Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಛತ್ತೀಸ್ ಗಢದಲ್ಲಿ ಮತ್ತೆ ಇಬ್ಬರು ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆ

07/06/2025 1:09 PM

shocking: ಐಸಿಯುನಲ್ಲಿದ್ದ ಮಹಿಳಾ ರೋಗಿಯ ಮೇಲೆ ಅತ್ಯಾಚಾರ

07/06/2025 1:02 PM

Shocking: ಪತ್ನಿಯನ್ನು ಕೊಂದು ತಲೆಯನ್ನು ಸ್ಕೂಟರ್ ನಲ್ಲಿಯೇ ಇಟ್ಟುಕೊಂಡು ಪ್ರಯಾಣಿಸಿದ ಪತಿ

07/06/2025 12:48 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ʻಹುಂಡಿ ಹಣ ದೇಗುಲ ಬಿಟ್ಟು ಬೇರೆಲ್ಲೂ ಹೋಗಲ್ಲʼ : ರಾಜ್ಯ ಸರ್ಕಾರ ಸ್ಪಷ್ಟನೆ
KARNATAKA

ʻಹುಂಡಿ ಹಣ ದೇಗುಲ ಬಿಟ್ಟು ಬೇರೆಲ್ಲೂ ಹೋಗಲ್ಲʼ : ರಾಜ್ಯ ಸರ್ಕಾರ ಸ್ಪಷ್ಟನೆ

By kannadanewsnow5714/03/2024 11:33 AM

ಬೆಂಗಳೂರು : ದೇವಾಲಯಗಳಲ್ಲಿ ಎಲ್ಲಾ ಮೂಲಗಳಿಂದ ಸಂಗ್ರಹವಾಗುವ ಹಣವನ್ನು ದೇವಾಲಯದ ದೈನಂದಿನ ಪೂಜಾ ಕಾರ್ಯಗಳು, ವಿಶೇಷ ಪೂಜೆ, ಹಬ್ಬ, ಜಾತ್ರೆ, ಉತ್ಸವಗಳ ವೆಚ್ಚ, ದೇವಾಲಯದ ನೌಕರರ ವೇತನ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯ ಉದ್ದೇಶಕ್ಕೆ ಮಾತ್ರ ಬಳಸಲ್ಪಡುತ್ತದೆ. ದೇವಾಲಯದ ಕಾಣಿಕೆ ಹುಂಡಿಯ ಒಂದು ರೂಪಾಯಿ ಕೂಡ ದೇವಾಲಯದ ಖರ್ಚು ವೆಚ್ಚ ಬಿಟ್ಟು ಅನ್ಯ ಉದ್ದೇಶಗಳಿಗೆ ಬಳಕೆಯಾಗುವುದಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟನೆ ನೀಡಿದೆ.

ಹಿಂದೂ ದೇವಾಲಯಗಳಲ್ಲಿ ಹುಂಡಿ ಹಾಗೂ ಇತರೆ ಮೂಲಗಳಿಂದ ಬರುವ ಆದಾಯವನ್ನು ಸರ್ಕಾರವು ಬೇರೆ ಉದ್ದೇಶಗಳಿಗೆ, ಬೇರೆ ಧರ್ಮಗಳಿಗೆ ಬಳಸಲಾಗುತ್ತದೆ ಎಂಬುದು ತಪ್ಪು ಕಲ್ಪನೆಯಾಗಿದೆ. ಈ ಆದಾಯವನ್ನು ಅದೇ ದೇವಾಲಯದ ಧಾರ್ಮಿಕ ಉದ್ದೇಶಗಳಿಗೆ, ದೇವಾಲಯದ ಅಭಿವೃದ್ಧಿಗೆ ಹಾಗೂ ದೇವಾಲಯಕ್ಕೆ ಬರುವ ಭಕ್ತಾದಿಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಲು ಮಾತ್ರ ಬಳಸಲಾಗುತ್ತದೆ. ಇತರೆ ಯಾವುದೇ ಉದ್ದೇಶಗಳಿಗೆ ಹಾಗೂ ಇತರೆ ಧರ್ಮಗಳಿಗೆ ಈವರೆಗೂ ಉಪಯೋಗಿಸಲಾಗಿಲ್ಲ ಮುಂದೆಯೂ ಉಪಯೋಗಿಸ ಲಾಗುವುದಿಲ್ಲ, ಇದಕ್ಕೆ ಕಾನೂನಿನಲ್ಲಿ ಅವಕಾಶವೂ ಇರುವುದಿಲ್ಲ ಎಂದು ಹೇಳಿದೆ.

ದೇವಾಲಯಗಳಲ್ಲಿ ಹುಂಡಿಯಿಂದ ಮತ್ತು ಇತರೆ ಮೂಲಗಳಿಂದ ಸಂದಾಯವಾಗುವ ಹಣವು ಆಯಾ ದೇವಾಲಯಗಳ ಖಾತೆಗೆ ಜಮಾ ಆಗಲಿದೆ; ಸರ್ಕಾರಕ್ಕೆ ಜಮಾ ಆಗುವುದಿಲ್ಲ. ಆಯಾ ದೇವಾಲಯಗಳನ್ನು ವಾರ್ಷಿಕ ಆಯವ್ಯಯ ಅನುಮೋದನೆ ಪಡೆದು ಅದರಂತೆ ವೆಚ್ಚ ಮಾಡಲಾಗುತ್ತದೆ. ಉಳಿತಾಯವಾಗುವ ಹಣವನ್ನು ಆಯಾ ದೇವಾಲಯದ ಹೆಸರಿನಲ್ಲಿ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ನಿಶ್ಚಿತ ಠೇವಣಿ ಇರಿಸಲಾಗುತ್ತದೆ.

ದೇವಾಲಯದಲ್ಲಿ ಎಲ್ಲಾ ಮೂಲಗಳಿಂದ ಸಂಗ್ರಹವಾಗುವ ಹಣವನ್ನು ಈ ಕೆಳಗಿನ ಉದ್ದೇಶಗಳಿಗೆ ಮಾತ್ರ ಬಳಸಲಾಗುತ್ತದೆ.

ದೇವಾಲಯದ ದೈನಂದಿನ ಪೂಜಾ ಕಾರ್ಯಗಳು.

ದೇವಾಲಯದ ವಿಶೇಷ ಪೂಜೆ, ಹಬ್ಬಗಳ ವೆಚ್ಚ, ಜಾತ್ರೆ ಮುಂತಾದ ವೆಚ್ಚಗಳು.

ದೇವಾಲಯದ ನೌಕರರ ವೇತನ ಹಾಗೂ ದೇವಾಲಯದ ಮೂಲಭೂತ ಸೌಲಭ್ಯ ಕಲ್ಪಿಸಲು ಬಳಸಲಾಗುತ್ತದೆ

'Hundi money will not go anywhere other than temple': State govt ʻಹುಂಡಿ ಹಣ ದೇಗುಲ ಬಿಟ್ಟು ಬೇರೆಲ್ಲೂ ಹೋಗಲ್ಲʼ : ರಾಜ್ಯ ಸರ್ಕಾರ ಸ್ಪಷ್ಟನೆ
Share. Facebook Twitter LinkedIn WhatsApp Email

Related Posts

Shocking: ಪತ್ನಿಯನ್ನು ಕೊಂದು ತಲೆಯನ್ನು ಸ್ಕೂಟರ್ ನಲ್ಲಿಯೇ ಇಟ್ಟುಕೊಂಡು ಪ್ರಯಾಣಿಸಿದ ಪತಿ

07/06/2025 12:48 PM2 Mins Read

BREAKING: ಚಿನ್ನಸ್ವಾಮಿ ಕಾಲ್ತುಳಿತ: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿ ಮತ್ತು ಖಜಾಂಚಿ ಸ್ಥಾನಕ್ಕೆ ಎ.ಶಂಕರ್ ಮತ್ತು ಇ.ಎಸ್.ಜಯರಾಂ ರಾಜೀನಾಮೆ

07/06/2025 11:43 AM1 Min Read

ಬೆಂಗಳೂರು ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ ವಿರುದ್ಧ ಕ್ರಮಕ್ಕೆ ಹರತಾಳು ಹಾಲಪ್ಪ ಆಗ್ರಹ

07/06/2025 8:47 AM1 Min Read
Recent News

BREAKING: ಛತ್ತೀಸ್ ಗಢದಲ್ಲಿ ಮತ್ತೆ ಇಬ್ಬರು ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆ

07/06/2025 1:09 PM

shocking: ಐಸಿಯುನಲ್ಲಿದ್ದ ಮಹಿಳಾ ರೋಗಿಯ ಮೇಲೆ ಅತ್ಯಾಚಾರ

07/06/2025 1:02 PM

Shocking: ಪತ್ನಿಯನ್ನು ಕೊಂದು ತಲೆಯನ್ನು ಸ್ಕೂಟರ್ ನಲ್ಲಿಯೇ ಇಟ್ಟುಕೊಂಡು ಪ್ರಯಾಣಿಸಿದ ಪತಿ

07/06/2025 12:48 PM

Breaking: ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ : ಪ್ರಮುಖ ನಕ್ಸಲ್ ನಾಯಕನ ಹತ್ಯೆ | Naxal

07/06/2025 12:24 PM
State News
KARNATAKA

Shocking: ಪತ್ನಿಯನ್ನು ಕೊಂದು ತಲೆಯನ್ನು ಸ್ಕೂಟರ್ ನಲ್ಲಿಯೇ ಇಟ್ಟುಕೊಂಡು ಪ್ರಯಾಣಿಸಿದ ಪತಿ

By kannadanewsnow8907/06/2025 12:48 PM KARNATAKA 2 Mins Read

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯ ಶಿರಚ್ಛೇದ ಮಾಡಿರುವ ಘಟನೆ ನಗರದ ಹೊರವಲಯದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಆನೇಕಲ್…

BREAKING: ಚಿನ್ನಸ್ವಾಮಿ ಕಾಲ್ತುಳಿತ: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿ ಮತ್ತು ಖಜಾಂಚಿ ಸ್ಥಾನಕ್ಕೆ ಎ.ಶಂಕರ್ ಮತ್ತು ಇ.ಎಸ್.ಜಯರಾಂ ರಾಜೀನಾಮೆ

07/06/2025 11:43 AM

ಬೆಂಗಳೂರು ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ ವಿರುದ್ಧ ಕ್ರಮಕ್ಕೆ ಹರತಾಳು ಹಾಲಪ್ಪ ಆಗ್ರಹ

07/06/2025 8:47 AM

ಈ ಮಂತ್ರವನ್ನು ಪಠಿಸಿ, ನಿಮ್ಮೊಂದಿಗೆ ಯಾವಾಗಲೂ ಕುಲದೇವತೆ ಇರುತ್ತದೆ, ನಿಮ್ಮನ್ನು ರಕ್ಷಿಸುತ್ತದೆ

07/06/2025 8:35 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.