BIG NEWS: ಕರ್ನಾಟಕದಲ್ಲಿ ನೂರಾರು ರೈತರ ಆತ್ಮಹತ್ಯೆ: ಪ್ರಧಾನಿ ಮೋದಿ ಗಂಭೀರ ಆರೋಪ
ಹರಿಯಾಣ: ಕರ್ನಾಟಕದಲ್ಲಿನ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸೇರಿದಂತೆ ವಿಪಕ್ಷಗಳ ಆಡಳಿತದ ಸರ್ಕಾರಗಳ ವಿರುದ್ಧ ಪ್ರಧಾನಿ ಮೋದಿ ವಾಗ್ಧಾಳಿ ನಡೆಸಿದ್ದಾರೆ. ಕರ್ನಾಟಕದಲ್ಲಿ ನೂರಾರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೇ ಸಿದ್ಧರಾಮಯ್ಯ ಸರ್ಕಾರ ಮಾತ್ರ ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಗಂಭೀರ ಆರೋಪ ಮಾಡಿದ್ದಾರೆ. ಹರಿಯಾಣ ವಿಧಾನಸಭಾ ಚುನಾವಣೆ ಪ್ರಚಾರದಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ಕರ್ನಾಟಕದಲ್ಲಿ ಪ್ರಸ್ತುತ ಕಾಂಗ್ರೆಸ್ ನ ಆಡಳಿತದಲ್ಲಿ ನೂರಾರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೇ ಕಾಂಗ್ರೆಸ್ ಪಕ್ಷ ರೈತರ ಜೀವನದ ಬಗ್ಗೆ … Continue reading BIG NEWS: ಕರ್ನಾಟಕದಲ್ಲಿ ನೂರಾರು ರೈತರ ಆತ್ಮಹತ್ಯೆ: ಪ್ರಧಾನಿ ಮೋದಿ ಗಂಭೀರ ಆರೋಪ
Copy and paste this URL into your WordPress site to embed
Copy and paste this code into your site to embed