BIGG NEWS: ರಾಯಚೂರಿನಲ್ಲಿ ಅನೈತಿಕ ಸಂಬಂಧ ಹಿನ್ನೆಲೆ ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ

ರಾಯಚೂರು:ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗುಡದಾಳದಲ್ಲಿ ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಪತ್ನಿಯನ್ನೇ ಪತಿ ಕೊಡಲಿಯಿಂದ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. BIGG NEWS: ಬಾಲಿವುಡ್‌ ಹಾಸ್ಯನಟ ರಾಜು ಶ್ರೀವಾಸ್ತವ್‌ ಸ್ಥಿತಿ ಚಿಂತಾಜನಕ; ವೆಂಟಿಲೇಟರ್‌ನಲ್ಲೇ ಚಿಕಿತ್ಸೆ   26 ವರ್ಷದ ರೇಣುಕಾ ಕೊಲೆಯಾದ ಮಹಿಳೆ. ಆರೋಪಿ ಜೆಟ್ಟೆಪ್ಪ ಪತ್ನಿಯನ್ನು ಕೊಲೆಗೈದು ಮಕ್ಕಳ ಸಮೇತ ಪೊಲೀಸರಿಗೆ ಶರಣಾಗಿದ್ದಾನೆ. ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ರೇಣುಕಾ ಸ್ವಗ್ರಾಮದ ವ್ಯಕ್ತಿಯೊಂದಿಗೆ ಅನೈತಿಕ ಸಂಬಂಧ ಹೊಂದಿರುವ ಆರೋಪ ಕೇಳಿಬಂದಿತ್ತು. BIGG NEWS: … Continue reading BIGG NEWS: ರಾಯಚೂರಿನಲ್ಲಿ ಅನೈತಿಕ ಸಂಬಂಧ ಹಿನ್ನೆಲೆ ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ