BIGG NEWS : ಹೈದರಾಬಾದ್​ ಮೂಲದ ವೈದ್ಯೆಗೆ ಪತಿಯಿಂದ ವರದಕ್ಷಿಣೆ ವಂಚನೆ : 2ನೇ ಮದುವೆ ಆಗಿದ್ದನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆ

ಬಳ್ಳಾರಿ :  ಹೈದರಾಬಾದ್​ ಮೂಲದ ವೈದ್ಯೆಗೆ ಮೋಸ ಮಾಡಿ ಮದುವೆಯಾದ ಬಳ್ಳಾರಿ ಮೂಲದ ಇಂಜಿನಿಯರ್​, ಇದೀಗ ಮತ್ತೊಂದು ಎರಡನೇ ಮದುವೆಯಾಗೋ ಮೂಲಕ ವೈದ್ಯೆಗೆ ವರದಕ್ಷಿಣೆ ವಂಚನೆ ಮಾಡಿದ ಆರೋಪ ಬಹಿರಂಗವಾಗಿದೆ. BIGG NEWS : ರೈತ ಸಮುದಾಯಕ್ಕೆ ಬಿಗ್ ಶಾಕ್ : ಉಚಿತ ವಿದ್ಯುತ್ ಪೂರೈಕೆ ಸೌಲಭ್ಯಕ್ಕೆ ಕತ್ತರಿ! ಹೈದರಾಬಾದ್​ ಮೂಲದ ವೈದ್ಯೆ ಮೌನಿಕಾ ಅವರು ‌ಬಳ್ಳಾರಿ ಮೂಲದ ಇಂಜಿನಿಯರ್ ರಘುರಾಮ ರೆಡ್ಡಿ ಜೊತೆ 2019ರಲ್ಲಿ ಮದುವೆ ಆಗಿದ್ದರು. ಆಸ್ಟ್ರೇಲಿಯಾದಲ್ಲಿ ‌ಕೆಲಸ ಮಾಡುತ್ತಿರುದಾಗಿ ಸುಳ್ಳು ಹೇಳಿ 50 … Continue reading BIGG NEWS : ಹೈದರಾಬಾದ್​ ಮೂಲದ ವೈದ್ಯೆಗೆ ಪತಿಯಿಂದ ವರದಕ್ಷಿಣೆ ವಂಚನೆ : 2ನೇ ಮದುವೆ ಆಗಿದ್ದನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆ