BIGG NEWS : ಹುಬ್ಬಳ್ಳಿ ಚೆನ್ನಮ್ಮ ವೃತ್ತದಲ್ಲಿ ಹೈಡ್ರಾಮ : ‘ಟಿಪ್ಪು ಜಯಂತಿ’ಗೆ ಶ್ರೀರಾ‌ಮ ಸೇನೆ ವಿರೋಧ | Tipu Jayanti

ಹುಬ್ಬಳ್ಳಿ: ಹುಬ್ಬಳ್ಳಿಯ ರಾಣಿ ಚೆನ್ನಮ್ಮ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆಗೆ ನಮ್ಮ ವಿರೋಧವಿದೆ. ಟಿಪ್ಪು ಓರ್ವ ಮತಾಂಧ, ಹೀಗಾಗಿ ರಾಜ್ಯದಲ್ಲಿ ಎಲ್ಲಿಯೂ ಆತನ ಜಯಂತಿ ಆಚರಣೆ ಮಾಡಲು ಬಿಡುವುದಿಲ್ಲ. ಯಾವುದೇ ಸಂದರ್ಭದಲ್ಲೂ ನಾವು ತಡೆದೇ ತಡೆಯುತ್ತೇವೆಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. BIGG NEWS : ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ : ಮಹಿಳೆಯರು ಸೇರಿ 20ಕ್ಕೂ ಹೆಚ್ಚು ಜನರಿಗೆ ಗಾಯ ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ಆಚರಣೆಗೆ ಹು-ಧಾ ಮಹಾನಗರ ಪಾಲಿಕೆ ಅನುಮತಿ … Continue reading BIGG NEWS : ಹುಬ್ಬಳ್ಳಿ ಚೆನ್ನಮ್ಮ ವೃತ್ತದಲ್ಲಿ ಹೈಡ್ರಾಮ : ‘ಟಿಪ್ಪು ಜಯಂತಿ’ಗೆ ಶ್ರೀರಾ‌ಮ ಸೇನೆ ವಿರೋಧ | Tipu Jayanti