ಹರಿಹರ ಪಂಚಮಸಾಲಿ ಪೀಠದಲ್ಲಿ ಹೈಡ್ರಾಮಾ: ನಿಷೇಧಾಜ್ಞೆ ಜಾರಿ, ಸಭೆ ನಡೆಸದಂತೆ ಸ್ವಾಮೀಜಿ-ಟ್ರಸ್ಟಿಗಳಿಗೆ ನೋಟಿಸ್!
ದಾವಣಗೆರೆ: ಹರಿಹರ ಪಂಚಮಸಾಲಿ ಪೀಠದಲ್ಲಿ ವಚನಾನಂದ ಸ್ವಾಮೀಜಿ ಹಾಗೂ ಮಠದ ಟ್ರಸ್ಟಿಗಳ ನಡುವಿನ ಸಂಘರ್ಷ ತಾರಕಕ್ಕೇರಿದೆ. ಮಠದ ಆವರಣದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಇಡೀ ಮಠದ ಆವರಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದೆ. ಬಿಎನ್ಎಸ್ 163 ಅಡಿ ನಿಷೇಧಾಜ್ಞೆ ಮಠದಲ್ಲಿ ನಡೆಯುತ್ತಿರುವ ಸರಣಿ ಗಲಾಟೆಗಳು ಮತ್ತು ಪ್ರಚೋದನಕಾರಿ ಹೇಳಿಕೆಗಳಿಂದ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾಗುವ ಸಂಭವವಿರುವ ಕಾರಣ, ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರು ಮೇ 1 ರಿಂದ ಮೇ 30ರ ವರೆಗೆ ಮಠದ ಆವರಣದಲ್ಲಿ … Continue reading ಹರಿಹರ ಪಂಚಮಸಾಲಿ ಪೀಠದಲ್ಲಿ ಹೈಡ್ರಾಮಾ: ನಿಷೇಧಾಜ್ಞೆ ಜಾರಿ, ಸಭೆ ನಡೆಸದಂತೆ ಸ್ವಾಮೀಜಿ-ಟ್ರಸ್ಟಿಗಳಿಗೆ ನೋಟಿಸ್!
Copy and paste this URL into your WordPress site to embed
Copy and paste this code into your site to embed