ಚುನಾವಣೆ ನಡೆಸುವುದು ಹೇಗೆ ಎನ್ನುವುದು ನನಗೂ ಗೊತ್ತಿದೆ ಮಿಸ್ಟರ್‌ ಡಿ.ಕೆ.ಶಿವಕುಮಾರ್- HDK ವಾಗ್ದಾಳಿ

ಬೆಂಗಳೂರು: ಚುನಾವಣೆ ನಡೆಸುವುದು ಹೇಗೆ ಎನ್ನುವುದು ನನಗೂ ಗೊತ್ತಿದೆ ಮಿಸ್ಟರ್‌ ಡಿ.ಕೆ.ಶಿವಕುಮಾರ್. 2002ರ ಚುನಾವಣೆಯನ್ನು ನಿಮಗೆ ನೆನಪು ಮಾಡಿಕೊಡುತ್ತೇನೆ. ಮೈಸೂರು, ಶಿಡ್ಲಘಟ್ಟ, ದೇವನಹಳ್ಳಿ ಕಡೆಯಿಂದ ನೀವು ಜನರನ್ನು ಕರೆದುಕೊಂಡು ಬಂದು ಕಳ್ಳ ವೋಟು ಹಾಕಿಸಿದ್ದು ಮರೆತಿದ್ದೀರಾ? ಕಳ್ಳ ಮತ ಹಾಕಿಸಲು ಕರೆದುಕೊಂಡು ಬಂದಾಗ ರಾಜರಾಜೇಶ್ವರಿ ನಗರದ ಹೆಬ್ಬಾಗಿಲಲ್ಲಿ ನಾನು ನಿಮ್ಮವರನ್ನು ಚಡ್ಡಿಯಲ್ಲಿ ಕೂರಿಸಿದ್ದನ್ನು ಮರೆಯಬೇಡಿ. ನನಗೆ ಚುನಾವಣೆ ಮಾಡುವುದು ಬರುವುದಿಲ್ಲ ಎಂದುಕೊಳ್ಳಬೇಡಿ. ಫೀಲ್ಡಿಗೆ ಇಳಿದರೆ ನಿಮಗಿಂತ ಚೆನ್ನಾಗಿ ಚುನಾವಣೆ ಮಾಡಬಲ್ಲೆ. ಆಗ ನೀವು ಅಧಿಕಾರದಲ್ಲಿ ಇದ್ದಿರಿ. ದೇವೇಗೌಡರನ್ನು ಸೋಲಿಸಲು … Continue reading ಚುನಾವಣೆ ನಡೆಸುವುದು ಹೇಗೆ ಎನ್ನುವುದು ನನಗೂ ಗೊತ್ತಿದೆ ಮಿಸ್ಟರ್‌ ಡಿ.ಕೆ.ಶಿವಕುಮಾರ್- HDK ವಾಗ್ದಾಳಿ