Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ : ಆರೋಪಿಗೆ 20 ವರ್ಷ ಜೈಲು ಶಿಕ್ಷೆ.!

09/07/2025 7:30 AM

Good News ; ‘ಸ್ತನ ಕ್ಯಾನ್ಸರ್’ನಿಂದ ಶಾಶ್ವತ ಮುಕ್ತಿ, 75% ರೋಗ ನಿರೋಧಕ ಪ್ರತಿಕ್ರಿಯೆ ತೋರಿಸಿದ ‘ಹೊಸ ಲಸಿಕೆ’!

09/07/2025 7:27 AM

ಟೆಕ್ಸಾಸ್ ಪ್ರವಾಹ: ಸಾವಿನ ಸಂಖ್ಯೆ 109ಕ್ಕೆ ಏರಿಕೆ, 160ಕ್ಕೂ ಹೆಚ್ಚು ಮಂದಿ ನಾಪತ್ತೆ | Texas floods

09/07/2025 7:25 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾನು `SM ಕೃಷ್ಣ’ರ ದೊಡ್ಡ ಅಭಿಮಾನಿ : ವಿಧಾನಸಭೆ ಕಲಾಪದಲ್ಲಿ ಸಿಎಂ ಸಿದ್ದರಾಮಯ್ಯ ಮಾತು.!
KARNATAKA

ನಾನು `SM ಕೃಷ್ಣ’ರ ದೊಡ್ಡ ಅಭಿಮಾನಿ : ವಿಧಾನಸಭೆ ಕಲಾಪದಲ್ಲಿ ಸಿಎಂ ಸಿದ್ದರಾಮಯ್ಯ ಮಾತು.!

By kannadanewsnow5710/12/2024 12:06 PM

ಬೆಳಗಾವಿ : ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರು ಸದಾಶಿವನಗರದ ನಿವಾಸದಲ್ಲಿ ನಿಧನರಾಗಿದ್ದು, ಇಂದು ಸಿಎಂ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಸಂತಾಪ ಸೂಚಿಸಿ ಮಾತನಾಡಿದ್ದಾರೆ.

ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಎಂ.ಕೃಷ್ಣ ಅವರಿಗೆ ಸಂತಾಪ ಸೂಚಿಸಿ ಆಡಿದ ಮಾತುಗಳ ಹೈಲೈಟ್ಸ್…

ಎಸ್.ಎಂ.ಕೃಷ್ಣ ಅವರು, ಮುತ್ಸದ್ದಿ, ದೂರದೃಷ್ಟಿ ಉಳ್ಳವರಾಗಿದ್ದರು. ದೀರ್ಘಕಾಲ ರಾಜಕಾರಣ ಮಾಡಿದ್ದರು.‌  ನಾನು ವಿದ್ಯಾರ್ಥಿ ಆಗಿದ್ದಾಗ ಎಸ್.ಎಂ.ಕೃಷ್ಣ ಅವರು ಕರೆದಿದ್ದ ಪ್ರಜಾ ಸೋಷಿಯಲಿಸ್ಟ್ ಪಾರ್ಟಿಯ ಸಭೆಯಲ್ಲಿ ಭಾಗವಹಿಸಿದ್ದೆ. ಬಳಿಕ ನಾನು ಲೋಹಿಯಾ ಅವರ ಸಮಾಜವಾದಿ ಪಕ್ಷ ಸೇರ್ಪಡೆಯಾದೆ.

ಎಸ್.ಎಂ.ಕೃಷ್ಣ ಅವರು, 1962 ರಲ್ಲೇ ಸ್ವತಂತ್ರವಾಗಿ ವಿಧಾನಸಭೆಗೆ ಸ್ಪರ್ಧಿಸಿದ್ದರು. ವಿಧಾನಸಭೆ, ವಿಧಾನ‌ ಪರಿಷತ್, ರಾಜ್ಯಸಭೆ, ಲೋಕಸಭೆ ನಾಲ್ಕೂ ಸದನಗಳ ಸದಸ್ಯರೂ ಆಗಿದ್ದು, ರಾಜ್ಯದ ಮುಖ್ಯಮಂತ್ರಿ, ವಿಧಾನಸಭೆ ಸ್ಪೀಕರ್, ಕೇಂದ್ರ ಸಚಿವರು ಹಾಗೂ ರಾಜ್ಯಪಾಲರೂ ಆಗಿದ್ದ ಅಪರೂಪದ ರಾಜಕಾರಣಿ.

ಎಸ್.ಎಂ.ಕೃಷ್ಣ ಅವರು ಮಹಾರಾಷ್ಟ್ರ ರಾಜ್ಯಪಾಲರಾಗಿದ್ದಾಗಲೇ ನಾನು ಕಾಂಗ್ರೆಸ್ ಸೇರಿದ್ದು. ಅವರು ರಾಜ್ಯಪಾಲರಾಗಿದ್ದಾಗ ನಾನು ಅವರನ್ನು ಭೇಟಿಯಾಗಿ, ನಾನು ಕಾಂಗ್ರೆಸ್ ಸೇರುವ ತೀರ್ಮಾನವನ್ನು ಅವರಿಗೆ ತಿಳಿಸಿದೆ. ಅವರು ನನ್ನ ತೀರ್ಮಾನವನ್ನು ಸ್ವಾಗತಿಸಿದ್ದರು.

ಒಳ್ಳೆ ಸಂಸದೀಯ ಪಟು, ಎಲ್ಲರನ್ನೂ ಗೌರವದಿಂದ ಕಾಣುತ್ತಿದ್ದರು‌. ಯಾವತ್ತೂ ದ್ವೇಷದ ರಾಜಕಾರಣ ಮಾಡಿದವರಲ್ಲ. ಅವರ ಕಾಲದಲ್ಲೇ ಡಾ.ರಾಜ್ ಕುಮಾರ್ ಅವರ ಅಪಹರಣ ಆಗಿ ಆ ಸಂದರ್ಭದ ದೊಡ್ಡ ಸವಾಲನ್ನು ಎದುರಿಸಿದ್ದರು. ಅದನ್ನು ನಿಭಾಯಿಸಿದ್ದರು.

ಬೆಂಗಳೂರನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಸಿಂಗಾಪುರದಂತೆ ಮಾಡಬೇಕು ಎನ್ನುವ ಉದ್ದೇಶ ಹೊಂದಿದ್ದರು. ಬೆಂಗಳೂರಿಗೆ ಸಿಲಿಕಾನ್ ವ್ಯಾಲಿ ಆಫ್ ಇಂಡಿಯಾ ಎನ್ನುವ ಹೆಗ್ಗಳಿಕೆ ಬರಲು ಎಸ್.ಎಂ.ಕೃಷ್ಣ ಅವರ ಕೊಡುಗೆ ಅಪಾರ. ಕಾಂಗ್ರೆಸ್ ಮೂಲಕ ಸುದೀರ್ಘ ರಾಜಕಾರಣ ಮಾಡಿ ಬಿಜೆಪಿ ಸೇರಿ ಒಂದು ವರ್ಷಕ್ಕೆ ರಾಜಕೀಯ ನಿವೃತ್ತಿ ಘೋಷಿಸಿದ ದಕ್ಷ ಆಡಳಿತಗಾರ, ಸಜ್ಜನ-ಮುತ್ಸದ್ದಿ ರಾಜಕಾರಣಿ ಆಗಿದ್ದರು ಎಂದರು.

I am a big fan of `SM Krishna'': CM Siddaramaiah's speech in the assembly proceedings.! ನಾನು `SM' ಕೃಷ್ಣ ದೊಡ್ಡ ಅಭಿಮಾನಿ : ವಿಧಾನಸಭೆ ಕಲಾಪದಲ್ಲಿ ಸಿಎಂ ಸಿದ್ದರಾಮಯ್ಯ ಮಾತು.!
Share. Facebook Twitter LinkedIn WhatsApp Email

Related Posts

ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ : ಆರೋಪಿಗೆ 20 ವರ್ಷ ಜೈಲು ಶಿಕ್ಷೆ.!

09/07/2025 7:30 AM2 Mins Read

BIG NEWS : ಮೀಸಲು ಹೆಚ್ಚಳ ಆದೇಶ ಹಿನ್ನೆಲೆ : 384 `KAS’ ನೇಮಕಾತಿ ಪ್ರಕ್ರಿಯೆ ಹಠಾತ್ತನೆ ಸ್ಥಗಿತ.!

09/07/2025 7:22 AM1 Min Read

ರೈತರು ಸೇರಿದಂತೆ ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ಸರ್ಕಾರದ ಈ ಯೋಜನೆಯಡಿ ಸಿಗಲಿದೆ 15 ಲಕ್ಷ ರೂ.ಸಹಾಯಧನ.!

09/07/2025 7:01 AM2 Mins Read
Recent News

ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ : ಆರೋಪಿಗೆ 20 ವರ್ಷ ಜೈಲು ಶಿಕ್ಷೆ.!

09/07/2025 7:30 AM

Good News ; ‘ಸ್ತನ ಕ್ಯಾನ್ಸರ್’ನಿಂದ ಶಾಶ್ವತ ಮುಕ್ತಿ, 75% ರೋಗ ನಿರೋಧಕ ಪ್ರತಿಕ್ರಿಯೆ ತೋರಿಸಿದ ‘ಹೊಸ ಲಸಿಕೆ’!

09/07/2025 7:27 AM

ಟೆಕ್ಸಾಸ್ ಪ್ರವಾಹ: ಸಾವಿನ ಸಂಖ್ಯೆ 109ಕ್ಕೆ ಏರಿಕೆ, 160ಕ್ಕೂ ಹೆಚ್ಚು ಮಂದಿ ನಾಪತ್ತೆ | Texas floods

09/07/2025 7:25 AM

Good News : ಉದ್ಯೋಗಿಗಳಿಗೆ ಗುಡ್ ನ್ಯೂಸ್ : PF ಖಾತೆಗೆ ‘ಬಡ್ಡಿ ಹಣ’ ಜಮಾ, ಹೀಗೆ ಪರಿಶೀಲಿಸಿ!

09/07/2025 7:25 AM
State News
KARNATAKA

ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ : ಆರೋಪಿಗೆ 20 ವರ್ಷ ಜೈಲು ಶಿಕ್ಷೆ.!

By kannadanewsnow5709/07/2025 7:30 AM KARNATAKA 2 Mins Read

ಕೊಪ್ಪಳ : ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ತುಮಕೂರ ಜಿಲ್ಲೆ ಬೀರನಕಲ್ ಗ್ರಾಮ ನಿವಾಸಿ ರಮೇಶ ತಂದೆ…

BIG NEWS : ಮೀಸಲು ಹೆಚ್ಚಳ ಆದೇಶ ಹಿನ್ನೆಲೆ : 384 `KAS’ ನೇಮಕಾತಿ ಪ್ರಕ್ರಿಯೆ ಹಠಾತ್ತನೆ ಸ್ಥಗಿತ.!

09/07/2025 7:22 AM

ರೈತರು ಸೇರಿದಂತೆ ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ಸರ್ಕಾರದ ಈ ಯೋಜನೆಯಡಿ ಸಿಗಲಿದೆ 15 ಲಕ್ಷ ರೂ.ಸಹಾಯಧನ.!

09/07/2025 7:01 AM

‘ಎಲ್ಲಾ ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಸಾಧ್ಯವಿಲ್ಲ’: RV ದೇಶಪಾಂಡೆ

09/07/2025 6:55 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.