ನಾನು ಕೃಷಿಕ, ಉದ್ಯಮಿ: ಕುಮಾರಣ್ಣ ನೀವು, ನಿಮ್ಮ ಕುಟುಂಬ ಸಾವಿರಾರು ಕೋಟಿ ಸಂಪಾದಿಸಿದ್ದು ಹೇಗೆ?: DKS ಪ್ರಶ್ನೆ

ಚನ್ನಪಟ್ಟಣ: “ಕುಮಾರಸ್ವಾಮಿ, ನಾನು ಕೃಷಿ ಜತೆಗೆ ಉದ್ಯಮವನ್ನು ನಡೆಸುತ್ತಿದ್ದೇನೆ. ನೀನು ಮತ್ತು ನಿಮ್ಮ ಕುಟುಂಬದವರು ಯಾವ ಈರುಳ್ಳಿ, ಆಲೂಗಡ್ಡೆ ಬೆಳೆದು ಸಾವಿರಾರು ಕೋಟಿ ಸಂಪಾದಿಸಿದ್ದೀರಿ? ನೀನು ಹಿಟ್ ಅಂಡ್ ರನ್, ಬ್ಲಾಕ್ ಮೇಲರ್” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಹರಿಹಾಯ್ದರು. ಚನ್ನಪಟ್ಟಣದಲ್ಲಿ ಭಾನುವಾರ ನಡೆದ ಜನಾಂದೋಲನ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಶಿವಕುಮಾರ್ ಅವರು, “ಕುಮಾರಣ್ಣ ನೀನು ನನ್ನ ಆಸ್ತಿ ಬಗ್ಗೆ ಚರ್ಚೆ ಮಾಡುವ ಬದಲು ಮೊದಲಿನಿಂದಲೂ ಚರ್ಚೆ ಮಾಡು. ನಿನ್ನ ಸಹೋದರ ಬಾಲಕೃಷ್ಣ ಗೌಡ ಅವರ ಕುಟುಂಬ … Continue reading ನಾನು ಕೃಷಿಕ, ಉದ್ಯಮಿ: ಕುಮಾರಣ್ಣ ನೀವು, ನಿಮ್ಮ ಕುಟುಂಬ ಸಾವಿರಾರು ಕೋಟಿ ಸಂಪಾದಿಸಿದ್ದು ಹೇಗೆ?: DKS ಪ್ರಶ್ನೆ