Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಿನ ಕಬ್ಬನ್ ಪಾರ್ಕ್ ಅಭಿವೃದ್ಧಿಗೆ 5 ಕೋಟಿ ಅನುದಾನ: ಡಿಸಿಎಂ‌ ಡಿ.ಕೆ.ಶಿವಕುಮಾರ್ ಘೋಷಣೆ

26/10/2025 3:56 PM

ರಾಜ್ಯದ ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ ‘ಹೆಚ್ಚುವರಿ ವೇತನ ಬಡ್ತಿ’ ಗೊಂದಲದ ಕುರಿತು ಸರ್ಕಾರದಿಂದ ಮಹತ್ವದ ಮಾಹಿತಿ

26/10/2025 3:55 PM

ನನಗೆ ಶುಕ್ರದೆಸೆ ಇರೋದು ಪಕ್ಕಾ : ಪರೋಕ್ಷವಾಗಿ ಸಚಿವ ಸ್ಥಾನದ ಕನಸು ಬಿಚ್ಚಿಟ್ಟ ಶಾಸಕ ಲಕ್ಷಣ ಸವದಿ

26/10/2025 3:54 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನನಗೆ ಶುಕ್ರದೆಸೆ ಇರೋದು ಪಕ್ಕಾ : ಪರೋಕ್ಷವಾಗಿ ಸಚಿವ ಸ್ಥಾನದ ಕನಸು ಬಿಚ್ಚಿಟ್ಟ ಶಾಸಕ ಲಕ್ಷಣ ಸವದಿ
KARNATAKA

ನನಗೆ ಶುಕ್ರದೆಸೆ ಇರೋದು ಪಕ್ಕಾ : ಪರೋಕ್ಷವಾಗಿ ಸಚಿವ ಸ್ಥಾನದ ಕನಸು ಬಿಚ್ಚಿಟ್ಟ ಶಾಸಕ ಲಕ್ಷಣ ಸವದಿ

By kannadanewsnow0526/10/2025 3:54 PM

ಬೆಳಗಾವಿ : ರಾಜ್ಯ ರಾಜಕಾರಣದಲ್ಲಿ ನವೆಂಬರ್ ನಲ್ಲಿ ಭಾರಿ ಬದಲಾವಣೆ ಆಗಲಿದೆ ಎಂದು ಈಗಾಗಲೇ ಹಲವು ನಾಯಕರು ಹೇಳಿಕೆ ನೀಡಿದ್ದು, ಇದರ ಬೆನ್ನಲ್ಲೆ, ಜನವರಿಯಲ್ಲಿ ನನಗೆ ಶುಕ್ರದೆಸೆ ಬರುವುದು ಪಕ್ಕಾ ಎನ್ನುವ ಮೂಲಕ ಸಂಪುಟ ಪುನಾರಚನೆಯಲ್ಲಿ ಸಚಿವನಾಗುವ ಇಂಗಿತವನ್ನ ಅಥಣಿ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ವ್ಯಕ್ತಪಡಿಸಿದ್ದಾರೆ.

ಅಥಣಿ ಪಟ್ಟಣದಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಅವರು, ಸಂಪುಟ ಪುನರ್ ರಚನೆ ಆಗುವುದು ಮೊದಲೇ ಗೊತ್ತಿತ್ತು.ಶನಿವಾರ ಬೆಳಗಾವಿಯಲ್ಲಿ ಸಿಎಂ ಸಹ ಹೇಳಿದ್ದಾರೆ. ನನಗೆ ಸಚಿವನಾಗುವ ಸಂದರ್ಭ ಬರಲಿ. ಆ ಸಂದರ್ಭದಲ್ಲಿ ನಾನು ಪ್ರತಿಕ್ರಿಯೆ ನೀಡುತ್ತೇನೆ. ನಾವು ಯಾವುದೇ ಅಧಿಕಾರವನ್ನ ಕೇಳಿ ಪಡೆದವನಲ್ಲ. ಭಗವಂತನ ಆಶೀರ್ವಾದ ಹಾಗೂ ಹೈಕಮಾಂಡ್ ಇಚ್ಛೆ ಇದ್ರೆ ಸಚಿವ ಸ್ಥಾನ ನನಗೆ ತಾನಾಗಿಯೇ ಬರುತ್ತದೆ. ಹೈಕಮಾಂಡ್ ಕೊಟ್ಟ ಜವಾಬ್ದಾರಿಯನ್ನ ನಾವು ನಿಭಾಯಿಸಲು ಸಿದ್ಧ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಎಂಎಲ್​ಸಿ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಸತೀಶ್ ಜಾರಕಿಹೊಳಿ ನಮ್ಮ ಮುಂದಿನ ಮಾರ್ಗದರ್ಶಕ ಎಂಬ ಹೇಳಿಕೆ ವಿಚಾರವಾಗಿ ಮಾತನಾಡಿ, ‘ಅವರವರ ವೈಯಕ್ತಿಕ ಅಭಿಪ್ರಾಯ ಹೇಳುವುದಕ್ಕೆ ಯಾವುದೇ ತಪ್ಪಿಲ್ಲ, ಯಾರೇ ಏನೇ ಹೇಳಿದರೂ ನ್ಯಾಷನಲ್ ಪಾರ್ಟಿಗಳು ಅವರು ಅಂತಿಮ ತೀರ್ಮಾನ ಮಾಡುತ್ತಾರೆ. ಯಾರ ನೇತೃತ್ವದಲ್ಲಿ, ಯಾರು ಸಿಎಂ ಎಂಬುದು ಅಂತಿಮವಾಗಿ ಹೈಕಮಾಂಡ್​ನಿಂದ ಆಗುತ್ತೆ, ತೀರ್ಮಾನ ಮಾಡುವವರು ಅವರೇ. ಹೈಕಮಾಂಡ್​ ತೀರ್ಮಾನಕ್ಕೆ ನಾವು ಬದ್ಧರಾಗಿದ್ದೇವೆ’ ಎಂದು ಸವದಿ ನಯವಾಗಿ ಪ್ರತಿಕ್ರಿಯಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ಬೆಂಗಳೂರಿನ ಕಬ್ಬನ್ ಪಾರ್ಕ್ ಅಭಿವೃದ್ಧಿಗೆ 5 ಕೋಟಿ ಅನುದಾನ: ಡಿಸಿಎಂ‌ ಡಿ.ಕೆ.ಶಿವಕುಮಾರ್ ಘೋಷಣೆ

26/10/2025 3:56 PM4 Mins Read

ರಾಜ್ಯದ ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ ‘ಹೆಚ್ಚುವರಿ ವೇತನ ಬಡ್ತಿ’ ಗೊಂದಲದ ಕುರಿತು ಸರ್ಕಾರದಿಂದ ಮಹತ್ವದ ಮಾಹಿತಿ

26/10/2025 3:55 PM3 Mins Read

ಚಾಮರಾಜನಗರ : ಮೇಕೆಗಳ ವಿಚಾರವಾಗಿ ಗಲಾಟೆ : ತಂದೆಯನ್ನೇ ಹೊಡೆದು ನದಿಗೆ ತಳ್ಳಿ ಕೊಂದ ಪಾಪಿ ಮಗ

26/10/2025 3:40 PM1 Min Read
Recent News

ಬೆಂಗಳೂರಿನ ಕಬ್ಬನ್ ಪಾರ್ಕ್ ಅಭಿವೃದ್ಧಿಗೆ 5 ಕೋಟಿ ಅನುದಾನ: ಡಿಸಿಎಂ‌ ಡಿ.ಕೆ.ಶಿವಕುಮಾರ್ ಘೋಷಣೆ

26/10/2025 3:56 PM

ರಾಜ್ಯದ ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ ‘ಹೆಚ್ಚುವರಿ ವೇತನ ಬಡ್ತಿ’ ಗೊಂದಲದ ಕುರಿತು ಸರ್ಕಾರದಿಂದ ಮಹತ್ವದ ಮಾಹಿತಿ

26/10/2025 3:55 PM

ನನಗೆ ಶುಕ್ರದೆಸೆ ಇರೋದು ಪಕ್ಕಾ : ಪರೋಕ್ಷವಾಗಿ ಸಚಿವ ಸ್ಥಾನದ ಕನಸು ಬಿಚ್ಚಿಟ್ಟ ಶಾಸಕ ಲಕ್ಷಣ ಸವದಿ

26/10/2025 3:54 PM

ಚಾಮರಾಜನಗರ : ಮೇಕೆಗಳ ವಿಚಾರವಾಗಿ ಗಲಾಟೆ : ತಂದೆಯನ್ನೇ ಹೊಡೆದು ನದಿಗೆ ತಳ್ಳಿ ಕೊಂದ ಪಾಪಿ ಮಗ

26/10/2025 3:40 PM
State News
KARNATAKA

ಬೆಂಗಳೂರಿನ ಕಬ್ಬನ್ ಪಾರ್ಕ್ ಅಭಿವೃದ್ಧಿಗೆ 5 ಕೋಟಿ ಅನುದಾನ: ಡಿಸಿಎಂ‌ ಡಿ.ಕೆ.ಶಿವಕುಮಾರ್ ಘೋಷಣೆ

By kannadanewsnow0926/10/2025 3:56 PM KARNATAKA 4 Mins Read

ಬೆಂಗಳೂರು : “ಕಬ್ಬನ್ ಪಾರ್ಕ್ ಮತ್ತು ಲಾಲ್ ಬಾಗ್ ಕರ್ನಾಟಕ ಹಾಗೂ ದೇಶದ ಹೆಗ್ಗುರುತುಗಳು. ಕಬ್ಬನ್ ಪಾರ್ಕ್ ಅಭಿವೃದ್ಧಿಗೆ ಬಿಡಿಎಯಿಂದ 5…

ರಾಜ್ಯದ ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ ‘ಹೆಚ್ಚುವರಿ ವೇತನ ಬಡ್ತಿ’ ಗೊಂದಲದ ಕುರಿತು ಸರ್ಕಾರದಿಂದ ಮಹತ್ವದ ಮಾಹಿತಿ

26/10/2025 3:55 PM

ನನಗೆ ಶುಕ್ರದೆಸೆ ಇರೋದು ಪಕ್ಕಾ : ಪರೋಕ್ಷವಾಗಿ ಸಚಿವ ಸ್ಥಾನದ ಕನಸು ಬಿಚ್ಚಿಟ್ಟ ಶಾಸಕ ಲಕ್ಷಣ ಸವದಿ

26/10/2025 3:54 PM

ಚಾಮರಾಜನಗರ : ಮೇಕೆಗಳ ವಿಚಾರವಾಗಿ ಗಲಾಟೆ : ತಂದೆಯನ್ನೇ ಹೊಡೆದು ನದಿಗೆ ತಳ್ಳಿ ಕೊಂದ ಪಾಪಿ ಮಗ

26/10/2025 3:40 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.