BIGG NEWS: ನಮ್ಮೂರಿನಲ್ಲಿ ಸಮ್ಮೇಳನ ನಡೆಯುತ್ತಿರುವುದು ಖುಷಿ; ಕನ್ನಡದ ಮಸೂದೆ ಬಗ್ಗೆ ವ್ಯಾಪಕ ಚರ್ಚೆಯಾಗಬೇಕು: ಸಿಎಂ ಬೊಮ್ಮಾಯಿ

ಹಾವೇರಿ: ನಗರದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯುತ್ತಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ದಾರೆ. ವೇಳೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ನಮ್ಮೂರಿನಲ್ಲಿ ಸಮ್ಮೇಳನ ನಡೆಯುತ್ತಿರುವುದು ಖುಷಿ ವಿಚಾರವಾಗಿದೆ ಎಂದು ಹೇಳಿದ್ದಾರೆ.ಹಾವೇರಿ ಸಾಹಿತಿಗಳ ನಾಡು, ಈ ನೆಲದ ಅಸ್ಮಿತೆ ಎತ್ತಿ ಹಿಡಿಯುತ್ತಿದೆ. ಕನ್ನಡ , ಕನ್ನಡ ಸಾಹಿತ್ಯ, ರಚನೆ ಬಹಳ ಮುಖ್ಯ ಎಂದಿದ್ದಾರೆ. ಕನ್ನಡದ ಮಸೂದೆ ಬಗ್ಗೆ ವ್ಯಾಪಕ ಚರ್ಚೆಯಾಗಬೇಕು. BIGG NEWS: ನಾಯಿಗಿರುವ ನಿಯತ್ತು … Continue reading BIGG NEWS: ನಮ್ಮೂರಿನಲ್ಲಿ ಸಮ್ಮೇಳನ ನಡೆಯುತ್ತಿರುವುದು ಖುಷಿ; ಕನ್ನಡದ ಮಸೂದೆ ಬಗ್ಗೆ ವ್ಯಾಪಕ ಚರ್ಚೆಯಾಗಬೇಕು: ಸಿಎಂ ಬೊಮ್ಮಾಯಿ