BIGG NEWS: ಯಡಿಯೂರಪ್ಪ ಅವರಿಗೆ ಸ್ಥಾನ ಸಿಕ್ಕಿದ್ದು ಸಂತಸ; ಯತ್ನಾಳ್‌

ಬೆಂಗಳೂರು: ಸಂಸದೀಯ ಮಂಡಳಿಯಲ್ಲಿ ಬಿ.ಎಸ್‌ ಯಡಿಯೂರಪ್ಪಅವರಿಗೆ ಸ್ಥಾನ ಸಿಕ್ಕಿರುವುದು ಸಂತಸ ತಂದಿದೆ. ಅವರಿಗೆ ಅಭಿನಂದನೆಗಳು ಎಂದು ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ. BIGG NEWS: ಏನೇನೋ ಹೇಳಿಕೆ ನೀಡಿ ಸರ್ಕಾರಕ್ಕೆ ಮುಜುಗರ ತರಬೇಡಿ; ಮಾಧುಸ್ವಾಮಿ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷಕ್ಕೆ ಯಡಿಯೂರಪ್ಪ ಅವರ ಕೊಡುಗೆ ಅಪಾರ. ಸಮರ್ಥವಾಗಿ ಬಿಜೆಪಿ ಪಕ್ಷವನ್ನು ನಿಭಾಯಿಸಿದ್ದರು. ಅವರಿಗೆ ನನ್ನ ಕಡೆಯಿಂದ ಶುಭಾಯಗಳು ಎಂದಿದ್ದಾರೆ. ಹೈಕಮಾಂಡ್‌ ಈ ನಿರ್ಧಾರ ತೆಗೆದುಕೊಂಡಿರುವುದಕ್ಕೆ ನಾವು ತಲೆ ಬಾಗುತ್ತೇವೆ … Continue reading BIGG NEWS: ಯಡಿಯೂರಪ್ಪ ಅವರಿಗೆ ಸ್ಥಾನ ಸಿಕ್ಕಿದ್ದು ಸಂತಸ; ಯತ್ನಾಳ್‌