Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS : ನಿವೇಶನ ರಹಿತರಿಗೆ ಭರ್ಜರಿ ಗುಡ್ ನ್ಯೂಸ್ : ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಜೂ.30 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ

BIG NEWS : ರಾಜ್ಯದ ಜನತೆಯ ಗಮನಕ್ಕೆ : `ಶಾಸಕರ ಅನುದಾನ’ದಲ್ಲಿ ಈ ಎಲ್ಲಾ ಕಾಮಗಾರಿಗಳನ್ನು ಕೈಗೊಳ್ಳಬಹುದು.!

​ಅಹಮದಾಬಾದ್‌ನಲ್ಲಿ ಕಲುಷಿತ ನೀರು ಸೇವನೆ: 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ, ಆತಂಕದಲ್ಲಿ ಸ್ಥಳೀಯರು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG UPDATE: ನಾನು ಆರೋಗ್ಯವಾಗಿದ್ದೇನೆ, ಯಾರೂ ಆತಂಕ ಪಡುಬೇಡಿ: ಶಾಸಕ ಎಸ್.ಸುರೇಶ್ ಕುಮಾರ್
KARNATAKA

BIG UPDATE: ನಾನು ಆರೋಗ್ಯವಾಗಿದ್ದೇನೆ, ಯಾರೂ ಆತಂಕ ಪಡುಬೇಡಿ: ಶಾಸಕ ಎಸ್.ಸುರೇಶ್ ಕುಮಾರ್

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ನಾನು ಆರೋಗ್ಯವಾಗಿದ್ದೇನೆ. ಯಾರೂ ಅಂತಕ ಪಡಬೇಡಿ ಎಂಬುದಾಗಿ ಮಾಜಿ ಶಿಕ್ಷಣ ಸಚಿವ, ಹಾಲಿ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ಸ್ಪಷ್ಟ ಪಡಿಸಿದ್ದಾರೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಮಾಧ್ಯಮಗಳಲ್ಲಿ ತಮ್ಮ‌ ಅನಾರೋಗ್ಯ ಕುರಿತಂತೆ ಪ್ರಸಾರವಾಗುತ್ತಿರುವ ವದಂತಿಗಳನ್ನು ನಂಬುವುದು ಬೇಡ. ನಾನು ಆರೋಗ್ಯವಾಗಿದ್ದೇನೆ ಎಂದು ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ನನಗೆ ಕೆಲ ದಿನಗಳಿಂದ ಚಿಕೂನ್ ಗುನ್ಯಾ ಬಾಧಿಸಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದೇನೆ. ಜ್ವರದಿಂದ ಈಗ ಸಂಪೂರ್ಣ ಚೇತರಿಕೆ‌ ಕಂಡಿದ್ದು, ಗುಣಮುಖನಾಗಿದ್ದೇನೆ ಎಂದಿದ್ದಾರೆ.

ಸದ್ಯಕ್ಕೆ ವಿಶ್ರಾಂತಿಯಲ್ಲಿದ್ದೇನೆ.‌ ಕಾಳಜಿ ಹೊಂದಿರುವ ತಮ್ಮ ಹಿತೈಶಿಗಳು ಅನಗತ್ಯ ಆತಂಕಕ್ಕೆ ಒಳಗಾಗುವುದು ಬೇಡ‌ ಎಂದಿದು ರಾಜಾಜಿನಗರ ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್: ಬೇಡಿಕೆ ಈಡೇರಿಸಲು ಸಿಎಂ ಸಿದ್ಧರಾಮಯ್ಯ ಅಸ್ತು

BREAKING : ಕುಸ್ತಿಪಟು ವಿನೇಶ್ ಪೋಗಾಟ್, ಭಜರಂಗ್ ಪೂನಿಯಾ ಕಾಂಗ್ರೆಸ್ ಸೇರ್ಪಡೆ | Joining Congress

BIG NEWS : 19 ವರ್ಷಗಳ ನಂತರ ಈ ದೇಶದಲ್ಲಿ ಮುಸ್ಲಿಂ ಆಳ್ವಿಕೆ, ಮಹಾಯುದ್ಧ : `ಬಾಬಾ ವಂಗಾ’ ಶಾಕಿಂಗ್ ಭವಿಷ್ಯ!

Share. Facebook Twitter LinkedIn WhatsApp Email

Related Posts

GOOD NEWS : ನಿವೇಶನ ರಹಿತರಿಗೆ ಭರ್ಜರಿ ಗುಡ್ ನ್ಯೂಸ್ : ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಜೂ.30 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ

1 Min Read

BIG NEWS : ರಾಜ್ಯದ ಜನತೆಯ ಗಮನಕ್ಕೆ : `ಶಾಸಕರ ಅನುದಾನ’ದಲ್ಲಿ ಈ ಎಲ್ಲಾ ಕಾಮಗಾರಿಗಳನ್ನು ಕೈಗೊಳ್ಳಬಹುದು.!

3 Mins Read

ಬೆಂಗಳೂರಿನ ಚಿನ್ನಸ್ವಾಮಿ ಕಾಲ್ತುಳಿತದ ದುರಂತಕ್ಕೆ 1 ವರ್ಷ : 11 ಅಮಾಯಕ ಜೀವಗಳಿಗೆ `RCB’ ಟ್ರೋಫಿ ಅರ್ಪಣೆ.!

2 Mins Read
Recent News

GOOD NEWS : ನಿವೇಶನ ರಹಿತರಿಗೆ ಭರ್ಜರಿ ಗುಡ್ ನ್ಯೂಸ್ : ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಜೂ.30 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ

BIG NEWS : ರಾಜ್ಯದ ಜನತೆಯ ಗಮನಕ್ಕೆ : `ಶಾಸಕರ ಅನುದಾನ’ದಲ್ಲಿ ಈ ಎಲ್ಲಾ ಕಾಮಗಾರಿಗಳನ್ನು ಕೈಗೊಳ್ಳಬಹುದು.!

​ಅಹಮದಾಬಾದ್‌ನಲ್ಲಿ ಕಲುಷಿತ ನೀರು ಸೇವನೆ: 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ, ಆತಂಕದಲ್ಲಿ ಸ್ಥಳೀಯರು!

Suryakumar Yadav

​ಟೀಮ್ ಇಂಡಿಯಾ ಟಿ20 ನಾಯಕತ್ವದ ರೇಸ್: ಸೂರ್ಯಕುಮಾರ್ ಯಾದವ್ ಉತ್ತರಾಧಿಕಾರಿಗಳಾಗಿ ಮೂವರು ಪ್ರಮುಖ ಸ್ಪರ್ಧಿಗಳು!

State News
KARNATAKA

GOOD NEWS : ನಿವೇಶನ ರಹಿತರಿಗೆ ಭರ್ಜರಿ ಗುಡ್ ನ್ಯೂಸ್ : ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಜೂ.30 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ

By kannadanewsnow57 KARNATAKA 1 Min Read

ನಗರ ವ್ಯಾಪ್ತಿಯಲ್ಲಿ ವಾಸವಾಗಿರುವ ಸ್ವಂತ ಮನೆ ಹಾಗೂ ನಿವೇಶನ ರಹಿತ ಕುಟುಂಬಗಳಿಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ 2.0)…

BIG NEWS : ರಾಜ್ಯದ ಜನತೆಯ ಗಮನಕ್ಕೆ : `ಶಾಸಕರ ಅನುದಾನ’ದಲ್ಲಿ ಈ ಎಲ್ಲಾ ಕಾಮಗಾರಿಗಳನ್ನು ಕೈಗೊಳ್ಳಬಹುದು.!

ಬೆಂಗಳೂರಿನ ಚಿನ್ನಸ್ವಾಮಿ ಕಾಲ್ತುಳಿತದ ದುರಂತಕ್ಕೆ 1 ವರ್ಷ : 11 ಅಮಾಯಕ ಜೀವಗಳಿಗೆ `RCB’ ಟ್ರೋಫಿ ಅರ್ಪಣೆ.!

BIG NEWS : `ಗರ್ಭಪಾತ ಹೆಣ್ಣಿನ ಹಕ್ಕು’ 32 ವಾರಗಳ ಭ್ರೂಣದ ಗರ್ಭ ತೆಗೆಯಲು ಹೈಕೋರ್ಟ್ ಮಹತ್ವದ ಆದೇಶ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.