‘ನಾನು ಪ್ರಭುದ್ಧಳಾಗಿದ್ದೇನೆ, ನನಗೆ ಪ್ರೀತಿಸುವ ಹಕ್ಕಿಲ್ಲವೇ?’ : ಪೊಲೀಸರಿಗೆ ಇಮೇಲ್ ಸಂದೇಶ ಕಳುಹಿಸಿದ ಚೈತ್ರಾ ಹೆಬ್ಬಾರ್

ಮಂಗಳೂರು : ಪುತ್ತೂರು ನಿವಾಸಿ ದಿ.ಸತೀಶ್‌ ಹೆಬ್ಬಾರ್‌ ಪುತ್ರಿಯಾಗಿರುವ ಚೈತ್ರಾ ಹೆಬ್ಬಾರ್‌ ಫೆ.17ರಂದು ಪಿಜಿಯಿಂದ ಹೊರಹೋದಾಕೆ ಕಾಲೇಜಿಗೂ ತೆರಳದೆ ನಾಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆ ಈಗ ಕತಾರ್ ದೇಶಕ್ಕೆ ಹೋಗಿರುವುದು ತಿಳಿದು ಬಂದಿದೆ. ‘ನಾನು ಪ್ರಬುದ್ಧಳಾಗಿದ್ದೇನೆ. ನನಗೆ ಪ್ರೀತಿಸುವ ಹಕ್ಕಿಲ್ಲವೇ ಎಂದು ಕತಾರ್‌ನಿಂದಲೇ ಉಳ್ಳಾಲ ಪೊಲೀಸರಿಗೆ ಇಮೇಲ್ ಮೂಲಕ ಸಂದೇಶ ರವಾನಿಸಿದ್ದಾಳೆ. BREAKING : ರಾಮನಗರದ ‘ಗ್ರೇಸ್ ಕಮ್ಯುನಿಟಿ’ ಚರ್ಚ್ ನಲ್ಲಿ ಅಗ್ನಿ ಅವಘಡ : ಕಿಡಿಗೇಡಿಗಳಿಂದ ಕೃತ್ಯ ಆರೋಪ ಲವ್ ಜಿಹಾದ್ ಮಾಡಿದ್ದಾನೆ ಎನ್ನಲಾದ ಪ್ರಕರಣದ … Continue reading ‘ನಾನು ಪ್ರಭುದ್ಧಳಾಗಿದ್ದೇನೆ, ನನಗೆ ಪ್ರೀತಿಸುವ ಹಕ್ಕಿಲ್ಲವೇ?’ : ಪೊಲೀಸರಿಗೆ ಇಮೇಲ್ ಸಂದೇಶ ಕಳುಹಿಸಿದ ಚೈತ್ರಾ ಹೆಬ್ಬಾರ್