ರಾಜ್ಯ ಸಚಿವ ಸಂಪುಟ ಪುನಾರಚನೆ ವಿಚಾರ ನನಗೆ ಗೊತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು : “ಸಚಿವ ಸಂಪುಟದಲ್ಲಿ ಬದಲಾವಣೆ ವಿಚಾರವಾಗಿ ನನಗೆ ಯಾವುದೇ ಮಾಹಿತಿ ಇಲ್ಲ. ಇದು ಪಕ್ಷ ಹಾಗೂ ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ಅವರು ಈ ಬಗ್ಗೆ ತೀರ್ಮಾನ ಮಾಡುತ್ತಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. “ಈ ವಿಚಾರದಲ್ಲಿ ನಾನು ಮಾತನಾಡುವುದಿಲ್ಲ. ನನ್ನ ಜೊತೆ ಈ ವಿಚಾರ ಚರ್ಚೆ ಮಾಡಿದರೆ ನಾನು ನನ್ನ ಸಲಹೆ ನೀಡುತ್ತೇನೆ. ಈ ವಿಚಾರವಾಗಿ ಅನಗತ್ಯ ಚರ್ಚೆ ಮಾಡಿ … Continue reading ರಾಜ್ಯ ಸಚಿವ ಸಂಪುಟ ಪುನಾರಚನೆ ವಿಚಾರ ನನಗೆ ಗೊತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
Copy and paste this URL into your WordPress site to embed
Copy and paste this code into your site to embed