ನಾನು ಇನ್ನೂ ಸತ್ತಿಲ್ಲ ಜನರ ಸೇವೆ ಮಾಡಲು ಬದ್ಧನಾಗಿದ್ದೇನೆ : ‘AICC’ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾವುಕ

ಕಲಬುರ್ಗಿ : ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ರಾಧಾಕೃಷ್ಣಗೆ ವೋಟ್ ಕೊಟ್ಟು ನೋಡಿ ಐದು ವರ್ಷಗಳಲ್ಲಿ ಕಲಬುರ್ಗಿಯಲ್ಲಿ ಏನು ಬದಲಾವಣೆ ಆಗುತ್ತೆ ನೀವೇ ನೋಡಿ. ನಾನು ಇನ್ನೂ ಸತ್ತಿಲ್ಲ ಜನರ ಸೇವೆ ಮಾಡಲು ಬದ್ಧನಾಗಿದ್ದೇನೆ. ಎಂದು ಭಾಷಣದ ವೇಳೆ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾವುಕರಾದ ಘಟನೆ ಜರುಗಿತು. ಕಲ್ಬುರ್ಗಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನ 25 ಗ್ಯಾರಂಟಿಗಳಿವೆ ಎಲ್ಲವನ್ನು ಈಡೇರಿಸುತ್ತೇವೆ. ಕಲ್ಬುರ್ಗಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದರು ಎಲ್ಲೇ ಕೇಳಿದರೂ … Continue reading ನಾನು ಇನ್ನೂ ಸತ್ತಿಲ್ಲ ಜನರ ಸೇವೆ ಮಾಡಲು ಬದ್ಧನಾಗಿದ್ದೇನೆ : ‘AICC’ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾವುಕ