Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಲಡಾಖ್‌ನಲ್ಲಿ 3.9 ತೀವ್ರತೆಯ ಭೂಕಂಪ: ಲೇಹ್‌ನಲ್ಲಿ ನಡುಗಿದ ಧರೆ, ಜನರಲ್ಲಿ ಆತಂಕ | Earthquake

27/03/2026 11:32 AM

ಹೋಮ್ ಲೋನ್ `ವಿಮೆ’ ಏಕೆ ಅಗತ್ಯ? ಸಾಲಗಾರರು ತಿಳಿದುಕೊಳ್ಳಲೇಬೇಕಾದ ಮುಖ್ಯ ಮಾಹಿತಿ !

27/03/2026 11:30 AM

ಜಾರಕಬಂಡೆ ಕಾವಲ್ ನಲ್ಲಿ ವಾಯುಪಡೆ ವಶದಲ್ಲಿರುವ 444 ಎಕರೆ ಭೂಮಿ ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ 64ಎ ಪ್ರಕ್ರಿಯೆ: ಈಶ್ವರ ಖಂಡ್ರೆ ಸೂಚನೆ

27/03/2026 11:22 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಈ ಪ್ರಶಸ್ತಿಯನ್ನು ಕರ್ನಾಟಕದ ಜನರಿಗೆ ಅರ್ಪಿಸುತ್ತೇನೆ : ‘ಪದ್ಮಭೂಷಣ’ ಪಡೆದ ಹಿರಿಯ ನಟ ಅನಂತ್ ನಾಗ್ ಹೇಳಿಕೆ
KARNATAKA

‘ಈ ಪ್ರಶಸ್ತಿಯನ್ನು ಕರ್ನಾಟಕದ ಜನರಿಗೆ ಅರ್ಪಿಸುತ್ತೇನೆ : ‘ಪದ್ಮಭೂಷಣ’ ಪಡೆದ ಹಿರಿಯ ನಟ ಅನಂತ್ ನಾಗ್ ಹೇಳಿಕೆ

By kannadanewsnow0526/01/2025 12:47 PM

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಅನಂತನಾಗ್ ಅವರಿಗೆ ಪದ್ಮಭೂಷಣ ಸೇರಿದಂತೆ ಒಟ್ಟು ಈ ಬಾರಿ ರಾಜ್ಯಕ್ಕೆ 9 ಪದ್ಮ ಪ್ರಶಸ್ತಿ ದೊರಕಿವೆ. ಅನಂತ್ ನಾಗ್ ಅವರಿಗೆ ಪದ್ಮ ಪ್ರಶಸ್ತಿ ನೀಡಬೇಕು ಎಂಬುದು ಹಲವು ವರ್ಷಗಳ ಆಗ್ರಹವಾಗಿತ್ತು. ಪ್ರತಿ ಬಾರಿ ಪದ್ಮ ಪ್ರಶಸ್ತಿಗಳ ಘೊಷಣೆ ಆದಾಗಲೂ ಸಹ ಅನಂತ್ ನಾಗ್ ಅವರಿಗೆ ಪದ್ಮ ಪ್ರಶಸ್ತಿ ನೀಡಬೇಕು ಎಂಬ ಕೂಗು ಕರ್ನಾಟಕದಿಂದ ಏಳುತ್ತಿತ್ತು. ಕೊನೆಗೆ ಈ ವರ್ಷ ಅನಂತ್ ನಾಗ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ಘೋಷಣೆ ಮಾಡಲಾಗಿದೆ.

ಪ್ರಶಸ್ತಿ ಘೋಷಣೆಯಾದ ಬಳಿಕ ಮಾತನಾಡಿರುವ ಅನಂತ್ ನಾಗ್, ಈ ಪ್ರಶಸ್ತಿಯನ್ನು ನಾನು ಕರ್ನಾಟಕದ ಜನರಿಗೆ ಅರ್ಪಿಸುತ್ತೇನೆ’ ಎಂದಿದ್ದಾರೆ. ಪ್ರಶಸ್ತಿ ಘೋಷಣೆಯಾದ ಬಳಿಕ ಒಂದು ರೀತಿಯ ನಿರಾಳ ಭಾವ ನನ್ನಲ್ಲಿ ಮೂಡಿತು. ನನಗಾಗಿ ಇಷ್ಟು ವರ್ಷ ನನ್ನನ್ನು ಬೆಂಬಲಿಸಿದ ಜನರಿಗೆ ಕೊನೆಗೂ ಸಂತೋಷವಾಗಲಿದೆ ಎಂದೆನಿಸಿತು’ ಎಂದಿದ್ದಾರೆ. ‘ನನಗೆ ಪದ್ಮ ಪ್ರಶಸ್ತಿ ಸಿಗಬೇಕು ಎಂದು ಜನ ಒತ್ತಾಯಿಸುತ್ತಲೇ ಬಂದಿದ್ದರು. ಇಂಥಹಾ ಚಳವಳಿಗಳು ಎಷ್ಟು ಕಾಲ ಇರುತ್ತವೆ? ಎಂದು ನನಗೆ ಅನಿಸಿತ್ತು. ಆದರೆ ಜನರ ಬೆಂಬಲ ಕೊನೆಯಾಗಲೇ ಇಲ್ಲ ಎಂದಿದ್ದಾರೆ ಅನಂತ್ ನಾಗ್.

ಮೋದಿಗೆ ಧನ್ಯವಾದ ತಿಳಿಸಿದ ಅನಂತ್ ನಾಗ್

ಪದ್ಮಭೂಷಣ ಪ್ರಶಸ್ತಿ ಪಡೆದ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೂ ನಟ ಅನಂತನಾಗ್ ಅವರು ಇದೇ ವೇಳೆ ಧನ್ಯವಾದ ತಿಳಿಸಿದ್ದಾರೆ.ಪ್ರಶಸ್ತಿಗಳ ಆಯ್ಕೆಯಲ್ಲಿ ಜನರ ಅಭಿಪ್ರಾಯವನ್ನೂ ಪಡೆಯುವ ಪದ್ಧತಿ ಆರಂಭವಾಗಿದ್ದರಿಂದಲೇ ಇದು ಸಾಧ್ಯವಾಯಿತು. ಇದಕ್ಕೆ ಮೋದಿ ಅವರಿಗೆ ಧನ್ಯವಾದ ಹೇಳಲೇ ಬೇಕು ಎಂದಿದ್ದಾರೆ.

Share. Facebook Twitter LinkedIn WhatsApp Email

Related Posts

ಹೋಮ್ ಲೋನ್ `ವಿಮೆ’ ಏಕೆ ಅಗತ್ಯ? ಸಾಲಗಾರರು ತಿಳಿದುಕೊಳ್ಳಲೇಬೇಕಾದ ಮುಖ್ಯ ಮಾಹಿತಿ !

27/03/2026 11:30 AM1 Min Read

ಜಾರಕಬಂಡೆ ಕಾವಲ್ ನಲ್ಲಿ ವಾಯುಪಡೆ ವಶದಲ್ಲಿರುವ 444 ಎಕರೆ ಭೂಮಿ ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ 64ಎ ಪ್ರಕ್ರಿಯೆ: ಈಶ್ವರ ಖಂಡ್ರೆ ಸೂಚನೆ

27/03/2026 11:22 AM1 Min Read

ರಾಜ್ಯದ ರೈತರ ಗಮನಕ್ಕೆ: ಪಹಣಿಯಲ್ಲಿ ಹೆಸರು ತಿದ್ದುಪಡಿಗೆ ಈ ದಾಖಲೆಗಳು ಕಡ್ಡಾಯ !

27/03/2026 11:12 AM2 Mins Read
Recent News

ಲಡಾಖ್‌ನಲ್ಲಿ 3.9 ತೀವ್ರತೆಯ ಭೂಕಂಪ: ಲೇಹ್‌ನಲ್ಲಿ ನಡುಗಿದ ಧರೆ, ಜನರಲ್ಲಿ ಆತಂಕ | Earthquake

27/03/2026 11:32 AM

ಹೋಮ್ ಲೋನ್ `ವಿಮೆ’ ಏಕೆ ಅಗತ್ಯ? ಸಾಲಗಾರರು ತಿಳಿದುಕೊಳ್ಳಲೇಬೇಕಾದ ಮುಖ್ಯ ಮಾಹಿತಿ !

27/03/2026 11:30 AM

ಜಾರಕಬಂಡೆ ಕಾವಲ್ ನಲ್ಲಿ ವಾಯುಪಡೆ ವಶದಲ್ಲಿರುವ 444 ಎಕರೆ ಭೂಮಿ ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ 64ಎ ಪ್ರಕ್ರಿಯೆ: ಈಶ್ವರ ಖಂಡ್ರೆ ಸೂಚನೆ

27/03/2026 11:22 AM

ಡಾಲರ್ ಎದುರು ರೂಪಾಯಿ ಮೌಲ್ಯ ಪಾತಾಳಕ್ಕೆ: ಇತಿಹಾಸದಲ್ಲೇ ಮೊದಲ ಬಾರಿಗೆ 94.29ಕ್ಕೆ ಕುಸಿತ!

27/03/2026 11:22 AM
State News
KARNATAKA

ಹೋಮ್ ಲೋನ್ `ವಿಮೆ’ ಏಕೆ ಅಗತ್ಯ? ಸಾಲಗಾರರು ತಿಳಿದುಕೊಳ್ಳಲೇಬೇಕಾದ ಮುಖ್ಯ ಮಾಹಿತಿ !

By kannadanewsnow5727/03/2026 11:30 AM KARNATAKA 1 Min Read

ಇತ್ತೀಚಿನ ದಿನಗಳಲ್ಲಿ ಸ್ವಂತ ಮನೆ ಖರೀದಿಸುವುದು ಪ್ರತಿಯೊಬ್ಬರ ಕನಸಾಗಿರುತ್ತದೆ. ಇದಕ್ಕಾಗಿ ಬಹುತೇಕರು ಬ್ಯಾಂಕುಗಳಿಂದ ಹೋಮ್ ಲೋನ್ (ಗೃಹ ಸಾಲ) ಪಡೆಯುತ್ತಾರೆ.…

ಜಾರಕಬಂಡೆ ಕಾವಲ್ ನಲ್ಲಿ ವಾಯುಪಡೆ ವಶದಲ್ಲಿರುವ 444 ಎಕರೆ ಭೂಮಿ ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ 64ಎ ಪ್ರಕ್ರಿಯೆ: ಈಶ್ವರ ಖಂಡ್ರೆ ಸೂಚನೆ

27/03/2026 11:22 AM

ರಾಜ್ಯದ ರೈತರ ಗಮನಕ್ಕೆ: ಪಹಣಿಯಲ್ಲಿ ಹೆಸರು ತಿದ್ದುಪಡಿಗೆ ಈ ದಾಖಲೆಗಳು ಕಡ್ಡಾಯ !

27/03/2026 11:12 AM

ರಕ್ತಹೀನತೆಯ ವಿರುದ್ಧ ಹೋರಾಟ : ಏಷ್ಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ದಾಖಲೆಯನ್ನು ನಿರ್ಮಿಸಿದ ಡ್ಯಾನೋನ್ ಇಂಡಿಯಾ

27/03/2026 11:07 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.