Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : `ಆನ್‌ ಲೈನ್’ ನೋಡಿ ಚಿಕಿತ್ಸೆ ಪಡೆಯುವವರೇ ಎಚ್ಚರ : ದೇಹದೊಳಗೆ ಜೀವಂತ `ಜಿಗಣಿ ಹುಳ’ ಸೇರಿಸಿಕೊಂಡ ಯುವಕ.!

13/01/2026 9:18 AM

ಲೋಹ್ರಿ, ಮಕರ ಸಂಕ್ರಾಂತಿ, ಪೊಂಗಲ್, ಮಾಘ ಬಿಹು ಶುಭಾಶಯಗಳನ್ನು ಕೋರಿದ ರಾಷ್ಟ್ರಪತಿ ಮುರ್ಮು

13/01/2026 9:14 AM

ಮಕ್ಕಳ ಕೈಲಿ ಚೀನೀ ಮಾಂಜಾ ಇದ್ದರೆ ಹೆತ್ತವರೇ ಜೈಲಿಗೆ! ಹೈಕೋರ್ಟ್‌ನಿಂದ ಖಡಕ್ ಎಚ್ಚರಿಕೆ

13/01/2026 9:06 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಈ ಪ್ರಶಸ್ತಿಯನ್ನು ಕರ್ನಾಟಕದ ಜನರಿಗೆ ಅರ್ಪಿಸುತ್ತೇನೆ : ‘ಪದ್ಮಭೂಷಣ’ ಪಡೆದ ಹಿರಿಯ ನಟ ಅನಂತ್ ನಾಗ್ ಹೇಳಿಕೆ
KARNATAKA

‘ಈ ಪ್ರಶಸ್ತಿಯನ್ನು ಕರ್ನಾಟಕದ ಜನರಿಗೆ ಅರ್ಪಿಸುತ್ತೇನೆ : ‘ಪದ್ಮಭೂಷಣ’ ಪಡೆದ ಹಿರಿಯ ನಟ ಅನಂತ್ ನಾಗ್ ಹೇಳಿಕೆ

By kannadanewsnow0526/01/2025 12:47 PM

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಅನಂತನಾಗ್ ಅವರಿಗೆ ಪದ್ಮಭೂಷಣ ಸೇರಿದಂತೆ ಒಟ್ಟು ಈ ಬಾರಿ ರಾಜ್ಯಕ್ಕೆ 9 ಪದ್ಮ ಪ್ರಶಸ್ತಿ ದೊರಕಿವೆ. ಅನಂತ್ ನಾಗ್ ಅವರಿಗೆ ಪದ್ಮ ಪ್ರಶಸ್ತಿ ನೀಡಬೇಕು ಎಂಬುದು ಹಲವು ವರ್ಷಗಳ ಆಗ್ರಹವಾಗಿತ್ತು. ಪ್ರತಿ ಬಾರಿ ಪದ್ಮ ಪ್ರಶಸ್ತಿಗಳ ಘೊಷಣೆ ಆದಾಗಲೂ ಸಹ ಅನಂತ್ ನಾಗ್ ಅವರಿಗೆ ಪದ್ಮ ಪ್ರಶಸ್ತಿ ನೀಡಬೇಕು ಎಂಬ ಕೂಗು ಕರ್ನಾಟಕದಿಂದ ಏಳುತ್ತಿತ್ತು. ಕೊನೆಗೆ ಈ ವರ್ಷ ಅನಂತ್ ನಾಗ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ಘೋಷಣೆ ಮಾಡಲಾಗಿದೆ.

ಪ್ರಶಸ್ತಿ ಘೋಷಣೆಯಾದ ಬಳಿಕ ಮಾತನಾಡಿರುವ ಅನಂತ್ ನಾಗ್, ಈ ಪ್ರಶಸ್ತಿಯನ್ನು ನಾನು ಕರ್ನಾಟಕದ ಜನರಿಗೆ ಅರ್ಪಿಸುತ್ತೇನೆ’ ಎಂದಿದ್ದಾರೆ. ಪ್ರಶಸ್ತಿ ಘೋಷಣೆಯಾದ ಬಳಿಕ ಒಂದು ರೀತಿಯ ನಿರಾಳ ಭಾವ ನನ್ನಲ್ಲಿ ಮೂಡಿತು. ನನಗಾಗಿ ಇಷ್ಟು ವರ್ಷ ನನ್ನನ್ನು ಬೆಂಬಲಿಸಿದ ಜನರಿಗೆ ಕೊನೆಗೂ ಸಂತೋಷವಾಗಲಿದೆ ಎಂದೆನಿಸಿತು’ ಎಂದಿದ್ದಾರೆ. ‘ನನಗೆ ಪದ್ಮ ಪ್ರಶಸ್ತಿ ಸಿಗಬೇಕು ಎಂದು ಜನ ಒತ್ತಾಯಿಸುತ್ತಲೇ ಬಂದಿದ್ದರು. ಇಂಥಹಾ ಚಳವಳಿಗಳು ಎಷ್ಟು ಕಾಲ ಇರುತ್ತವೆ? ಎಂದು ನನಗೆ ಅನಿಸಿತ್ತು. ಆದರೆ ಜನರ ಬೆಂಬಲ ಕೊನೆಯಾಗಲೇ ಇಲ್ಲ ಎಂದಿದ್ದಾರೆ ಅನಂತ್ ನಾಗ್.

ಮೋದಿಗೆ ಧನ್ಯವಾದ ತಿಳಿಸಿದ ಅನಂತ್ ನಾಗ್

ಪದ್ಮಭೂಷಣ ಪ್ರಶಸ್ತಿ ಪಡೆದ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೂ ನಟ ಅನಂತನಾಗ್ ಅವರು ಇದೇ ವೇಳೆ ಧನ್ಯವಾದ ತಿಳಿಸಿದ್ದಾರೆ.ಪ್ರಶಸ್ತಿಗಳ ಆಯ್ಕೆಯಲ್ಲಿ ಜನರ ಅಭಿಪ್ರಾಯವನ್ನೂ ಪಡೆಯುವ ಪದ್ಧತಿ ಆರಂಭವಾಗಿದ್ದರಿಂದಲೇ ಇದು ಸಾಧ್ಯವಾಯಿತು. ಇದಕ್ಕೆ ಮೋದಿ ಅವರಿಗೆ ಧನ್ಯವಾದ ಹೇಳಲೇ ಬೇಕು ಎಂದಿದ್ದಾರೆ.

Share. Facebook Twitter LinkedIn WhatsApp Email

Related Posts

ಉದ್ಯೋಗಿಗಳಿಗೆ ಗುಡ್ ನ್ಯೂಸ್ : `ಸಂಬಳ ಖಾತೆ’ಯಿಂದ ನಿಮಗೆ ಸಿಗಲಿವೆ ಈ 5 ಆರ್ಥಿಕ ಪ್ರಯೋಜನಗಳು.!

13/01/2026 9:04 AM2 Mins Read

BIG NEWS : ಮಕ್ಕಳ ಮೇಲೆ ಲೈಂಗಿಕ ಶೋಷಣೆ : `ಪೋಕ್ಸೋ ಕಾಯಿದೆ’ಯಡಿ ವಿಧಿಸಲಾಗುವ ಅಪರಾಧ, ದಂಡನೆಗಳ ಕುರಿತು ಇಲ್ಲಿದೆ ಮಾಹಿತಿ

13/01/2026 8:58 AM2 Mins Read

BIG NEWS : ಕರ್ನಾಟಕದಲ್ಲಿ `ಸಾಮಾಜಿಕ ಬಹಿಷ್ಕಾರ’ ಹಾಕಿದರೆ 1 ಲಕ್ಷ ರೂ.ದಂಡ, 3 ವರ್ಷ ಜೈಲು ಶಿಕ್ಷೆ ಫಿಕ್ಸ್ : ಸರ್ಕಾರದಿಂದ ಮಹತ್ವದ ಆದೇಶ

13/01/2026 8:39 AM3 Mins Read
Recent News

ALERT : `ಆನ್‌ ಲೈನ್’ ನೋಡಿ ಚಿಕಿತ್ಸೆ ಪಡೆಯುವವರೇ ಎಚ್ಚರ : ದೇಹದೊಳಗೆ ಜೀವಂತ `ಜಿಗಣಿ ಹುಳ’ ಸೇರಿಸಿಕೊಂಡ ಯುವಕ.!

13/01/2026 9:18 AM

ಲೋಹ್ರಿ, ಮಕರ ಸಂಕ್ರಾಂತಿ, ಪೊಂಗಲ್, ಮಾಘ ಬಿಹು ಶುಭಾಶಯಗಳನ್ನು ಕೋರಿದ ರಾಷ್ಟ್ರಪತಿ ಮುರ್ಮು

13/01/2026 9:14 AM

ಮಕ್ಕಳ ಕೈಲಿ ಚೀನೀ ಮಾಂಜಾ ಇದ್ದರೆ ಹೆತ್ತವರೇ ಜೈಲಿಗೆ! ಹೈಕೋರ್ಟ್‌ನಿಂದ ಖಡಕ್ ಎಚ್ಚರಿಕೆ

13/01/2026 9:06 AM

ಉದ್ಯೋಗಿಗಳಿಗೆ ಗುಡ್ ನ್ಯೂಸ್ : `ಸಂಬಳ ಖಾತೆ’ಯಿಂದ ನಿಮಗೆ ಸಿಗಲಿವೆ ಈ 5 ಆರ್ಥಿಕ ಪ್ರಯೋಜನಗಳು.!

13/01/2026 9:04 AM
State News
KARNATAKA

ಉದ್ಯೋಗಿಗಳಿಗೆ ಗುಡ್ ನ್ಯೂಸ್ : `ಸಂಬಳ ಖಾತೆ’ಯಿಂದ ನಿಮಗೆ ಸಿಗಲಿವೆ ಈ 5 ಆರ್ಥಿಕ ಪ್ರಯೋಜನಗಳು.!

By kannadanewsnow5713/01/2026 9:04 AM KARNATAKA 2 Mins Read

ಬೆಂಗಳೂರು :ಸಂಬಳ ಪಡೆಯುವ ಉದ್ಯೋಗಿಗಳು ಬ್ಯಾಂಕಿನಲ್ಲಿ ಸಂಬಳ ಖಾತೆಯನ್ನು ಹೊಂದಿರುತ್ತಾರೆ. ಅವರ ಮಾಸಿಕ ವೇತನವನ್ನು ಈ ಖಾತೆಯಲ್ಲಿ ಜಮಾ ಮಾಡಲಾಗುತ್ತದೆ.…

BIG NEWS : ಮಕ್ಕಳ ಮೇಲೆ ಲೈಂಗಿಕ ಶೋಷಣೆ : `ಪೋಕ್ಸೋ ಕಾಯಿದೆ’ಯಡಿ ವಿಧಿಸಲಾಗುವ ಅಪರಾಧ, ದಂಡನೆಗಳ ಕುರಿತು ಇಲ್ಲಿದೆ ಮಾಹಿತಿ

13/01/2026 8:58 AM

BIG NEWS : ಕರ್ನಾಟಕದಲ್ಲಿ `ಸಾಮಾಜಿಕ ಬಹಿಷ್ಕಾರ’ ಹಾಕಿದರೆ 1 ಲಕ್ಷ ರೂ.ದಂಡ, 3 ವರ್ಷ ಜೈಲು ಶಿಕ್ಷೆ ಫಿಕ್ಸ್ : ಸರ್ಕಾರದಿಂದ ಮಹತ್ವದ ಆದೇಶ

13/01/2026 8:39 AM

BREAKING : `SBI’ ಬ್ಯಾಂಕ್ ಗ್ರಾಹಕರಿಗೆ ಬಿಗ್ ಶಾಕ್ : ‘ATM’ ವಹಿವಾಟು ಶುಲ್ಕದಲ್ಲಿ ಭಾರೀ ಏರಿಕೆ | ATM Charges Hikes

13/01/2026 8:33 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.