RSSನವರ ಮೇಲೆ ಬುಲ್ಡೋಜರ್ ನುಗ್ಗಿಸಬೇಕು ಎಂದು ನಾನು ಹೇಳಿಲ್ಲ: ವೈರಲ್ ಪೋಸ್ಟ್ ನಿಲ್ಲಿಸದಿದ್ರೇ ಕಾನೂನು ಕ್ರಮ – ಸಿದ್ಧರಾಮಯ್ಯ ಎಚ್ಚರಿಕೆ

ಬೆಂಗಳೂರು: ಶ್ರೀರಾಮಸೇನೆ,ಬಜರಂಗದಳ, ಆರ್ ಎಸ್ ಎಸ್ ( RSS ) ಮೇಲೆ ಬುಲ್ಡೋಜರ್ ನುಗ್ಗಿಸಬೇಕು ಎಂದು ನಾನು ಕರೆಕೊಟ್ಟಿದ್ದೇನೆ ಎಂಬ ಅರ್ಥದಲ್ಲಿ ಪ್ರಕಟವಾಗಿದ್ದ ಪತ್ರಿಕಾ ವರದಿಯನ್ನು ಬಹಳಷ್ಟು ಬಿಜೆಪಿ ಬೆಂಬಲಿಗರು ಹಂಚಿಕೊಂಡು ನನ್ನ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ.ಇದು ಸಂಪೂರ್ಣ ಸುಳ್ಳು ಸುದ್ದಿಯಾಗಿದೆ. ಈ ವೈರಲ್ ಪೋಸ್ಟ್ ( Viral Post ) ನಿಲ್ಲಿಸದೇ ಹೋದ್ರೇ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ವಿಪಕ್ಷ ನಾಯಕ ಸಿದ್ಧರಾಮಯ್ಯ ( Siddaramaiah ) ಖಡಕ್ ಎಚ್ಚರಿಕೆ ನೀಡಿದ್ದಾರೆ. BIGG NEWS : ರಾಜ್ಯ … Continue reading RSSನವರ ಮೇಲೆ ಬುಲ್ಡೋಜರ್ ನುಗ್ಗಿಸಬೇಕು ಎಂದು ನಾನು ಹೇಳಿಲ್ಲ: ವೈರಲ್ ಪೋಸ್ಟ್ ನಿಲ್ಲಿಸದಿದ್ರೇ ಕಾನೂನು ಕ್ರಮ – ಸಿದ್ಧರಾಮಯ್ಯ ಎಚ್ಚರಿಕೆ