Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತದ ಖಜಾನೆಗೆ ಬಂತು ಕುಬೇರನ ಕೃಪೆ: ಒಂದೇ ವಾರದಲ್ಲಿ ಫಾರೆಕ್ಸ್ ರಿಸರ್ವ್ 9 ಬಿಲಿಯನ್ ಡಾಲರ್ ಏರಿಕೆ!

10/04/2026 7:36 PM

ಏ.15ರಂದು ಆದಿಚುಂಚನಗಿರಿಗೆ ಪ್ರಧಾನಮಂತ್ರಿಗಳ ಆಗಮನ: ಮಂಡ್ಯ ಡಿಸಿ ಕುಮಾರ ಅಧಿಕಾರಿಗಳಿಗೆ ಈ ಸೂಚನೆ

10/04/2026 7:35 PM

Shocking: ‘ನೀನು ಕಪ್ಪಗಿದ್ದೀಯ, ನನಗೆ ಬೇಡ’: ಗಂಡನ ಬಣ್ಣದ ಬಗ್ಗೆ ಹೀಯಾಳಿಸಿ ಪ್ರೇಮಿಯೊಂದಿಗೆ ಸೇರಿ ಹತ್ಯೆಗೈದ ಪತ್ನಿ!

10/04/2026 7:19 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನನಗೆ ಮೂವರು ಹೆಂಡ್ತೀರು ಇಲ್ಲ, ಯಾರ ಜೊತೆ ಸಂಬಂಧನೂ ಇಟ್ಕೊಂಡಿಲ್ಲ: HDKಗೆ ಶಾಸಕ ಉದಯ್ ತಿರುಗೇಟು
KARNATAKA

ನನಗೆ ಮೂವರು ಹೆಂಡ್ತೀರು ಇಲ್ಲ, ಯಾರ ಜೊತೆ ಸಂಬಂಧನೂ ಇಟ್ಕೊಂಡಿಲ್ಲ: HDKಗೆ ಶಾಸಕ ಉದಯ್ ತಿರುಗೇಟು

By kannadanewsnow0905/09/2025 3:34 PM

ಮಂಡ್ಯ : ನನಗೆ ಇಬ್ಬಿಬ್ಬರು ಮೂರು ಮೂರು ಜನ ಹೆಂಡ್ತಿರಿಲ್ಲ. ನಾನು ಯಾರ ಜೊತೆನೂ ಸಂಬಂಧ ಇಟ್ಟುಕೊಂಡು ಹೈಟೆಕ್ 5 ಸ್ಟಾರ್ ಹೋಟೆಲ್ ನಲ್ಲಿ ಕುಳಿತುಕೊಂಡಿಲ್ಲ. ನಾನು ಕ್ಷೇತ್ರದಲ್ಲೇ ಇದ್ದಿನಿ ಪ್ರತಿನಿತ್ಯ ಜನ ಸೇವೆ ಮಾಡುತ್ತಾ ಇದ್ದಿನಿ. ನಾನೇಲ್ಲೂ ಓಡಿ ಹೋಗಿಲ್ಲ ಎಂದು ಮದ್ದೂರು ಶಾಸಕ ಕೆ.ಎಂ.ಉದಯ್ ಹೆಚ್.ಡಿ.ಕುಮಾರಸ್ವಾಮಿ ವಿರುದ್ದ ಪರೋಕ್ಷವಾಗಿ ಕಿಡಿಕಾರಿದರು.

ಚಿತ್ರದುರ್ಗದ ಶಾಸಕ ವೀರೇಂದ್ರ (ಪಪ್ಪಿ) ಅವರ ಮನೆ, ಕಛೇರಿ ಮೇಲೆ ಕೆಲ ದಿನಗಳ ಹಿಂದೆ ಇಡಿ ದಾಳಿ ಮಾಡಿ ಸಾವಿರಾರು ಕೋಟಿ ಆಸ್ತಿ ಪಾಸ್ತಿ ಪತ್ತೆ ಮಾಡಿ ಪಪ್ಪಿ ಅವರನ್ನು ಇಡಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಈ ವಿಚಾರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಮದ್ದೂರು ಶಾಸಕ ಕೆ.ಎಂ.ಉದಯ್ ವೀರೇಂದ್ರ ಪಪ್ಪಿ ಅವರ ಮೇಲೆ ಇಡಿ ದಾಳಿ ನಡೆದಾಗಿನಿಂದ ಉದಯ್ ಕ್ಷೇತ್ರದಲ್ಲಿ ಕಾಣೆಯಾಗಿದ್ದಾರೆ ಎಂದು ಹೆಚ್.ಡಿ.ಕುಮಾರಸ್ವಾಮಿ ಅಭಿಮಾನಿಗಳು ಸೋಶೀಯಲ್ ಮೀಡಿಯಾಗಳಲ್ಲಿ ಪೋಸ್ಟ್ ಮಾಡಿ ಅವಹೇಳನಕಾರಿ ಹೇಳಿಕೆ ನೀಡಿದ್ದರು.

ಈ ವಿಚಾರವಾಗಿ ಮದ್ದೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಉದಯ್, ನಾನು ಕಾಣೆಯಾಗಿದ್ದಿನಾ ಅಥವಾ ಅವರ ಲೀಡರ್ ಕಾಣಿಯಾಗಿದ್ದಾರಾ ಎಂಬುದು ಕ್ಷೇತ್ರದ ಜನತೆಗೆ ಗೊತ್ತಿದೆ. ನಮ್ಮ ಸರ್ಕಾರ ಕೇವಲ 2 ವರ್ಷಗಳಲ್ಲಿ 1200 ಕೋಟಿಗೂ ಹೆಚ್ಚಿನ ಅನುದಾನ ಕೊಟ್ಟಿದೆ. ಕ್ಷೇತ್ರದಲ್ಲಿ ರಸ್ತೆ, ಚರಂಡಿ ಸೇರಿ ಮೂಲಭೂತ ಸೌಕರ್ಯಗಳೊಂದಿಗೆ ಅಭಿವೃದ್ಧಿ ಕಾಮಗಾರಿಗಳಿಗೆ ನಿತ್ಯ ಚಾಲನೆ ಕೊಡ್ತಿದ್ದೇನೆ. ಜನತೆ ಮಧ್ಯೆ ಇದ್ದುಕೊಂಡು ನಾನು ನಿರಂತರವಾಗಿ ಅವರ ಸೇವೆ ಮಾಡ್ತಿದ್ದೇನೆ.

ನನಗೆ ಬೇರೆಯವರ ತರ ಇಬ್ಬರು, ಮೂರು ಮೂರು ಜನ ಹೆಂಡ್ತಿರಿಲ್ಲ. ನಾನು ಯಾರ ಜೊತೆಗೂ ಸಂಬಂಧ ಇಟ್ಟುಕೊಂಡು ಹೈಟೆಕ್ 5 ಸ್ಟಾರ್ ಹೋಟೆಲ್ ನಲ್ಲಿ ಕಾಲ ಕಳಿತಿಲ್ಲ. ಇವರು ಏನು ಮಹಾರಾಜ ವಂಶಸ್ಥರಾ? ಇವರಿಗೆ ಯೋಗ್ಯತೆ ಏನಿತ್ತು? ಇವರ ಆಸ್ತಿ ಎಷ್ಟಿತ್ತು? ಇವಾಗ ಇವರ ಆಸ್ತಿಗಳು ಎಷ್ಟಿವೆ? ಮೂಟೆ ಒತ್ತು, ಗುಂಡಿ ತೆಗೆದು ಸಂಪಾದನೆ ಮಾಡಿದ್ದ ಎಂದು ಕೆಂಡಾಮಂಡಲರಾದರು.

ಎರಡೂ ತಿಂಗಳಿಂದ ಅವರ ಲೀಡರ್ ಎಲ್ಲಿ. ಮಂಡ್ಯದಲ್ಲೆ ಕಾಣ್ತಾನೇ ಇಲ್ಲ. ಎರಡು ವರ್ಷದಿಂದ ಕೇಂದ್ರ ಮಂತ್ರಿಯಾಗಿದ್ರು ಮಂಡ್ಯಕ್ಕೆ ಏನು ಕೊಡುಗೆ ನೀಡ್ತಿದ್ದಾರೆ. ನಾನು ನಾಲ್ಕು ವರ್ಷಗಳಿಂದ ನನ್ನ ವ್ಯವಹಾರ, ವಹಿವಾಟುಗಳನ್ನು ನಿಲ್ಲಿಸ್ಬಿಟ್ಟಿದ್ದಿನಿ. ಇವಾಗ ಸಂಪೂರ್ಣವಾಗಿ ಜನ ಸೇವೆ ಮಾಡೋದಕ್ಕೆ ಬಂದಿದ್ದೇವೆ. ಯಾರೋ ಕ್ರಾಸ್ ಬೀಡ್ ಗಳು ಕೆಲಸ ಇಲ್ಲದವರು ಈ ರೀತಿ ಹೇಳ್ತಾರೆ. ಅಂತಹ ತಂದೆಗೆ ಹುಟ್ಟಿದ ಮಕ್ಕಳು ಇಂತಹ ಪೋಸ್ಟ್ ಹಾಕ್ತಾರೆ ಅಂತ ತೀಷ್ಣವಾಗಿ ಹೆಚ್ಡಿಕೆ ಮತ್ತು ಅಭಿಮಾನಿಗಳ ವಿರುದ್ದ ಶಾಸಕ ಉದಯ್ ವಾಗ್ಧಾಳಿ ನಡೆಸಿದರು.

ವರದಿ : ಗಿರೀಶ್ ರಾಜ್, ಮಂಡ್ಯ

ಸೆ.7ರಂದು ಚಂದ್ರಗ್ರಹಣ ಹಿನ್ನಲೆ: ಬೆಂಗಳೂರಿನ ಗವಿಗಂಗಾಧರ ದೇವಾಲಯ ಬೆಳಗ್ಗೆ 11 ಗಂಟೆಗೆ ಬಂದ್

ಮಂಡ್ಯ: ಎಡಮುರಿಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವು

Share. Facebook Twitter LinkedIn WhatsApp Email

Related Posts

ಏ.15ರಂದು ಆದಿಚುಂಚನಗಿರಿಗೆ ಪ್ರಧಾನಮಂತ್ರಿಗಳ ಆಗಮನ: ಮಂಡ್ಯ ಡಿಸಿ ಕುಮಾರ ಅಧಿಕಾರಿಗಳಿಗೆ ಈ ಸೂಚನೆ

10/04/2026 7:35 PM2 Mins Read

ಕಲಿಯುವಿಕೆಗೆ ವಯಸ್ಸಿಲ್ಲ ಅಡ್ಡಿ: ಮಂಗಳೂರಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತಾಯಿ-ಮಗಳ ಪಾಸ್!

10/04/2026 7:01 PM1 Min Read

BREAKING: ಕೆಇಎಯಿಂದ ಕರ್ನಾಟಕ ‘KCET-2026ರ ಪರೀಕ್ಷೆ’ಗೆ ಪ್ರವೇಶ ಪತ್ರ ಬಿಡುಗಡೆ; ಹೀಗೆ ಡೌನ್ ಲೋಡ್ ಮಾಡಿ

10/04/2026 6:41 PM2 Mins Read
Recent News

ಭಾರತದ ಖಜಾನೆಗೆ ಬಂತು ಕುಬೇರನ ಕೃಪೆ: ಒಂದೇ ವಾರದಲ್ಲಿ ಫಾರೆಕ್ಸ್ ರಿಸರ್ವ್ 9 ಬಿಲಿಯನ್ ಡಾಲರ್ ಏರಿಕೆ!

10/04/2026 7:36 PM

ಏ.15ರಂದು ಆದಿಚುಂಚನಗಿರಿಗೆ ಪ್ರಧಾನಮಂತ್ರಿಗಳ ಆಗಮನ: ಮಂಡ್ಯ ಡಿಸಿ ಕುಮಾರ ಅಧಿಕಾರಿಗಳಿಗೆ ಈ ಸೂಚನೆ

10/04/2026 7:35 PM

Shocking: ‘ನೀನು ಕಪ್ಪಗಿದ್ದೀಯ, ನನಗೆ ಬೇಡ’: ಗಂಡನ ಬಣ್ಣದ ಬಗ್ಗೆ ಹೀಯಾಳಿಸಿ ಪ್ರೇಮಿಯೊಂದಿಗೆ ಸೇರಿ ಹತ್ಯೆಗೈದ ಪತ್ನಿ!

10/04/2026 7:19 PM

ಸಹೋದ್ಯೋಗಿಯ ಎದೆಯ ಭಾಗವನ್ನು ದಿಟ್ಟಿಸಿ ನೋಡುವುದು ಲೈಂಗಿಕ ಕಿರುಕುಳವಲ್ಲ: ಬಾಂಬೆ ಹೈಕೋರ್ಟ್

10/04/2026 7:16 PM
State News
KARNATAKA

ಏ.15ರಂದು ಆದಿಚುಂಚನಗಿರಿಗೆ ಪ್ರಧಾನಮಂತ್ರಿಗಳ ಆಗಮನ: ಮಂಡ್ಯ ಡಿಸಿ ಕುಮಾರ ಅಧಿಕಾರಿಗಳಿಗೆ ಈ ಸೂಚನೆ

By kannadanewsnow0910/04/2026 7:35 PM KARNATAKA 2 Mins Read

ಮಂಡ್ಯ: ಪ್ರಧಾನಿ ಮಂತ್ರಿಗಳಾದ ನರೇಂದ್ರ ದಾಮೋದರ ದಾಸ್ ಮೋದಿಯವರು 2026 ರ ಏಪ್ರಿಲ್ 15 ರಂದು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ…

ಕಲಿಯುವಿಕೆಗೆ ವಯಸ್ಸಿಲ್ಲ ಅಡ್ಡಿ: ಮಂಗಳೂರಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತಾಯಿ-ಮಗಳ ಪಾಸ್!

10/04/2026 7:01 PM

BREAKING: ಕೆಇಎಯಿಂದ ಕರ್ನಾಟಕ ‘KCET-2026ರ ಪರೀಕ್ಷೆ’ಗೆ ಪ್ರವೇಶ ಪತ್ರ ಬಿಡುಗಡೆ; ಹೀಗೆ ಡೌನ್ ಲೋಡ್ ಮಾಡಿ

10/04/2026 6:41 PM

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿವಿಧ ಹುದ್ದೆಗಳ ನೇಮಕಾತಿ: ಕೆಇಎಯಿಂದ ಓಎಂಆರ್ ಶೀಟ್ ವೆಬ್ ಸೈಟ್ ಗೆ ಅಪ್‌ಲೋಡ್

10/04/2026 6:31 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.