ಯಾರೇ ಬರಲಿ, ಯಾರೇ ಹೋಗಲಿ, ಏನೇ ಟೀಕೆ ಮಾಡಲಿ, ನಾನು ತಲೆಕೆಡಿಸಿ ಕೊಳ್ಳುವುದಿಲ್ಲ: DCM ಡಿ.ಕೆ ಶಿವಕುಮಾರ್

ಚನ್ನಪಟ್ಟಣ: “ಯಾರೇ ಬರಲಿ, ಯಾರೇ ಹೋಗಲಿ, ಏನೇ ಟೀಕೆ ಮಾಡಲಿ, ನಾನು ತಲೆಕೆಡಿಸಿ ಕೊಳ್ಳುವುದಿಲ್ಲ. “ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ. ಜನರಿಗೆ ಸಹಾಯ ಮಾಡಿದ್ದು ಮಾತ್ರ ಶಾಶ್ವತ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು. ಬೈರಾಪಟ್ಟಣ ಹಾಗೂ ಹೊಂಗನೂರಿನ ಬಳಿ ಸುಣ್ಣಘಟ್ಟದಲ್ಲಿ ನಡೆದ ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು “ಯಾರು ಏನೇ ಹೇಳಿದರು ನನಗೆ ಜನ ಸೇವೆ ಮುಖ್ಯ. ನಾನು ನಿಮ್ಮ ಮನೆ ಮಗ, ಸೇವಕ. ಚನ್ನಪಟ್ಟಣ ತಾಲೂಕಿನ … Continue reading ಯಾರೇ ಬರಲಿ, ಯಾರೇ ಹೋಗಲಿ, ಏನೇ ಟೀಕೆ ಮಾಡಲಿ, ನಾನು ತಲೆಕೆಡಿಸಿ ಕೊಳ್ಳುವುದಿಲ್ಲ: DCM ಡಿ.ಕೆ ಶಿವಕುಮಾರ್