ಸಿದ್ದರಾಮಯ್ಯ ಎಷ್ಟು ವರ್ಷ ಸಿಎಂ ಆಗಿರ್ತಾರೋ ಗೊತ್ತಿಲ್ಲ: ಸಂಚಲನ ಮೂಡಿಸಿದ ಸತೀಶ್ ಜಾರಕಿಹೊಳಿ ಹೇಳಿಕೆ

ಬೆಂಗಳೂರು: ಸಿದ್ಧರಾಮಯ್ಯ ಅವರೇ ನಮ್ಮ ಮುಖ್ಯಮಂತ್ರಿ ಎನ್ನುತ್ತಲೇ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಅವರು ಐದು ವರ್ಷ ಇರ್ತಾರೋ ಮೂರು ವರ್ಷ ಇರ್ತಾರೋ ಗೊತ್ತಿಲ್ಲ ಎಂಬುದಾಗಿ ಹೇಳಿರುವಂತ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನವನ್ನು ಸೃಷ್ಠಿಸಿದೆ. ಮುಡಾ ಕೇಸಲ್ಲಿ ಸಿಎಂ ಸಿದ್ಧರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂಬುದಾಗಿ ಹಲವು ರಾಜಕೀಯ ನಾಯಕರು ಹೇಳುತ್ತಿದ್ದಾರೆ. ಈ ಬೆನ್ನಲ್ಲೇ ಪ್ರಭಾವಿ ನಾಯಕ ಸತೀಶ್ ಜಾರಕಿಹೊಳಿ ನಿವಾಸ ಈಗ ಕೇಂದ್ರ ಬಿಂದುವಾಗಿದೆ. ಅವರನ್ನು ಕಾಂಗ್ರೆಸ್ ನ ಪ್ರಮುಖ ನಾಯಕರು ಭೇಟಿಯಾಗುತ್ತಿದ್ದಾರೆ. ಇಂದು ಮೈಸೂರಿನಲ್ಲಿ ಸಚಿವ … Continue reading ಸಿದ್ದರಾಮಯ್ಯ ಎಷ್ಟು ವರ್ಷ ಸಿಎಂ ಆಗಿರ್ತಾರೋ ಗೊತ್ತಿಲ್ಲ: ಸಂಚಲನ ಮೂಡಿಸಿದ ಸತೀಶ್ ಜಾರಕಿಹೊಳಿ ಹೇಳಿಕೆ