ಸಿದ್ದರಾಮಯ್ಯ- ಶ್ರೀರಾಮುಲು ಒಳ ಒಪ್ಪಂದ ನನಗೆ ಗೊತ್ತಿಲ್ಲ; ಅದರ ಅನುಭವ ನನಗಿಲ್ಲ- ಡಿ.ಕೆ ಶಿವಕುಮಾರ್

ನವದೆಹಲಿ: ಸಿದ್ದರಾಮಯ್ಯ ಮತ್ತು ಶ್ರೀರಾಮುಲು ನಡುವೆ ಯಾವ ಒಪ್ಪಂದ ನಡೆದಿದೆ ಅಂತಾ ನನಗೆ ಗೊತ್ತಿಲ್ಲ. ಅದರ ಅನುಭವ ನನಗಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. BIGG NEWS: ಉಡುಪಿಯಲ್ಲಿ ಸಾವರ್ಕರ್‌ ಕಟೌಟ್‌; ವಿವಾದ ನಡುವೆಯೇ ಬಿಜೆಪಿ ಮುಖಂಡರಿಂದ ಫ್ಲೆಕ್ಸ್‌ ಗೆ ಪುಷ್ಪಾರ್ಚನೆ ಸಚಿವ ಶ್ರೀರಾಮುಲು ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ಮುಂದಿನ ಸಿಎಂ ಆಗಬೇಕೆಂದು ಹೇಳಿರೋದು ಸಂತೋಷವಾಗಿದೆ. ನಮ್ಮ ಪಕ್ಷ ಅಧಿಕಾರಕ್ಕೆ ಬರುತ್ತೆ ಅಂತಾ ಆಯ್ತಲ್ಲ, ಇದು ಸಂತೋಷ ಅಲ್ವ?, ಬೇರೆ ಪಕ್ಷದ … Continue reading ಸಿದ್ದರಾಮಯ್ಯ- ಶ್ರೀರಾಮುಲು ಒಳ ಒಪ್ಪಂದ ನನಗೆ ಗೊತ್ತಿಲ್ಲ; ಅದರ ಅನುಭವ ನನಗಿಲ್ಲ- ಡಿ.ಕೆ ಶಿವಕುಮಾರ್