BIGG NEWS: ಡಿಕೆಶಿ ಏನು ಹೇಳಿದ್ದಾರೆ ಗೊತ್ತಿಲ್ಲ; ಅವರೊಂದಿಗೆ ಮಾತನಾಡುತ್ತೇನೆ; ಯು.ಟಿ ಖಾದರ್‌

ಕೊಪ್ಪಳ: ಮಂಗಳೂರಿನಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ಬಗ್ಗೆ ಡಿ.ಕೆ ಶಿವಕುಮಾರ್‌ ಹೇಳಿಕೆ ವಿಚಾರವಾಗಿ ಯು.ಟಿ ಖಾದರ್‌ ಪ್ರತಿಕ್ರಿಯೆ ನೀಡಿದ್ದಾರೆ. BREAKING NEWS : ದತ್ತಪೀಠಕ್ಕೆ ಹೋಗುವ ಮಾರ್ಗದಲ್ಲಿ ಮೊಳೆ ಹಾಕಿದ ಕೇಸ್ : ಇಬ್ಬರು ಆರೋಪಿಗಳು ಅರೆಸ್ಟ್   ಡಿ.ಕೆ ಶಿವಕುಮಾರ್‌ ಏನು ಹೇಳಿದ್ದಾರೆ ಎಂದು ಗೊತ್ತಿಲ್ಲ. ಯಾವ ಕಾರಣಕ್ಕೆ ಹೇಳಿದ್ದಾರೆ ಎಂದು ಅವರೊಂದಿಗೆ ಮಾತನಾಡುತ್ತೇನೆ ಎಂದು ವಿಪಕ್ಷ ಉಪನಾಯಕ ಯು.ಟಿ ಖಾದರ್‌ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಮಂಗಳೂರು, ಶಿವಮೊಗ್ಗ ಜನ ಸೌಹಾರ್ಧಯತದಿಂದ ಇದ್ದಾರೆ. … Continue reading BIGG NEWS: ಡಿಕೆಶಿ ಏನು ಹೇಳಿದ್ದಾರೆ ಗೊತ್ತಿಲ್ಲ; ಅವರೊಂದಿಗೆ ಮಾತನಾಡುತ್ತೇನೆ; ಯು.ಟಿ ಖಾದರ್‌