Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : `ಸಿಲಿಂಡರ್’ ಬೆಲೆ ಏರಿಕೆ ಎಫೆಕ್ಟ್ : ಹೋಟೆಲ್ ಗಳಲ್ಲಿ ಊಟ-ತಿಂಡಿ ದರ ಹೆಚ್ಚಳ ಸಾಧ್ಯತೆ !

09/03/2026 6:30 AM

ರಾಜ್ಯದ ಶಾಲೆಗಳಲ್ಲಿ 1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲಿಕೆ : CM ಸಿದ್ದರಾಮಯ್ಯಗೆ ಪೋಷಕರ ಮನವಿ

09/03/2026 6:24 AM

BREAKING : ಇರಾನ್ ನ ಸುಪ್ರೀಂ ಲೀಡರ್ ಆಗಿ ಖಮನೈ ಪುತ್ರ `ಮೊಜ್ತಬಾ ಖಮನೈ’ ಹೆಸರು ಅಧಿಕೃತ ಘೋಷಣೆ !

09/03/2026 6:18 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನನ್ನ ಮಗ ಸೈನಿಕನಾಗುತ್ತಾನೆಂಬ ಕನಸು ಕಂಡಿದ್ದೆ, ಅವನಿಗೆ ಯಾವ ಶಿಕ್ಷೆ ಕೊಟ್ಟರು ಸ್ವೀಕರಿಸುತ್ತೇನೆ : ಫಯಾಜ್ ತಂದೆ ಹೇಳಿಕೆ
KARNATAKA

ನನ್ನ ಮಗ ಸೈನಿಕನಾಗುತ್ತಾನೆಂಬ ಕನಸು ಕಂಡಿದ್ದೆ, ಅವನಿಗೆ ಯಾವ ಶಿಕ್ಷೆ ಕೊಟ್ಟರು ಸ್ವೀಕರಿಸುತ್ತೇನೆ : ಫಯಾಜ್ ತಂದೆ ಹೇಳಿಕೆ

By kannadanewsnow0519/04/2024 9:49 PM

ಬೆಳಗಾವಿ : ಹುಬ್ಬಳ್ಳಿಯ ಬಿ ವಿ ಕಾಲೇಜು ಆವರಣದಲ್ಲಿ ನಡೆದ ನೇಹಾ ಹಿರೇಮಠ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ಫಯಾಜ್ ತಂದೆ ಬಾಬಾ ಸಾಹೇಬ್ ಸುಭಾನಿ ಪ್ರತಿಕ್ರಿಯೆ ನೀಡಿದ್ದು ನನ್ನ ಮಗನನ್ನು ಸೈನಿಕನನ್ನಾಗಿ ಮಾಡಬೇಕೆಂಬ ಆಸೆ ಇತ್ತು ಆದರೆ ಅವನು ಕ್ಷಮಿಸಲಾರದಂತ ತಪ್ಪು ಮಾಡಿದ್ದಾನೆ. ಆದ್ದರಿಂದ ಅವನಿಗೆ ಯಾವ ಶಿಕ್ಷೆ ಕೊಟ್ಟರೂ ಅದನ್ನು ಸ್ವೀಕರಿಸುತ್ತೇನೆ ಎಂದು ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಹಲವು ತಿಂಗಳ ಹಿಂದೆ ನೇಹಾ ಅವರ ತಂದೆ ಕರೆ ಮಾಡಿ, ಸರ್‌ ನಿಮ್ಮ ಮಗನಿಂದ ನಮ್ಮ ಮಗಳಿಗೆ ತೊಂದರೆ ಇದೆ. ದಯವಿಟ್ಟು ನಿಮ್ಮ ಮಗನಿಗೆ ಬುದ್ಧಿ ಹೇಳಿ ಎಂದಿದ್ದರು. ಈ ಕಾರಣಕ್ಕಾಗಿ ನಾನು ಅವನನ್ನು ಬೆಳಗಾವಿಗೆ ಕರೆದುಕೊಂಡು ಬಂದು ಇಲ್ಲಿ ಇಟ್ಟುಕೊಂಡಿದ್ದೆ. ಆದರೆ ಕಳೆದ 2 ವರ್ಷದಿಂದ ಆತ ನನ್ನ ಜೊತೆಗೆ ಇರಲಿಲ್ಲ. ಬದಲಾಗಿ ತಾಯಿ ಜೊತೆ ಇದ್ದ. ನಾನು ನನ್ನ ಪಾಡಿಗೆ ಕೆಲಸ ಮಾಡಿಕೊಳ್ಳುತ್ತಾ ಇದ್ದೆ. ಈ ಘಟನೆ ನಡೆದು 6 ಗಂಟೆಗೆ ನನಗೆ ಗೊತ್ತಾಯಿತು. ಅಲ್ಲಿವರೆಗೆ ನನನಗೆ ಏನೂ ಗೊತ್ತಿಲ್ಲ ಎಂದರು.

ಅವರಿಬ್ಬರ ನಡುವೆ ಅಫೇರ್ ಇತ್ತು. ಮಗ ಅವಳನ್ನು ಮದುವೆ ಆಗುತ್ತೇನೆ ಎಂದಿದ್ದ. ಆಗ ನಾನು ಬೇಡಪ್ಪ, ಅವರು ಗುರುಗಳು ಅಂಥವರ ಮಗಳನ್ನು ಮದುವೆ ಆಗುವುದು ನಮಗೆ ಗೌರವ ಅಲ್ಲ. ಮೊದಲೇ ದೇಶ ಹಾಗೂ ರಾಜ್ಯದಲ್ಲಿ ಲವ್‌ ಜಿಹಾದ್‌ ಅನ್ನೋದು ಹುಟ್ಟಿಕೊಂಡಿದೆ. ಇದಕ್ಕೆ ಬಣ್ಣ ಕಟ್ಟಿ ನಿನಗೆ ಕೆಟ್ಟ ಹೆಸರು ಬರುತ್ತದೆ. ಹೀಗಾಗಿ ಬೇಡ ಅಂತಾ ಅವನ ಮುಂದೆಯೇ ಕೈಮುಗಿದು ಕೇಳಿಕೊಂಡಿದ್ದೆ.

6 ವರ್ಷದಿಂದ ನಾವಿಬ್ಬರು ಗಂಡ-ಹೆಂಡತಿ ಕೌಟುಂಬಿಕ ಕಲಹದಿಂದ ಬೇರೆಯಾಗಿದ್ದೇವೆ.2 ವರ್ಷದಿಂದ ಅವನು ನನ್ನ ಜೊತೆ ಮಾತಾಡ್ತಿರಲಿಲ್ಲ. ಶಿಕ್ಷಣಕ್ಕಾಗಿ ಹಣ ಕೊಡುತ್ತಿದ್ದೆ ಅಷ್ಟೇ. ಮಗ ಹಾಗೂ ಮಗಳು ನನ್ನ ಪತ್ನಿಯ ಜೊತೆ ವಾಸವಾಗಿದ್ದಾರೆ. ನಾನು ಒಬ್ಬನೇ ಬೇರೆ ಇದ್ದೀನಿ. ಮಗ ನನ್ನ ಜೊತೆ ಮಾತಾಡದೇ 3 ತಿಂಗಳು ಆಯ್ತು. ಹಣ ಬೇಕಾದರೆ ಮಾತ್ರ ಆತ ನನಗೆ ಫೋನ್‌ ಮಾಡುತ್ತಾನೆ. ಇಲ್ಲವೆಂದರಲ್ಲಿ ಫೋನ್‌ ಮಾಡಲ್ಲ ಎಂದು ತಿಳಿಸಿದರು.

ಇವತ್ತು ಇಂತಹ ಘಟನೆ ನಡೆದರೂ ನಾನು ಅವನ ಪರವಾಗಿಲ್ಲ. ಯಾಕೆಂದರೆ ಯಾರ ಮಕ್ಕಳಾದರೂ ನಮ್ಮ ಮಕ್ಕಳ ಥರನೇ. ಹೆಣ್ಮಕ್ಕಳು ಕಣ್ಣೀರು ಹಾಕಿದರೆ ಯಾರಿಗೂ ಇನ್ನೊಂದು ಸಲ ಯಾವ ಹೆಣ್ಮಕ್ಕಳಿಗೂ ತೊಂದರೆ ಕೊಡಬಾರದು ಅಂಥ ಶಿಕ್ಷೆ ಅವನಿಗೆ ಕೊಡಬೇಕು. ನೇಹಾ ತಂದೆಯ ಬಳಿ ಕ್ಷಮೆಯಾಚಿಸುತ್ತೇನೆ. ಯಾಕೆಂದರೆ ನೇಹಾ ಕೂಡ ನನಗೆ ಮಗಳಿದ್ದಂತೆ. ಇವತ್ತು ಅವರ ಮಗಳಿಗೆ ಆದ ಕಷ್ಟನೇ ನಾಳೆ ನನ್ನ ಮಗಳಿಗೂ ಆದರೂ ಕಷ್ಟನೇ ಎಂದು ಕಣ್ಣೀರು ಹಾಕಿದ್ದಾರೆ.

Share. Facebook Twitter LinkedIn WhatsApp Email

Related Posts

BIG NEWS : `ಸಿಲಿಂಡರ್’ ಬೆಲೆ ಏರಿಕೆ ಎಫೆಕ್ಟ್ : ಹೋಟೆಲ್ ಗಳಲ್ಲಿ ಊಟ-ತಿಂಡಿ ದರ ಹೆಚ್ಚಳ ಸಾಧ್ಯತೆ !

09/03/2026 6:30 AM2 Mins Read

ರಾಜ್ಯದ ಶಾಲೆಗಳಲ್ಲಿ 1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲಿಕೆ : CM ಸಿದ್ದರಾಮಯ್ಯಗೆ ಪೋಷಕರ ಮನವಿ

09/03/2026 6:24 AM1 Min Read

ರಾಜ್ಯಾದ್ಯಂತ ಬೇಸಿಗೆಯ ಬಿಸಿ: ಹಲವು ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ ಸನಿಹಕ್ಕೆ!

09/03/2026 6:14 AM1 Min Read
Recent News

BIG NEWS : `ಸಿಲಿಂಡರ್’ ಬೆಲೆ ಏರಿಕೆ ಎಫೆಕ್ಟ್ : ಹೋಟೆಲ್ ಗಳಲ್ಲಿ ಊಟ-ತಿಂಡಿ ದರ ಹೆಚ್ಚಳ ಸಾಧ್ಯತೆ !

09/03/2026 6:30 AM

ರಾಜ್ಯದ ಶಾಲೆಗಳಲ್ಲಿ 1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲಿಕೆ : CM ಸಿದ್ದರಾಮಯ್ಯಗೆ ಪೋಷಕರ ಮನವಿ

09/03/2026 6:24 AM

BREAKING : ಇರಾನ್ ನ ಸುಪ್ರೀಂ ಲೀಡರ್ ಆಗಿ ಖಮನೈ ಪುತ್ರ `ಮೊಜ್ತಬಾ ಖಮನೈ’ ಹೆಸರು ಅಧಿಕೃತ ಘೋಷಣೆ !

09/03/2026 6:18 AM

ರಾಜ್ಯಾದ್ಯಂತ ಬೇಸಿಗೆಯ ಬಿಸಿ: ಹಲವು ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ ಸನಿಹಕ್ಕೆ!

09/03/2026 6:14 AM
State News
KARNATAKA

BIG NEWS : `ಸಿಲಿಂಡರ್’ ಬೆಲೆ ಏರಿಕೆ ಎಫೆಕ್ಟ್ : ಹೋಟೆಲ್ ಗಳಲ್ಲಿ ಊಟ-ತಿಂಡಿ ದರ ಹೆಚ್ಚಳ ಸಾಧ್ಯತೆ !

By kannadanewsnow5709/03/2026 6:30 AM KARNATAKA 2 Mins Read

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಹೋಟೆಲ್ ಪ್ರಿಯರ ಜೇಬಿಗೆ ಕತ್ತರಿ ಬೀಳುವ ಸಾಧ್ಯತೆ ದಟ್ಟವಾಗಿದೆ. ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ…

ರಾಜ್ಯದ ಶಾಲೆಗಳಲ್ಲಿ 1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲಿಕೆ : CM ಸಿದ್ದರಾಮಯ್ಯಗೆ ಪೋಷಕರ ಮನವಿ

09/03/2026 6:24 AM

ರಾಜ್ಯಾದ್ಯಂತ ಬೇಸಿಗೆಯ ಬಿಸಿ: ಹಲವು ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ ಸನಿಹಕ್ಕೆ!

09/03/2026 6:14 AM

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಸಾರ್ವಜನಿಕರ ದೂರುಗಳ ತ್ವರಿತ ವಿಲೇವಾರಿಗೆ `ಕಾಲಮಿತಿ’ ನಿಗದಿಪಡಿಸಿ ಸರ್ಕಾರ ಆದೇಶ.!

09/03/2026 6:09 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.