ಬಸ್ ನಿಲ್ದಾಣದ ಗುಂಬಜ್ ತೆರವು ಮಾಡಿಸುತ್ತೇನೆ ಅಂದಿದ್ದ, ಮಾಡಿಸಿದ್ದೇನೆ – ಸಂಸದ ಪ್ರತಾಪ್ ಸಿಂಹ

ಮೈಸೂರು: ನಗರದಲ್ಲಿ ಬಸ್ ನಿಲ್ದಾಣವೊಂದನ್ನು ( Bus Stop ) ಮಸೀದಿಯ ಗುಂಬಜ್ ತರದಲ್ಲಿ ನಿರ್ಮಿಸಲಾಗಿತ್ತು. ಇದಕ್ಕೆ ಸಂಸದ ಪ್ರತಾಪ್ ಸಿಂಹ ( MP Prathap Simha ) ಆಕ್ಷೇಪ ವ್ಯಕ್ತ ಪಡಿಸಿದ್ದರು. ಅಲ್ಲದೇ ತೆರವಿಗಾಗಿ ಒತ್ತಾಯಿಸಿದ್ದರು. ಈ ಬೆನ್ನಲ್ಲೇ ತೆರವುಗೊಳಿಸಲಾಗಿದೆ. ಜೊತೆಗೆ ತಾನು ಹೇಳಿದಂತೆ ನಡೆದುಕೊಂಡಿದ್ದೇನೆ ಎಂದಿದ್ದಾರೆ. ಬೊಮ್ಮಾಯಿ ಅವರೇ, ನಿಮ್ಮವರದ್ದೇ ಈ ಆರೋಪದ ಬಗ್ಗೆ ತನಿಖೆ ಯಾವಾಗ? – ಕಾಂಗ್ರೆಸ್ ಪ್ರಶ್ನೆ ಈ ಬಗ್ಗೆ ಟ್ವಿಟ್ ಮಾಡಿರುವಂತ ಅವರು, ಬಸ್ ನಿಲ್ದಾಣದಲ್ಲಿ ಮಧ್ಯದಲ್ಲೊಂದು ದೊಡ್ಡ … Continue reading ಬಸ್ ನಿಲ್ದಾಣದ ಗುಂಬಜ್ ತೆರವು ಮಾಡಿಸುತ್ತೇನೆ ಅಂದಿದ್ದ, ಮಾಡಿಸಿದ್ದೇನೆ – ಸಂಸದ ಪ್ರತಾಪ್ ಸಿಂಹ