ನನಗೆ ನೂರಕ್ಕೆ ನೂರರಷ್ಟು ‘ಗ್ಯಾರಂಟಿ’ ಇದೆ ಮಂಡ್ಯದಲ್ಲಿ ಕುಮಾರಸ್ವಾಮಿ ಸೋಲುತ್ತಾರೆ : ಸಿಎಂ ಸಿದ್ದರಾಮಯ್ಯ ಭವಿಷ್ಯ

ರಾಮನಗರ : ರಾಮನಗರ ನನಗೆ ಜೀವ ಕೊಟ್ಟ ಜಿಲ್ಲೆ ರಾಮನಗರ ಎಂದಿಗೂ ನಾನು ಬಿಡುವುದಿಲ್ಲ ಎಂದು ಈ ಹಿಂದೆ ಎಚ್ ಡಿ ಕುಮಾರಸ್ವಾಮಿ ಅವರು ಹೇಳಿದ್ದು ಇದೀಗ ಮಂಡ್ಯದಲ್ಲಿ ಹೋಗಿ ಸ್ಪರ್ಧಿಸುತ್ತಿದ್ದಾರೆ.ನನಗೆ ನೂರಕ್ಕೆ ನೂರರಷ್ಟು ಗ್ಯಾರಂಟಿ ಇದೆ ಈ ಬಾರಿ ಮಂಡ್ಯದಲ್ಲಿ ಕುಮಾರಸ್ವಾಮಿ ಸೋಲುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ನುಡಿದರು. ಭಾರತದ ಹೊಸ ಫೈಟರ್ ಜೆಟ್ ‘ತೇಜಸ್ MK-1A’ ಮೊದಲ ಹಾರಾಟ ಯಶಸ್ವಿ : ಹಿಂದಿನ ವಿಮಾನಕ್ಕಿಂತ ಹೆಚ್ಚು ಸುಧಾರಿತ, ಮಾರಕ ರಾಮನಗರ ಜಿಲ್ಲೆಯಲ್ಲಿ ಚುನಾವಣಾ … Continue reading ನನಗೆ ನೂರಕ್ಕೆ ನೂರರಷ್ಟು ‘ಗ್ಯಾರಂಟಿ’ ಇದೆ ಮಂಡ್ಯದಲ್ಲಿ ಕುಮಾರಸ್ವಾಮಿ ಸೋಲುತ್ತಾರೆ : ಸಿಎಂ ಸಿದ್ದರಾಮಯ್ಯ ಭವಿಷ್ಯ