BIGG NEWS: ನನಗೆ ಇಡೀ ಕರ್ನಾಟಕದ ಮೇಲೆ ಒಲವಿದೆ; ಶಿಕಾರಿಪುರ ಸ್ಪರ್ಧೆ ವಿಚಾರದಲ್ಲಿ ಯಾವುದೆ ಗೊಂದಲವಿಲ್ಲ- ಬಿ.ವೈ.ವಿಜಯೇಂದ್ರ

ಕೊಪ್ಪಳ: ಇಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕೊಪ್ಪಳದ ಗವಿಮಠಕ್ಕೆ ಭೇಟಿ ನೀಡಿದ್ದರು. ಈ ವೇಳೆ ಮಾತನಾಡಿದ ಅವರು,ಶಿಕಾರಿಪುರ ಸ್ಪರ್ಧೆ ವಿಚಾರದಲ್ಲಿ ಗೊಂದಲವಿಲ್ಲ. ಶಿಕಾರಿಪುರ ಕ್ಷೇತ್ರದ ಜೊತೆಗೆ ಯಡಿಯೂರಪ್ಪರಿಗೆ ನಿಕಟ ಸಂಪರ್ಕವಿದೆ. ಅಲ್ಲಿ ಕಾರ್ಯಕರ್ತರು ಮುಖಂಡರ ಒತ್ತಾಸೆಯಂತೆ ಕ್ಷೇತ್ರ ಬಿಟ್ಟು ಕೊಡುವ ಘೋಷಣೆ ಮಾಡಿದ್ದಾರೆ ಎಂದು ಹೇಳಿದ್ದಾರೆ. BREAKING NEWS: ರಾಯಚೂರಿನಲ್ಲಿ ಕಾಲೇಜಿಗೆ ಹೋಗಿದ್ದ ನಾಲ್ವರು ವಿದ್ಯಾರ್ಥಿನಿಯರು‌ ನಾಪತ್ತೆ; ಪೋಷಕರಲ್ಲಿ ಹೆಚ್ಚಿದ ಆತಂಕ|Student missing   ನನ್ನ ಸ್ಪರ್ಧೆ ಬಗ್ಗೆ ಕೇಂದ್ರದ ಸಮಿತಿ ನಿರ್ಧರಿಸಬೇಕು. 30-40 ವರ್ಷ … Continue reading BIGG NEWS: ನನಗೆ ಇಡೀ ಕರ್ನಾಟಕದ ಮೇಲೆ ಒಲವಿದೆ; ಶಿಕಾರಿಪುರ ಸ್ಪರ್ಧೆ ವಿಚಾರದಲ್ಲಿ ಯಾವುದೆ ಗೊಂದಲವಿಲ್ಲ- ಬಿ.ವೈ.ವಿಜಯೇಂದ್ರ