BIGG NEWS: ವರುಣ ಕ್ಷೇತ್ರದಲ್ಲಿ ಸ್ಪರ್ಧೇ ಮಾಡುವಂತೆ ತಂದೆಯವರಿಗೆ ಮನವಿ ಮಾಡಿದ್ದೇನೆ; ಶಾಸಕ ಯತೀಂದ್ರ

ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕೋಲಾರ, ಬಾದಾಮಿ ಹಾಗೂ ವರುಣ ಕ್ಷೇತ್ರದಲ್ಲಿ ಸ್ಪರ್ಧೇ ಮಾಡುವಂತೆ ಮನವಿ ಮಾಡಲಾಗಿದೆ. ನನ್ನ ಕ್ಷೇತ್ರ ವರುಣದಲ್ಲಿಯೇ ಸ್ಪರ್ಧೇ ಮಾಡಿ ನಾನೂ ಹೇಳಿದ್ದೇನೆ. BIGG NEWS: ಮಂಗಳೂರು ಬಾಂಬ್ ಸ್ಪೋಟ ಪ್ರಕರಣ : ತೀರ್ಥಹಳ್ಳಿ ಐದು ಮನೆಗಳ ಮೇಲೆ ಪೊಲೀಸರ ದಾಳಿ, ಮುಂದುವರೆದ ಶೋಧ ಕಾರ್ಯ   ಆದರೆ ಚುನಾವಣೆಗೆ ಇನ್ನೂ ಸಮಯವಿದೆ. ಎಲ್ಲಿ ಸ್ಪರ್ಧೆ ಮಾಡಬೇಕು ಎಂಬ ತೀರ್ಮಾನವನ್ನು ಚುನಾವಣೆಯ ಸಮಯದಲ್ಲಿ ಸಿದ್ದರಾಮಯ್ಯ ಅವರೇ ತಿಳಿಸುತ್ತಾರೆ ಎಂದು ಶಾಸಕ ಯತೀಂದ್ರ … Continue reading BIGG NEWS: ವರುಣ ಕ್ಷೇತ್ರದಲ್ಲಿ ಸ್ಪರ್ಧೇ ಮಾಡುವಂತೆ ತಂದೆಯವರಿಗೆ ಮನವಿ ಮಾಡಿದ್ದೇನೆ; ಶಾಸಕ ಯತೀಂದ್ರ