ನನಗೆ ಬಿಎಸ್ ಯಡಿಯೂರಪ್ಪ ಮೇಲೆ ಅಪಾರವಾದ ನಂಬಿಕೆಯಿದೆ – ಸಚಿವ ಸಂತೋಷ್ ಲಾಡ್

ಧಾರವಾಡ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ 17 ವರ್ಷದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರೋ ಸಂಬಂಧ ಪ್ರಕರಣ ದಾಖಲಾಗಿದೆ. ಈ ನಡುವೆ ನನಗೆ ಮಾಜಿ ಸಿಎಂ ಯಡಿಯೂರಪ್ಪ ಅವರ ಮೇಲೆ ಅಪಾರವಾದ ನಂಬಿಕೆಯಿದೆ ಎಂಬುದಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಯಾರೇ ಯಾವುದೇ ವಿಚಾರವಾಗಿ ಪೊಲೀಸರಿಗೆ ದೂರು ಕೊಟ್ಟರೂ ಅದನ್ನು ದಾಖಲು ಮಾಡಬೇಕು. ಈಗ ಬಿಎಸ್ ಯಡಿಯೂರಪ್ಪ ಅವರ ವಿಚಾರದಲ್ಲಿ ಅದೇ ಆಗಿದೆ. ಸಂತ್ರಸ್ತೆ ತಾಯಿ ನೀಡಿದಂತ … Continue reading ನನಗೆ ಬಿಎಸ್ ಯಡಿಯೂರಪ್ಪ ಮೇಲೆ ಅಪಾರವಾದ ನಂಬಿಕೆಯಿದೆ – ಸಚಿವ ಸಂತೋಷ್ ಲಾಡ್