ನಾನು ಸಚಿವ ಸ್ಥಾನಕ್ಕೆ ಬೇಡಿಕೆಯೂ ಇಟ್ಟಿಲ್ಲ, ಒತ್ತಾಯವನ್ನೂ ಮಾಡಿಲ್ಲ: ಶಾಸಕ ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ: ರಾಜ್ಯ ಸಚಿವ ಸಂಪುಟ ಸರ್ಜರಿ ಆಗುತ್ತಿದೆ ಎನ್ನುವ ಬಗ್ಗೆ ಮಾಧ್ಯಮಗಳಲ್ಲಿ ಬಂದ ವರದಿಯನ್ನು ಗಮನಿಸಿದ್ದೇನೆ. ಆದರೇ ನಾನು ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿಲ್ಲ. ಒತ್ತಾಯವನ್ನು ಮಾಡಿಲ್ಲ. ಹಾಗಂತ ನಾನೇನು ಸನ್ಯಾಸಿಯೂ ಅಲ್ಲ ಎಂಬುದಾಗಿ ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದರು. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಕಾರ್ಗಲ್ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಾಗರ ತಾಲ್ಲೂಕಿನಲ್ಲಿ ಮಳೆಹಾನಿ  ಪ್ರದೇಶಗಳಿಗೆ ಭೇಟಿ ನೀಡುವುದನ್ನು ಆರಂಭಿಸಿದ್ದೇನೆ. ಸಂತ್ರಸ್ತರಿಗೆ ಸ್ಥಳದಲ್ಲೇ ಪರಿಹಾರವನ್ನು ಒದಗಿಸೋ ಕೆಲಸ ಮಾಡುತ್ತಿದ್ದೇನೆ. ಇನ್ನೂ ಅನೇಕ ಮಳೆಹಾನಿ … Continue reading ನಾನು ಸಚಿವ ಸ್ಥಾನಕ್ಕೆ ಬೇಡಿಕೆಯೂ ಇಟ್ಟಿಲ್ಲ, ಒತ್ತಾಯವನ್ನೂ ಮಾಡಿಲ್ಲ: ಶಾಸಕ ಬೇಳೂರು ಗೋಪಾಲಕೃಷ್ಣ