BIGG NEWS: ರಾಜಕೀಯದಲ್ಲಿ ಸಿದ್ದರಾಮಯ್ಯನಂಥ ದ್ರೋಹಿಯನ್ನು ಹಿಂದೆ ನೋಡಿಲ್ಲ, ಮುಂದೆಯೂ ನೋಡಲ್ಲ; ಕೆ.ಎಸ್‌ ಈಶ್ವರಪ್ಪ ವಾಗ್ದಾಳಿ

ಬಾಗಲಕೋಟೆ: ಮಾಜಿ ಸಿಎಂ ಸಿದ್ದರಾಮಯ್ಯ ಸಿಎಂ ಬಸವರಾಜ ಬೊಮ್ಮಾಯಿ ವೀಕ್ ಲೀಡರ್ ಎಂದು ಹೇಳಿಕೆಗೆ ಕೆ.ಎಸ್‌ ಈಶ್ವರಪ್ಪ ತಿರುಗೇಟು ನೀಡಿದ್ದಾರೆ. BIGG NEWS: ಬೆಂಗಳೂರಿಗರೇ..ಮನೆ ಕೆಲಸಕ್ಕೆ ಸೇರಿಸಿಕೊಳ್ಳುವ ಮುನ್ನಹುಷಾರ್‌: 30ಕ್ಕೂ ಹೆಚ್ಚು ನೇಪಾಳಿ ಖತರ್ನಾಕ್‌ ಕಳ್ಳರು ಎಂಟ್ರಿ   ರಾಜಕೀಯದಲ್ಲಿ ಸಿದ್ದರಾಮಯ್ಯನಂಥ ದ್ರೋಹಿಯನ್ನು ಹಿಂದೆ ನೋಡಿಲ್ಲ, ಮುಂದೆಯೂ ನೋಡಲ್ಲ ಎಂದು ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್​ನಲ್ಲಿ ಯಾರ ನೇತೃತ್ವ ಕ್ಷೇತ್ರ ಗೊತ್ತಿಲ್ಲ, ಜನರು ಓಟ್ ಕೊಟ್ಟು ಗೆಲ್ಲಿಸಿಲ್ಲ. ಆಗಲೇ ನಾನೇ ಮುಖ್ಯಮಂತ್ರಿ ಅಂತಿದ್ದೀರಿ. ಕರ್ನಾಟಕದ ರಾಜಕಾರಣದಲ್ಲಿ ಇಂಥ ದ್ರೋಹಿ … Continue reading BIGG NEWS: ರಾಜಕೀಯದಲ್ಲಿ ಸಿದ್ದರಾಮಯ್ಯನಂಥ ದ್ರೋಹಿಯನ್ನು ಹಿಂದೆ ನೋಡಿಲ್ಲ, ಮುಂದೆಯೂ ನೋಡಲ್ಲ; ಕೆ.ಎಸ್‌ ಈಶ್ವರಪ್ಪ ವಾಗ್ದಾಳಿ