ನಾನು ಕಾಂಗ್ರೆಸ್-ಬಿಜೆಪಿ ಪಕ್ಷಕ್ಕೆ ಸೇರುವ ಮಾತೆ ಇಲ್ಲ : ಸ್ಪಷ್ಟನೆ ನೀಡಿದ ಜನಾರ್ಧನ್ ರೆಡ್ಡಿ

ಕೊಪ್ಪಳ : ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗುವುದಾದರೆ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಳ್ಳುತ್ತೇನೆ ವಿನಃ ಪಕ್ಷ ವಿಲೀನ ಎಂದಿಗೂ ಮಾಡಿಕೊಳ್ಳುವುದಿಲ್ಲ. ಅಲ್ಲದೆ ಕಾಂಗ್ರೆಸ್ ಗೆ ಸೇರುವ ಮಾತೆ ಇಲ್ಲ ಎಂದು ಗಂಗಾವತಿ ಕ್ಷೇತ್ರದ ಕೆ ಆರ್ ಪಿ ಪಿ ಪಕ್ಷದ ಶಾಸಕರಾದ ಜನಾರ್ದನ್ ರೆಡ್ಡಿ ಸ್ಪಷ್ಟನೆ ನೀಡಿದರು. BIG NEWS : ಇಂದು ಮಂಡ್ಯದಲ್ಲಿ ‘ಗ್ಯಾರಂಟಿ ಫಾಲಾನುಭವಿಗಳ’ ಬೃಹತ್ ಸಮಾವೇಶಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ಕೊಪ್ಪಳದಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಜನತೆ ಪ್ರಧಾನ ಮಂತ್ರಿ … Continue reading ನಾನು ಕಾಂಗ್ರೆಸ್-ಬಿಜೆಪಿ ಪಕ್ಷಕ್ಕೆ ಸೇರುವ ಮಾತೆ ಇಲ್ಲ : ಸ್ಪಷ್ಟನೆ ನೀಡಿದ ಜನಾರ್ಧನ್ ರೆಡ್ಡಿ