Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
Morning habits to avoid

ಗಮನಿಸಿ: ಬೆಳಿಗ್ಗೆ ಎದ್ದ ತಕ್ಷಣ ಈ ಕೆಲಸಗಳನ್ನು ಎಂದಿಗೂ ಮಾಡಬೇಡಿ…!

06/08/2025 2:17 PM

ಪೋಷಕರೇ ಗಮನಿಸಿ : ಮಕ್ಕಳಿಗೆ `ಗುಡ್ ಟಚ್, ಬ್ಯಾಡ್ ಟಚ್’ ಬಗ್ಗೆ ತಪ್ಪದೇ ಈ ವಿಡಿಯೋ ತೋರಿಸಿ | WATCH VIDEO

06/08/2025 1:49 PM

ಗಮನಿಸಿ : ಜಸ್ಟ್ 2 ನಿಮಿಷದಲ್ಲೇ ನಿಮ್ಮ ಹಲ್ಲುಗಳು ಮುತ್ತಿನಂತೆ ಹೊಳೆಯಲು ಹೀಗೆ ಮಾಡಿ.!

06/08/2025 1:39 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜನ ಒಲವು ತೋರಿದರೆ ಚನ್ನಪಟ್ಟಣದಲ್ಲಿ ನನ್ನ ಸ್ಪರ್ಧೆ ಬಿಟ್ಟು ಬೇರೆ ವಿಧಿಯಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್
KARNATAKA

ಜನ ಒಲವು ತೋರಿದರೆ ಚನ್ನಪಟ್ಟಣದಲ್ಲಿ ನನ್ನ ಸ್ಪರ್ಧೆ ಬಿಟ್ಟು ಬೇರೆ ವಿಧಿಯಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

By kannadanewsnow0919/06/2024 4:29 PM

ಬೆಂಗಳೂರು: ಉಪಚುನಾವಣೆಯಲ್ಲಿ ಚನ್ನಪಟ್ಟಣದ ಜನ ನನ್ನ ಮೇಲೆ ಒಲವು ತೋರಿದರೆ, ಪಕ್ಷ ತೀರ್ಮಾನಿಸಿದರೆ ನಾನು ಸ್ಪರ್ಧೆ ಮಾಡದೇ ಬೇರೆ ವಿಧಿ ಇಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಚನ್ನಪಟ್ಟಣ ಪ್ರವಾಸಕ್ಕೂ ಮುನ್ನ ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು.

ಚನ್ನಪಟ್ಟಣ ಪ್ರವಾಸದ ಬಗ್ಗೆ ಹಾಗೂ ಮುಂಬರುವ ಉಪಚುನಾವಣೆ ಅಭ್ಯರ್ಥಿ ಬಗ್ಗೆ ಕೇಳಿದಾಗ ಅವರು, “ಚನ್ನಪಟ್ಟಣ ನನ್ನ ಹೃದಯದಲ್ಲಿದೆ. ಇದು ಈ ಹಿಂದೆ ಸಾತನೂರು ವಿಧಾನಸಭಾ ಕ್ಷೇತ್ರದ ಭಾಗವಾಗಿತ್ತು. ಆಮೂಲಕ ಈ ಭಾಗ ನನಗೆ ರಾಜಕೀಯವಾಗಿ ಜನ್ಮ ನೀಡಿದ ಸ್ಥಳ. ಈ ಭಾಗದ ಜನ ಕಷ್ಟಕಾಲದಲ್ಲಿ ನಮಗೆ ಹೆಚ್ಚಿನ ಮತ ನೀಡಿ ಬೆಂಬಲ ನೀಡಿದ್ದಾರೆ. ನಾನು ಅವರ ಋಣ ತೀರಿಸಬೇಕು. ಕನಕಪುರ ಯಾವ ರೀತಿ ಅಭಿವೃದ್ಧಿ ಮಾಡಿದ್ದೇನೋ ಅದಕ್ಕಿಂತ ಹೆಚ್ಚಿನ ಅಭಿವೃದ್ಧಿಗೆ ಅವಕಾಶವಿದೆ. ಹೀಗಾಗಿ ಈ ಕ್ಷೇತ್ರದ ಮೇಲೆ ನನಗೆ ವಿಶೇಷವಾದ ಕಾಳಜಿ ಇದೆ. ಚನ್ನಪಟ್ಟಣ ಅಭಿವೃದ್ಧಿ ಹಾಗು ಬದಲಾವಣೆಗೆ ನಾನು ಬದ್ಧವಾಗಿದ್ದೇನೆ. ಹೀಗಾಗಿ ಇಂದು ಅಲ್ಲಿನ ದೇವಾಲಯಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ ಮತದಾರರು ಹಾಗು ನಾಯಕರ ಜತೆ ಮಾತನಾಡುತ್ತೇನೆ. ಅಲ್ಲಿನ ಜನ ಏನು ಹೇಳುತ್ತಾರೆ ಎಂದು ತಿಳಿದು ನಂತರ ತೀರ್ಮಾನ ಮಾಡುತ್ತೇನೆ” ಎಂದು ತಿಳಿಸಿದರು.

ಚನ್ನಪಟ್ಟಣದಲ್ಲಿ ಸಹೋದರ ಸುರೇಶ್ ಅವರ ಸ್ಪರ್ಧೆ ಬಗ್ಗೆ ಕೇಳಿದಾಗ, ಈ ವಿಚಾರವಾಗಿ ಇನ್ನು ತೀರ್ಮಾನವಾಗಿಲ್ಲ. ನನಗೆ ಮತ ನೀಡಿ ಎಂದು ನಾನು ಅಲ್ಲಿನ ಮತದಾರರಿಗೆ ಮನವಿ ಮಾಡುತ್ತೇನೆ” ಎಂದು ತಿಳಿಸಿದರು.

BREAKING: ನಟ ದರ್ಶನ್ ಸೇರಿ ಎಲ್ಲಾ ಆರೋಪಿಗಳಿಗೆ ‘DNA’ ಪರೀಕ್ಷೆ: ವೈದ್ಯರಿಂದ ಸ್ಯಾಂಪಲ್ ಸಂಗ್ರಹ

BREAKING : ಬಂಧನವಾಗಿ 9 ದಿನಗಳ ಬಳಿಕ ದರ್ಶನ್‌ ನೋಡಲು ಪೊಲೀಸ್ ಠಾಣೆಗೆ ಬಂದ ಪತ್ನಿ ವಿಜಯಲಕ್ಷ್ಮಿ| Vijayalakshmi

Share. Facebook Twitter LinkedIn WhatsApp Email

Related Posts

ಪೋಷಕರೇ ಗಮನಿಸಿ : ಮಕ್ಕಳಿಗೆ `ಗುಡ್ ಟಚ್, ಬ್ಯಾಡ್ ಟಚ್’ ಬಗ್ಗೆ ತಪ್ಪದೇ ಈ ವಿಡಿಯೋ ತೋರಿಸಿ | WATCH VIDEO

06/08/2025 1:49 PM2 Mins Read

ಗಮನಿಸಿ : ಜಸ್ಟ್ 2 ನಿಮಿಷದಲ್ಲೇ ನಿಮ್ಮ ಹಲ್ಲುಗಳು ಮುತ್ತಿನಂತೆ ಹೊಳೆಯಲು ಹೀಗೆ ಮಾಡಿ.!

06/08/2025 1:39 PM1 Min Read

ಬೆಂಗಳೂರು ಕಾಲ್ತುಳಿತ ಪ್ರಕರಣ: ನ್ಯಾ.ಕುನ್ಹಾ ವರದಿ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

06/08/2025 1:36 PM1 Min Read
Recent News
Morning habits to avoid

ಗಮನಿಸಿ: ಬೆಳಿಗ್ಗೆ ಎದ್ದ ತಕ್ಷಣ ಈ ಕೆಲಸಗಳನ್ನು ಎಂದಿಗೂ ಮಾಡಬೇಡಿ…!

06/08/2025 2:17 PM

ಪೋಷಕರೇ ಗಮನಿಸಿ : ಮಕ್ಕಳಿಗೆ `ಗುಡ್ ಟಚ್, ಬ್ಯಾಡ್ ಟಚ್’ ಬಗ್ಗೆ ತಪ್ಪದೇ ಈ ವಿಡಿಯೋ ತೋರಿಸಿ | WATCH VIDEO

06/08/2025 1:49 PM

ಗಮನಿಸಿ : ಜಸ್ಟ್ 2 ನಿಮಿಷದಲ್ಲೇ ನಿಮ್ಮ ಹಲ್ಲುಗಳು ಮುತ್ತಿನಂತೆ ಹೊಳೆಯಲು ಹೀಗೆ ಮಾಡಿ.!

06/08/2025 1:39 PM

ತನ್ನ ಬಳಿ ಚಿಕಿತ್ಸೆಗೆಂದು ಬಂದಿದ್ದ ಹುಚ್ಚನನ್ನೇ ಪ್ರೀತಿಸಿ ಮದುವೆಯಾಗಿದ್ದ ಮನೋವೈದ್ಯೆ ಆತ್ಮಹತ್ಯೆ

06/08/2025 1:38 PM
State News
KARNATAKA

ಪೋಷಕರೇ ಗಮನಿಸಿ : ಮಕ್ಕಳಿಗೆ `ಗುಡ್ ಟಚ್, ಬ್ಯಾಡ್ ಟಚ್’ ಬಗ್ಗೆ ತಪ್ಪದೇ ಈ ವಿಡಿಯೋ ತೋರಿಸಿ | WATCH VIDEO

By kannadanewsnow5706/08/2025 1:49 PM KARNATAKA 2 Mins Read

ಕೆಎನ್‍ಎನ್‍ಡಿಜಿಟಲ್ ಡೆಸ್ಕ್ : ಒಳ್ಳೆಯ ಸ್ಪರ್ಶ – ಕೆಟ್ಟ ಸ್ಪರ್ಶವು ಮಕ್ಕಳಿಗೆ ಕಲಿಸಬೇಕಾದ ಪ್ರಮುಖ ವಿಷಯಗಳಲ್ಲಿ ಒಂದಾಗಿದೆ. ಸ್ಪರ್ಶವು ಯಾವ…

ಗಮನಿಸಿ : ಜಸ್ಟ್ 2 ನಿಮಿಷದಲ್ಲೇ ನಿಮ್ಮ ಹಲ್ಲುಗಳು ಮುತ್ತಿನಂತೆ ಹೊಳೆಯಲು ಹೀಗೆ ಮಾಡಿ.!

06/08/2025 1:39 PM

ಬೆಂಗಳೂರು ಕಾಲ್ತುಳಿತ ಪ್ರಕರಣ: ನ್ಯಾ.ಕುನ್ಹಾ ವರದಿ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

06/08/2025 1:36 PM

BREAKING : ಹಾವೇರಿಯಲ್ಲಿ ಬೆಳ್ಳಂಬೆಳಗ್ಗೆ ಮನೆಯ ಶೌಚಾಲಯದಲ್ಲಿ ಚಿರತೆ ಪ್ರತ್ಯಕ್ಷ : ಬೆಚ್ಚಿ ಬಿದ್ದ ಜನತೆ!

06/08/2025 1:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.