ತಪ್ಪು ಮಾಡದೇ ‘ಶಿಕ್ಷೆ’ ಕೊಟ್ರಲ್ಲ ಅಂತ ಜೈಲಲ್ಲಿ 10 ನಿಮಿಷ ಕಣ್ಣೀರಿಟ್ಟ ‘ಹೆಚ್.ಡಿ ರೇವಣ್ಣ’

ಬೆಂಗಳೂರು: ನಾನು ತಪ್ಪು ಮಾಡಿಲ್ಲ. ತಪ್ಪು ಮಾಡದೇ ಇದ್ರೂ ನನ್ನ ಜೈಲಿಗೆ ಕಳುಹಿಸಲಾಗಿದೆ ಅಂತ ಮಾಜಿ ಸಚಿವ ಹೆಚ್.ಡಿ ರೇವಣ್ಣ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಹತ್ತು ನಿಮಿಷ ಕಣ್ಣೀರಿಟ್ಟಿದ್ದಾರೆ. ಇಂದು ಪರಪ್ಪನ ಅಗ್ರಹಾರದಲ್ಲಿ ಶಾಸಕ ಜಿ.ಟಿ ದೇವೇಗೌಡ ಅವರು, ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ಅವರನ್ನು ಭೇಟಿಯಾಗಿ, ಚರ್ಚಿಸಿದರು. ಆ ಬಳಿಕ ಜೈಲಿನಿಂದ ಹೊರಬಂದಾಗ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾನು ಭೇಟಿಯಾಗಿ ಹೆಚ್.ಡಿ ರೇವಣ್ಣ ಅವರ ಕುಶಲೋಪರಿ ಚರ್ಚೆ ಮಾಡಿದೆ. ಈ ವೇಳೆಯಲ್ಲಿ ನಾನು ತಪ್ಪು … Continue reading ತಪ್ಪು ಮಾಡದೇ ‘ಶಿಕ್ಷೆ’ ಕೊಟ್ರಲ್ಲ ಅಂತ ಜೈಲಲ್ಲಿ 10 ನಿಮಿಷ ಕಣ್ಣೀರಿಟ್ಟ ‘ಹೆಚ್.ಡಿ ರೇವಣ್ಣ’