BIGG NEWS: ಸಿದ್ದೇಶ್ವರ ಶ್ರೀಗಳ ದರ್ಶನ ಮಾಡುವ ಪುಣ್ಯ ನಾನು ಪಡೆದುಕೊಂಡಿಲ್ಲ; ಪಕ್ಷದ ಕಾರ್ಯಕ್ರಮ ರದ್ದು; ಜಮೀರ್ ಅಹ್ಮದ್

ಗದಗ: ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ಶ್ರೀಗಳ ಅಗಲಿಕೆಗೆ ಶಾಸಕ ಜಮೀರ್ ಅಹ್ಮದ್ ಸಂತಾಪ ಸೂಚಿಸಿದ್ದಾರೆ. HEALTH TIPS: ಚಳಿಗಾಲ ಎಂದು ಬೆಡ್‌ಶೀಟ್‌ ಮುಸುಕು ಹಾಕಿ ಮಲಗುವ ಅಭ್ಯಾಸವಿದ್ದೀಯಾ? ಹಾಗಾದ್ರೆ ಈ ಅಪಾಯ ತಪ್ಪಿದ್ದಲ್ಲ !   ನಂತರ ಮಾತನಾಡಿದ ಅವರು, ಸಿದ್ದೇಶ್ವರ ಶ್ರೀಗಳ ದರ್ಶನ ಮಾಡುವ ಪುಣ್ಯ ನಾನು ಪಡೆದುಕೊಂಡಿಲ್ಲ ಅನ್ನುವ ನೋವಾಗುತ್ತಿದೆ ಎಂದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಕಾರ್ಯಕ್ರಮ ರದ್ದು ಮಾಡಿದ್ದೇವೆ. ಸ್ವಾಮೀಜಿಗಳನ್ನ ನೋಡಲು ಹರಿದುಬರುತ್ತಿರುವ ಅಷ್ಟು ಜನ ಸಾಗರವನ್ನ … Continue reading BIGG NEWS: ಸಿದ್ದೇಶ್ವರ ಶ್ರೀಗಳ ದರ್ಶನ ಮಾಡುವ ಪುಣ್ಯ ನಾನು ಪಡೆದುಕೊಂಡಿಲ್ಲ; ಪಕ್ಷದ ಕಾರ್ಯಕ್ರಮ ರದ್ದು; ಜಮೀರ್ ಅಹ್ಮದ್