BIGG NEWS: ನಾನು ಯಾರಿಂದಲೂ ಛೀ, ಥೂ ಅನ್ನಿಸಿಕೊಂಡು ಅಧಿಕಾರ ಮಾಡಿಲ್ಲ; ಸಿದ್ದರಾಮಯ್ಯ ಸ್ಪಷ್ಟನೆ

ಮಂಡ್ಯ: ತಾಲೂಕಿನ ತಿರುಮಲಾಪುರ ಗ್ರಾಮದಲ್ಲಿ ಹುಲಿಯಾರಮ್ಮ ದೇವಸ್ಥಾನ ಲೋಕಾರ್ಪಣೆಯನ್ನು ಮಾಜಿ ಸಿಎಂ ಸಿದ್ದರಾಮಯ್ಯ ಮಾಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ನಾನು ಯಾರಿಂದಲೂ ಏನು ಅನಿಸಿಕೊಂಡು ಅಧಿಕಾರಕ್ಕೆ ಬಂದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. BIGG NEWS: ಕಾಂಗ್ರೆಸ್‌ ಸದ್ಯ ಒಡೆದ ಮನೆ; ಅದಕ್ಕೆ ಮೂರು ಬಾಗಿಲುಗಳಿವೆ; ಪ್ರಹ್ಲಾದ್ ಜೋಶಿ ಟೀಕೆ   ನಗರದಲ್ಲಿ ಮಾತನಾಡಿದ ಅವರು, ಜನರು ಅಶೀರ್ವಾದ ಮಾಡಿದ್ದರಿಂದ 5 ವರ್ಷ ಸಿಎಂ ಆಗಿದ್ದೆ. ಯಾರಿಂದಲೂ ಛೀ, ಥೂ ಅನಿಸಿಕೊಂಡು ಅಧಿಕಾರ ಮಾಡಲಿಲ್ಲ. ನಾವು ನುಡಿದಂತೆ … Continue reading BIGG NEWS: ನಾನು ಯಾರಿಂದಲೂ ಛೀ, ಥೂ ಅನ್ನಿಸಿಕೊಂಡು ಅಧಿಕಾರ ಮಾಡಿಲ್ಲ; ಸಿದ್ದರಾಮಯ್ಯ ಸ್ಪಷ್ಟನೆ