ಬೆಂಗಳೂರು: ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ನಾನು ಲೋಕಸಭಾ ಚುನಾವಣೆಯಿಂದ ಹಿಂದೆ ಸರಿದಿರುವುದಾಗಿ ಮಾಜಿ ಸಚಿವ ಎಂಟಿಬಿ ನಾಗರಾಜ್ ಘೋಷಣೆ ಮಾಡಿದ್ದಾರೆ.

ಬೆಂಗಳೂರಿನ ಹೊಸಕೋಟೆಯಲ್ಲಿ ಮಾತನಾಡಿದಂತ ಮಾಜಿ ಸಚಿವ ಎಂ.ಟಿ.ಬಿ ನಾಗರಾಜ್ ಅವರು, ನನಗೆ ಪಕ್ಷದ ನಾಯಕರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಹೇಳಿದ್ದರು. ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ. ನಾನು ಲೋಕಸಭಾ ಚುನಾವಣೆಯಿಂದ ಹಿಂದೆ ಸರಿದಿದ್ದೇನೆ ಎಂದು ಮಾಜಿ ಸಚಿವ ಎಂ.ಟಿ.ಬಿ ನಾಗರಾಜ್ ತಿಳಿಸಿದ್ದಾರೆ.

ಈಗಾಗಲೇ ನಮ್ಮ ವರಿಷ್ಠರು ಯಾರು ಲೋಕಸಭಾ ಚುನಾವಣೆಯಲ್ಲಿ ಗೆಲ್ಲುತ್ತಾರೆ ಎಂಬುದು ಗೊತ್ತಿದೆ. ಈ ಬಗ್ಗೆ ಪಕ್ಷದಿಂದ ಅಭಿಪ್ರಾಯ ಸಂಗ್ರಹಿಸಿ ಗೆಲ್ಲುವವರಿಗೆ ಟಿಕೆಟ್ ನೀಡಲು ನಿರ್ಧರಿಸಿದ್ದಾರೆ. ಹೀಗಾಗಿ ಇನ್ನೆರಡು ದಿನಗಳಲ್ಲಿ ಕರ್ನಾಟಕದ ಕ್ಷೇತ್ರಗಳಿಗೆ ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಅಭ್ಯರ್ಥಿಗಳನ್ನು ಘೋಷಣೆ ಮಾಡುವುದಾಗಿ ತಿಳಿಸಿದರು.

BREAKING:ರಾಷ್ಟ್ರಪತಿಗಳಿಂದ ರಾಜ್ಯಸಭೆಗೆ ‘ಸುಧಾಮೂರ್ತಿ’ ನಾಮನಿರ್ದೇಶನ

ಬೆಂಗಳೂರಿನಲ್ಲಿ ನೀರಿನ ಬಿಕ್ಕಟ್ಟು: ‘ಶೌಚಾಲಯ’ಕ್ಕಾಗಿ ಹತ್ತಿರದ ‘ಮಾಲ್’ ಮೊರೆಹೋದ ‘ಪ್ಲಾಟ್ ಮಾಲೀಕರು’ | Bengaluru water crisis

ರಂಜಾನ್ ಹಿನ್ನೆಲೆ: ರಾಜ್ಯದ ‘ಉರ್ದು ಶಾಲಾ ವೇಳಾಪಟ್ಟಿ’ ಬದಲಾವಣೆ, ಹೀಗಿದೆ ‘ಟೈಮ್ ಟೇಬಲ್’

Share.
Exit mobile version