BIGG NEWS: ನಾನು ಯಾರ ಕಾಲು ಹಿಡಿಯೋಕು ಹೋಗಿಲ್ಲ; ಮುರುಗೇಶ ನಿರಾಣಿ ಹೇಳಿಕೆಗೆ ಬಸನಗೌಡ ಪಾಟೀಲ್ ಯತ್ನಾಳ ತಿರುಗೇಟು

ವಿಜಯಪುರ: ನಿನ್ನೆ ಬಾಗಲಕೋಟೆಯಲ್ಲಿ ಸಚಿವ ಮುರುಗೇಶ ನಿರಾಣಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ವಿರುದ್ಧ ಮಾತನಾಡಿದ್ದರು, ಸಚಿವೆ ಶೋಭಾ ಕರಂದ್ಲಾಜೆ ಅವರ ಕಾಲಿಗೆ ಬಿದ್ದಿದ್ದರು ಎಂದು ಹೇಳಿಕೆ ನೀಡಿದ್ದರು. ಈ ವಿಚಾರವಾಗಿ ಇಂದು ಶಾಸಕ ಬಸನಗೌಡ ಪಾಟೀಲ್ ತಿರುಗೇಟು ನೀಡಿದ್ದಾರೆ. 2023 Election: ನಾವು ಅವಧಿ ಪೂರ್ವ ಚುನಾವಣೆಗೂ ರೆಡಿ, ಅವಧಿ ಸಮಯಕ್ಕೂ ರೆಡಿ – HDK   ನಾನು ಯಾರ ಕಾಲು ಹಿಡಿಯೋಕು ಹೋಗಿಲ್ಲ. ನಾನು ವಾಜಪೇಯಿ, ಅಡ್ವಾಣಿ ಕಾಲಿಗೆ ನಮಸ್ಕಾರ ಮಾಡಿದ್ದೇನೆ. ಸಿದ್ಧಗಂಗಾಶ್ರೀ, ಸಿದ್ದೇಶ್ವರ … Continue reading BIGG NEWS: ನಾನು ಯಾರ ಕಾಲು ಹಿಡಿಯೋಕು ಹೋಗಿಲ್ಲ; ಮುರುಗೇಶ ನಿರಾಣಿ ಹೇಳಿಕೆಗೆ ಬಸನಗೌಡ ಪಾಟೀಲ್ ಯತ್ನಾಳ ತಿರುಗೇಟು