Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ : ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ |Lokayukta Raid

ಭಾರತದ ರಕ್ಷಣಾ ವಲಯಕ್ಕೆ ಬಿಗ್ ಬೂಸ್ಟ್: ಒಡಿಶಾದಲ್ಲಿ ದೀರ್ಘ ವ್ಯಾಪ್ತಿಯ ‘ಲ್ಯಾಂಡ್ ಅಟ್ಯಾಕ್ ಕ್ರೂಸ್ ಮಿಸೈಲ್’ ಪರೀಕ್ಷೆ ಯಶಸ್ವಿ!

BIG NEWS : ಮಕ್ಕಳನ್ನು ‘ಕ್ಯಾನ್ಸರ್’ನಿಂದ ರಕ್ಷಿಸಲು ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ | Lipstick Ban

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾನಿನ್ನು ಚಿಕ್ಕೊಳು ‘ಬಾಸ್’ ಬಗ್ಗೆ ಮಾತಾಡೋವಷ್ಟು ಬೆಳೆದಿಲ್ಲ : ಬ್ಯಾಡ್ ಕಮೆಂಟ್ಸ್ ಗಳಿಗೆ ಸೋನುಗೌಡ ಬೇಸರ
KARNATAKA

ನಾನಿನ್ನು ಚಿಕ್ಕೊಳು ‘ಬಾಸ್’ ಬಗ್ಗೆ ಮಾತಾಡೋವಷ್ಟು ಬೆಳೆದಿಲ್ಲ : ಬ್ಯಾಡ್ ಕಮೆಂಟ್ಸ್ ಗಳಿಗೆ ಸೋನುಗೌಡ ಬೇಸರ

By ಸುರೇಶ್‌

ಬೆಂಗಳೂರು : ನಟಿ ಪವಿತ್ರ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದಕ್ಕೆ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಈಗಾಗಲೇ ನಟ ದರ್ಶನ್ ಸೇರಿದಂತೆ 17 ಆರೋಪಿಗಳು ಜೈಲಿನಲ್ಲಿದ್ದಾರೆ. ಇದಾದ ಬಳಿಕವೂ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಹಲವು ನಟಿಯರಿಗೆ ಅವಾಚ್ಯ ಶಬ್ದಗಳಿಂದ ಬೈದು, ನಿಂದಿಸಿ ಕಿರುಕುಳ ನೀಡುತ್ತಿದ್ದು ಈ ಕುರಿತಾಗಿ ಬಿಗ್ ಬಾಸ್ ಖ್ಯಾತಿಯ ಸೋನು ಗೌಡ ಕೂಡ ಈ ಕುರಿತು ಬೇಸರ ವ್ಯಕ್ತಪಡಿಸಿದ್ದಾರೆ.

ಕೆಲವು ದಿನಗಳ ಹಿಂದಷ್ಟೆ ವಿಡಿಯೋ ಒಂದರಲ್ಲಿ, ರೇಣುಕಾ ಸ್ವಾಮಿಯದ್ದು ಎನ್ನಲಾಗುತ್ತಿರುವ ಖಾತೆಯಿಂದ ನನಗೂ ಕೆಟ್ಟ ಸಂದೇಶ ಬಂದಿದೆ ಎಂದು ಸೋನು ಗೌಡ ಹೇಳಿದ್ದರು. ಇದೀಗ ಹೊಸ ವಿಡಿಯೋ ಒಂದನ್ನು ಹರಿಬಿಟ್ಟಿರುವ ನಟಿ, ತಮಗೆ ದರ್ಶನ್ ಅಭಿಮಾನಿಗಳಿಂದ ಕೆಟ್ಟ ಸಂದೇಶಗಳು, ಅವಾಚ್ಯ ಶಬ್ದಗಳನ್ನು ಬಳಸಿ ನಿಂದಿಸಿರುವ ಸಂದೇಶಗಳು ಬಂದಿವೆ ಎಂದಿದ್ದಾರೆ.

ಈ ಕುರಿತು ಮಾತನಾಡಿರುವ ಸೋನು ಗೌಡ ಯೂಟ್ಯೂಬ್ ಆಗಲಿ ಫೇಸ್ಬುಕ್ ಆಗಲಿ ಇನ್ಸ್ಟಾಗ್ರಾಮ್ ನಲ್ಲಿ ಆಗಲಿ ನನಗೆ ತುಂಬಾ ಕೆಟ್ಟದಾಗಿ ಬ್ಯಾಡ್ ಕಮೆಂಟ್ಸ್ ಬರುತ್ತಿವೆ. ದರ್ಶನ್ ಅವರ ಅಭಿಮಾನಿಗಳು ಬಾಸ್ ಬಗ್ಗೆ ಯಾಕೆ ಮಾತನಾಡಿಲ್ಲ ಅವರ ಪರವಾಗಿ ಯಾಕೆ ಮಾತನಾಡಿಲ್ಲ ಎಂದು ಆವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದಾರೆ.

ನಾವು ಇನ್ನೂ ಚಿಕ್ಕೋರು, ಅವರ ಬಗ್ಗೆ ಮಾತನಾಡುವಷ್ಟು ನಾವಿನ್ನೂ ಬೆಳೆದಿಲ್ಲ. ನಾವು ಯಾರಿಗಾದರೂ ಒಮ್ಮೆ ಅಭಿಮಾನಿಯಾದರೆ ಸಾಯುವವರೆಗೆ ಅಭಿಮಾನಿಯಾಗಿಯೇ ಇರುತ್ತೇವೆ. ಯಾರೇ ತಪ್ಪು ಮಾಡಿರಲಿ ಅವರಿಗೆ ಶಿಕ್ಷೆ ಆಗಿಯೇ ಆಗುತ್ತೆ. ಒಳ್ಳೆಯರಾಗಿರಬಹುದು, ಕೆಟ್ಟವರಾಗಿರಬಹುದು, ತೀರ್ಪು ಅಂತ ಬರುತ್ತದೆ. ಅಲ್ಲಿಯವರೆಗೆ ಕಾಯೋಣ. ಅಲ್ಲಿಯವರೆಗೆ ದಯವಿಟ್ಟು ಕಾಯಿರಿ, ನಮಗೆ ಯಾವುದೇ ಥರ ಕೆಟ್ಟ ಸಂದೇಶಗಳನ್ನು, ಕಮೆಂಟ್ಸ್​ಗಳನ್ನು ಮಾಡಬೇಡಿ.

ಆದಷ್ಟು ಬೇಗ ದರ್ಶನ್ ಅವರು ನಿರಪರಾಧಿ ಎಂದಾಗಿ ಜೈಲಿನಿಂದ ಹೊರಗೆ ಬರಲಿ. ಅವರು ಪ್ರಾಣಿಗಳ ಬಗ್ಗೆ ಅಪಾರ ಕಾಳಜಿ ಹೊಂದಿದ್ದಾರೆ. ಕಷ್ಟ ಎಂದವರಿಗೆ ಸಹಾಯ ಮಾಡಿದ್ದಾರೆ. ಅವರು ಇಂಥಹಾ ಕೆಲಸ ಮಾಡಲು ಸಾಧ್ಯವೇ ಇಲ್ಲ ಎಂಬುದು ನನ್ನ ವೈಯಕ್ತಿಕ ನಂಬಿಕೆ. ನನ್ನ ನಂಬಿಕೆ ನಿಜವಾಗಲಿ ಎಂದು ಬಯಸುತ್ತೇನೆ.ಅದೇ ರೀತಿ ಆ ಎರಡು ಕುಟುಂಬಗಳಿಗೂ ಸಹ ನ್ಯಾಯ ಸಿಗಲಿ, ದುಃಖ ಭರಿಸುವ ಶಕ್ತಿಯನ್ನು ಆ ದೇವರು ನೀಡಲಿ ಎಂದಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ : ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ |Lokayukta Raid

1 Min Read

ALERT : `LPG’ ಗ್ರಾಹಕರೇ ಗಮನಿಸಿ : ಜೂನ್ 30ರೊಳಗೆ ಈ 5 ಕೆಲಸ ಮಾಡದಿದ್ದರೆ ಸಬ್ಸಿಡಿ, ಕನೆಕ್ಷನ್ ಕಟ್.!

2 Mins Read

₹30,000 ಸಂಬಳದಲ್ಲೂ ಶ್ರೀಮಂತರಾಗಬಹುದು : 50-30-20 ಸೂತ್ರದಿಂದ ಹಣ ಉಳಿಸುವ ಸುಲಭ ಮಾರ್ಗ

2 Mins Read
Recent News

BREAKING : ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ : ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ |Lokayukta Raid

ಭಾರತದ ರಕ್ಷಣಾ ವಲಯಕ್ಕೆ ಬಿಗ್ ಬೂಸ್ಟ್: ಒಡಿಶಾದಲ್ಲಿ ದೀರ್ಘ ವ್ಯಾಪ್ತಿಯ ‘ಲ್ಯಾಂಡ್ ಅಟ್ಯಾಕ್ ಕ್ರೂಸ್ ಮಿಸೈಲ್’ ಪರೀಕ್ಷೆ ಯಶಸ್ವಿ!

BIG NEWS : ಮಕ್ಕಳನ್ನು ‘ಕ್ಯಾನ್ಸರ್’ನಿಂದ ರಕ್ಷಿಸಲು ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ | Lipstick Ban

ಇರಾನ್ ಒಪ್ಪಂದ: ಜೂನ್ 19ರ ಸಹಿ ಬಳಿಕ ಮುಟ್ಟುಗೋಲು ಹಾಕಿಕೊಂಡ ಆಸ್ತಿ ಸಿಗುತ್ತಾ? ಜೆ.ಡಿ. ವ್ಯಾನ್ಸ್ ಕೊಟ್ಟ ಉತ್ತರವೇನು?

State News
KARNATAKA

BREAKING : ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ : ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ |Lokayukta Raid

By kannadanewsnow57 KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಬೇಟೆ ಮುಂದುವರಿದಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ, ಇಂದು…

ALERT : `LPG’ ಗ್ರಾಹಕರೇ ಗಮನಿಸಿ : ಜೂನ್ 30ರೊಳಗೆ ಈ 5 ಕೆಲಸ ಮಾಡದಿದ್ದರೆ ಸಬ್ಸಿಡಿ, ಕನೆಕ್ಷನ್ ಕಟ್.!

₹30,000 ಸಂಬಳದಲ್ಲೂ ಶ್ರೀಮಂತರಾಗಬಹುದು : 50-30-20 ಸೂತ್ರದಿಂದ ಹಣ ಉಳಿಸುವ ಸುಲಭ ಮಾರ್ಗ

BREAKING : ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ : ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ |Lokayukta Raid

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.