ಮುಡಾ ಹಗರಣದಲ್ಲಿ ನಾನು ಸಿಎಂ ಸಿದ್ಧರಾಮಯ್ಯ ರಾಜೀನಾಮೆ ಕೇಳಿಯೇ ಇಲ್ಲ: HDK ಯೂ ಟರ್ನ್

ಬೆಂಗಳೂರು: ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ಅವರು ಮುಡಾ ಹಗರಣದಲ್ಲಿ ಸಿಎಂ ಸಿದ್ಧರಾಮಯ್ಯ ರಾಜೀನಾಮೆ ಯಾಕೆ ಕೊಡಬೇಕು ಎಂದು ಹೇಳಿ, ಹೆಚ್.ಡಿಕೆಗೆ ತಿರುಗೇಟು, ಸಿಎಂ ಪರವಾಗಿ ಬ್ಯಾಟ್ ಬೀಸಿದ್ದರು. ಈ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ನಾನು ಸಿದ್ಧರಾಮಯ್ಯ ರಾಜೀನಾಮೆ ಕೇಳಿಯೇ ಇಲ್ಲ ಎಂಬುದಾಗಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಮುಡಾ ಹಗರಣ ಸಂಬಂಧ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗಿದೆ. ಈ ಕಾರಣಕ್ಕೆ ನಾನು ಸಿದ್ಧರಾಮಯ್ಯ ಅವರನ್ನು ರಾಜೀನಾಮೆ ಕೇಳಿಯೇ ಇಲ್ಲ. ಆದರೇ ಅಧಿಕಾರ ದುರುಪಯೋಗ … Continue reading ಮುಡಾ ಹಗರಣದಲ್ಲಿ ನಾನು ಸಿಎಂ ಸಿದ್ಧರಾಮಯ್ಯ ರಾಜೀನಾಮೆ ಕೇಳಿಯೇ ಇಲ್ಲ: HDK ಯೂ ಟರ್ನ್