Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಿ.ಆರ್ ಪಾಟೀಲ್, ಬಾಲಕೃಷ್ಣ ಯಾರೇ ಇರಲಿ ಇನ್ಮುಂದೆ ಮಾಧ್ಯಮಗಳ ಮುಂದೆ ಹೋಗ್ಬಾರ್ದು : ಡಿಕೆ ಶಿವಕುಮಾರ್ ವಾರ್ನಿಂಗ್

01/07/2025 3:39 PM

BREAKING : ‘ELI ಯೋಜನೆ’ಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ; ಮೊದಲ ಬಾರಿ ಕೆಲಸ ಮಾಡುವವರಿಗೆ 15 ಸಾವಿರ ರೂ. ಪ್ರೋತ್ಸಾಹ ಧನ

01/07/2025 3:36 PM

ದೇಶದ ಕೋಟ್ಯಾಂತರ ರೈತರ ಕಾಯುವಿಕೆ ಅಂತ್ಯ ; ಪಿಎಂ ಕಿಸಾನ್ 20ನೇ ಕಂತಿನ 2000 ರೂಪಾಯಿ ಶೀಘ್ರ ಖಾತೆಗೆ ಜಮಾ

01/07/2025 3:13 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನನ್ನ ರಕ್ಷಣೆಗೆ, ಮನಸ್ಸಿನ ನೆಮ್ಮದಿಗೆ ಹೋಮ ನೆರವೇರಿಸಿರುವೆ: ಡಿಸಿಎಂ ಡಿ.ಕೆ. ಶಿವಕುಮಾರ್
KARNATAKA

ನನ್ನ ರಕ್ಷಣೆಗೆ, ಮನಸ್ಸಿನ ನೆಮ್ಮದಿಗೆ ಹೋಮ ನೆರವೇರಿಸಿರುವೆ: ಡಿಸಿಎಂ ಡಿ.ಕೆ. ಶಿವಕುಮಾರ್

By kannadanewsnow0910/01/2025 3:10 PM

ಬೆಂಗಳೂರು : “ನನ್ನ ರಕ್ಷಣೆಗಾಗಿ, ಮನಸ್ಸಿನ ನೆಮ್ಮದಿಗೆ, ಸಮಾಧಾನಕ್ಕಾಗಿ ಹೋಮ ಮಾಡಿಸಿದ್ದೇನೆ. ನಾನು ಪ್ರತಿದಿನವೂ ಪೂಜೆ, ಹೋಮ, ದೇವರ ದರ್ಶನ ಮಾಡುವ ವ್ಯಕ್ತಿ” ಎಂದು ಹೇಳಿದರು.

ವೈಕುಂಠ ಏಕಾದಶಿಯ ಪ್ರಯುಕ್ತ ಮಲ್ಲೇಶ್ವರದ ವೆಂಕಟೇಶ್ವರ ದೇಗುಲದಲ್ಲಿ ದೇವರ ದರ್ಶನದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು.

ಗುರುವಾರ ತಮಿಳುನಾಡಿನ ದೇವಸ್ಥಾನಗಳಲ್ಲಿ ಹೋಮ ಮಾಡಿಸಿರುವ ಬಗ್ಗೆ ಕೇಳಿದಾಗ, “ದೇವರ ಮೇಲೆ ನಂಬಿಕೆಯಿಟ್ಟಿರುವ ವ್ಯಕ್ತಿ ನಾನು. ನನಗೆ ಧರ್ಮ, ದೇವರು, ನಮ್ಮ ಆಚರಣೆಗಳ ಮೇಲೆ ನಂಬಿಕೆಯಿದೆ. ಇದರಲ್ಲಿ ಯಾವುದೇ ವಿಶೇಷವಿಲ್ಲ. ನಾನು ಪ್ರತಿದಿನ ದೇವರಿಗೆ ನಮಸ್ಕಾರ ಮಾಡದೇ ಮನೆಯಿಂದ ಹೊರಗೆ ಬರುವುದಿಲ್ಲ. ನಾನು ಯಾವ ಶಕ್ತಿಯನ್ನು ನಂಬುತ್ತೇನೆಯೊ ಅದರ ಮೇಲೆ ಭಕ್ತಿ, ಪ್ರೀತಿ ಇದ್ದೇ ಇರುತ್ತದೆ” ಎಂದು ಹೇಳಿದರು.

ಶತ್ರುಗಳ ನಾಶಕ್ಕೆ ಶಿವಕುಮಾರ್ ಹೋಮ ಮಾಡಿಸಿದ್ದಾರೆ ಎನ್ನುವ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಾನು ಪ್ರತಿ ದಿನವೂ ನನಗೆ ಒಳ್ಳೆಯದಾಗಲಿ ಎಂದು ಪೂಜೆ ಮಾಡುತ್ತಿರುತ್ತೇನೆ. ನನಗೆ ಯಾರ್ಯಾರು ತೊಂದರೆ ಕೊಡುತ್ತಾರೆಯೋ ಅವರಿಂದ ನನಗೆ ರಕ್ಷಣೆ ಸಿಗಲಿ ಎಂದು ಪ್ರಾರ್ಥನೆ ಮಾಡುತ್ತಿರುತ್ತೇನೆ. ಇದರಲ್ಲಿ ಯಾವುದೇ ಮುಚ್ಚುಮರೆಯಿಲ್ಲ” ಎಂದರು.

“ನೀವು (ಮಾಧ್ಯಮ)ಗಳು ಸಹ ನನಗೆ ಬೇಕಾದಷ್ಟು ತೊಂದರೆ ಕೊಡುತ್ತಿರುತ್ತೀರಿ. ಇಲ್ಲದೇ ಇರುವ ಹೊಸ ಸುದ್ದಿಗಳನ್ನು ಸೃಷ್ಟಿ ಮಾಡುತ್ತಾ ಇರುತ್ತೀರಿ. ಅದಕ್ಕಾಗಿ ನಿಮ್ಮಿಂದಲೂ ನಮಗೆ ರಕ್ಷಣೆ ಸಿಗಲಿ ಎಂದು ಪ್ರಾರ್ಥನೆ ಮಾಡುತ್ತಿರುತ್ತೇನೆ” ಎಂದು ಹೇಳಿದರು.

“ವೆಂಕಟೇಶ್ವರನ ಜೊತೆ ಲಕ್ಷ್ಮಿ ಸೇರಿದಂತೆ ವೈಕುಂಠ ಏಕಾದಶಿಯ ದಿನದಂದು ಈ ರಾಜ್ಯದ ಎಲ್ಲರ ಮನೆಯಲ್ಲೂ ಐಶ್ವರ್ಯ ಹೆಚ್ಚಾಗಲಿ ಎಂದು ಪ್ರಾರ್ಥಿಸುತ್ತೇನೆ. ಇದು ನಮ್ಮ ನಂಬಿಕೆ, ಆಚಾರ ವಿಚಾರ. ಧರ್ಮೋ ರಕ್ಷತಿ ರಕ್ಷಿತಃ ಅಂದರೆ ಧರ್ಮವನ್ನು ನಾವು ಉಳಿಸಿದರೆ ಧರ್ಮವು ನಮ್ಮನ್ನು ಉಳಿಸುತ್ತದೆ. ವಿಷ್ಣುವಿನ ಸ್ವರೂಪವಾದ ವೆಂಕಟೇಶ್ವರನ ದರ್ಶನವನ್ನು ರಾಜ್ಯದ ನಾನಾ ಕಡೆಗಳಲ್ಲಿ ಜನರು ಮಾಡುತ್ತಿದ್ದಾರೆ. ಎಲ್ಲರಿಗೂ ದೇವರ ಅನುಗ್ರಹ ದೊರೆಯಲಿ” ಎಂದು ಪ್ರಾರ್ಥಿಸಿರುವುದಾಗಿ ಹೇಳಿದರು.

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್: CID ವಿಚಾರಣೆಗೆ ಹಾಜರಾದ ಐವರು ಆರೋಪಿಗಳು

BIG NEWS: ರಾಜ್ಯ ಸರ್ಕಾರದಿಂದ ಬಿಯರ್ ಪ್ರಿಯರಿಗೆ ಶಾಕ್: ಜ.20ರಿಂದಲೇ ದರ ಏರಿಕೆ ಫಿಕ್ಸ್?

Share. Facebook Twitter LinkedIn WhatsApp Email

Related Posts

ಬಿ.ಆರ್ ಪಾಟೀಲ್, ಬಾಲಕೃಷ್ಣ ಯಾರೇ ಇರಲಿ ಇನ್ಮುಂದೆ ಮಾಧ್ಯಮಗಳ ಮುಂದೆ ಹೋಗ್ಬಾರ್ದು : ಡಿಕೆ ಶಿವಕುಮಾರ್ ವಾರ್ನಿಂಗ್

01/07/2025 3:39 PM1 Min Read

BREAKING : ‘CM’ ಸಿದ್ದರಾಮಯ್ಯ ಕೈ ಬಲಪಡಿಸ್ತೆವೆ, ರಾಜ್ಯದಲ್ಲಿ ಯಾವ ನಾಯಕತ್ವ ಬದಲಾವಣೆ ಇಲ್ಲ : ಡಿಸಿಎಂ ಡಿಕೆಶಿ ಸ್ಪಷ್ಟನೆ

01/07/2025 3:12 PM1 Min Read

BIG NEWS: ಇನ್ಮುಂದೆ ಯಾರೂ ಮಾಧ್ಯಮಗಳ ಮುಂದೆ ಹೋಗ್ಬಾರದು: ಡಿಸಿಎಂ ಡಿ.ಕೆ ಶಿವಕುಮಾರ್ ಖಡಕ್ ವಾರ್ನಿಂಗ್

01/07/2025 3:10 PM1 Min Read
Recent News

ಬಿ.ಆರ್ ಪಾಟೀಲ್, ಬಾಲಕೃಷ್ಣ ಯಾರೇ ಇರಲಿ ಇನ್ಮುಂದೆ ಮಾಧ್ಯಮಗಳ ಮುಂದೆ ಹೋಗ್ಬಾರ್ದು : ಡಿಕೆ ಶಿವಕುಮಾರ್ ವಾರ್ನಿಂಗ್

01/07/2025 3:39 PM

BREAKING : ‘ELI ಯೋಜನೆ’ಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ; ಮೊದಲ ಬಾರಿ ಕೆಲಸ ಮಾಡುವವರಿಗೆ 15 ಸಾವಿರ ರೂ. ಪ್ರೋತ್ಸಾಹ ಧನ

01/07/2025 3:36 PM

ದೇಶದ ಕೋಟ್ಯಾಂತರ ರೈತರ ಕಾಯುವಿಕೆ ಅಂತ್ಯ ; ಪಿಎಂ ಕಿಸಾನ್ 20ನೇ ಕಂತಿನ 2000 ರೂಪಾಯಿ ಶೀಘ್ರ ಖಾತೆಗೆ ಜಮಾ

01/07/2025 3:13 PM

BREAKING : ‘CM’ ಸಿದ್ದರಾಮಯ್ಯ ಕೈ ಬಲಪಡಿಸ್ತೆವೆ, ರಾಜ್ಯದಲ್ಲಿ ಯಾವ ನಾಯಕತ್ವ ಬದಲಾವಣೆ ಇಲ್ಲ : ಡಿಸಿಎಂ ಡಿಕೆಶಿ ಸ್ಪಷ್ಟನೆ

01/07/2025 3:12 PM
State News
KARNATAKA

ಬಿ.ಆರ್ ಪಾಟೀಲ್, ಬಾಲಕೃಷ್ಣ ಯಾರೇ ಇರಲಿ ಇನ್ಮುಂದೆ ಮಾಧ್ಯಮಗಳ ಮುಂದೆ ಹೋಗ್ಬಾರ್ದು : ಡಿಕೆ ಶಿವಕುಮಾರ್ ವಾರ್ನಿಂಗ್

By kannadanewsnow0501/07/2025 3:39 PM KARNATAKA 1 Min Read

ಬೆಂಗಳೂರು : ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರುರಾಜ್ಯಕ್ಕೆ ಭೇಟಿ ನೀಡಿದ್ದು, ಶಾಸಕರ ಕುಂದು ಕೊರತೆಗಳನ್ನು ಆಲಿಸಲು…

BREAKING : ‘CM’ ಸಿದ್ದರಾಮಯ್ಯ ಕೈ ಬಲಪಡಿಸ್ತೆವೆ, ರಾಜ್ಯದಲ್ಲಿ ಯಾವ ನಾಯಕತ್ವ ಬದಲಾವಣೆ ಇಲ್ಲ : ಡಿಸಿಎಂ ಡಿಕೆಶಿ ಸ್ಪಷ್ಟನೆ

01/07/2025 3:12 PM

BIG NEWS: ಇನ್ಮುಂದೆ ಯಾರೂ ಮಾಧ್ಯಮಗಳ ಮುಂದೆ ಹೋಗ್ಬಾರದು: ಡಿಸಿಎಂ ಡಿ.ಕೆ ಶಿವಕುಮಾರ್ ಖಡಕ್ ವಾರ್ನಿಂಗ್

01/07/2025 3:10 PM

ಶಿವಮೊಗ್ಗ: ‘ಸೊರಬ ಸಾರ್ವಜನಿಕ ಆಸ್ಪತ್ರೆ’ಯಲ್ಲಿ ರುದ್ರಾಕ್ಷಿ ಗಿಡ ನೆಟ್ಟು ‘ವೈದ್ಯರ ದಿನ’ ಆಚರಣೆ

01/07/2025 2:49 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.