Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿರುದ್ಯೋಗಿ ಯುವಕರಿಗೆ ನಿತಿನ್ ಗಡ್ಕರಿ ಗುಡ್ ನ್ಯೂಸ್: ದೇಶಾದ್ಯಂತ ಹೊಸ ಚಾಲನಾ ತರಬೇತಿ ಕೇಂದ್ರಗಳ ಸ್ಥಾಪನೆ

26/03/2026 7:48 PM

ವಂದೇ ಭಾರತ್ ರೈಲಿನ ಊಟದಲ್ಲಿ ಹುಳು ಪತ್ತೆ: ಐಆರ್‌ಸಿಟಿಸಿಗೆ ಬರೋಬ್ಬರಿ 10 ಲಕ್ಷ ದಂಡ!

26/03/2026 7:46 PM

ದೇಶಾದ್ಯಂತ ‘ಡ್ರೈವಿಂಗ್ ಸ್ಕೂಲ್‌’ ಮೂಲಕ 1 ಕೋಟಿ ಯುವಕರಿಗೆ ಉದ್ಯೋಗ: ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ!

26/03/2026 7:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿಧಾನಸೌಧದ RCB ಆಟಗಾರರ ಸನ್ಮಾನ‌ ಸಮಾರಂಭಕ್ಕೆ ರಾಜ್ಯಪಾಲರನ್ನು ನಾನೇ ಆಹ್ವಾನಿಸಿದ್ದೆ: ಸಿಎಂ ಸಿದ್ದರಾಮಯ್ಯ
KARNATAKA

ವಿಧಾನಸೌಧದ RCB ಆಟಗಾರರ ಸನ್ಮಾನ‌ ಸಮಾರಂಭಕ್ಕೆ ರಾಜ್ಯಪಾಲರನ್ನು ನಾನೇ ಆಹ್ವಾನಿಸಿದ್ದೆ: ಸಿಎಂ ಸಿದ್ದರಾಮಯ್ಯ

By kannadanewsnow0911/06/2025 4:53 PM

ಗೌರಿಬಿದನೂರು : ವಿಧಾನಸೌಧದ ಮೆಟ್ಟಿಲುಗಳ ಮೇಲೆ ಹಮ್ಮಿಕೊಂಡ ಕಾರ್ಯಕ್ರಮಕ್ಕೆ ರಾಜ್ಯಪಾಲರು ಅವರಾಗೇ ಬರಲಿಲ್ಲ, ನಾನೇ ಆಹ್ವಾನಿಸಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು.

ಅವರು ಇಂದು ಗೌರಿಬಿದನೂರಿನಲಗಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ರಾಜ್ಯಪಾಲರು ತಾವಾಗಿಯೇ ಬರಲಿಲ್ಲ: ಆಹ್ವಾನ ನೀಡಲಾಗಿತ್ತು.

ಜೂನ್ 4 ರಂದು ಕರ್ನಾಟಕ ಕ್ರಿಕೆಟ್ ಸಂಸ್ಥೆ ಹಾಗೂ ಆರ್.ಸಿ. ಬಿ ಯ ವತಿಯಿಂದ ಆರ್.ಸಿ. ಬಿ ಆಟಗಾರರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ನನಗೆ ಅಂದು ಬೆಳಿಗ್ಗೆ 11.29 ನಿಮಿಷಕ್ಕೆ ಕೆ.ಎಸ್.ಸಿ.ಎ ವತಿಯಿಂದ ಶಂಕರ್ ಮತ್ತು ಜಯರಾಮ್ ಅವರು ಆಹ್ವಾನ ನೀಡಿ ಮನವಿ ಮಾಡಿಕೊಂಡರು.

ಇದಕ್ಕೆ ನಾನು ಒಪ್ಪಿಗೆ ನೀಡಿದೆ. ಬಳಿಕ ಅವರು ರಾಜ್ಯಪಾಲರನ್ನು ಆಹ್ವಾನ ಮಾಡಿರುವುದಾಗಿ ತಿಳಿಸಿದರು. ಪತ್ರಿಕೆಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ರಾಜ್ಯಪಾಲರು ಅವರಾಗಿಯೇ ಬಂದಿದ್ದರು ಎಂದು ಪ್ರಾಚಾರವಾಗಿದ್ದು ಅದು ತಪ್ಪು ಎಂದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಆಗಿದ್ದ ಗೋವಿಂದರಾಜು ಅವರು ರಾಜ್ಯಪಾಲರಿಗೆ ಕರೆ ಮಾಡಿ ಫೋನ್ ನನಗೆ ಕೊಟ್ಟರು. ಆಗ ನಾನು ಕೂಡ ಕಾರ್ಯಕ್ರಮಕ್ಕೆ ತೆರಳುತ್ತಿದ್ದು ನೀವು ಬನ್ನಿ ಎಂದು ಆಹ್ವಾನಿಸಿದೆ ಎಂದರು.

ರಾಜ್ಯಪಾಲರು ಕೂಡ ಕಾರ್ಯಕ್ರಮಕ್ಕೆ ಆಗಮಿಸಿದರು. ಸನ್ಮಾನ ಕಾರ್ಯಕ್ರಮ 20 ನಿಮಿಷಗಳಲ್ಲಿ ಮುಗಿದುಹೋಯಿತು ಎಂದರು.

ಮಾಧ್ಯಮಗಳು ಹಾಗೂ ಸುದ್ದಿ ವಾಹಿನಿಗಳಲ್ಲಿ ರಾಜ್ಯಪಾಲರು ತಾವಾಗಿಯೇ ಬಂದಿದ್ದಾರೆ ಎಂದು ವರದಿಯಾದ್ದರಿಂದ ಸ್ಪಷ್ಟೀಕರಣ ನೀಡುತ್ತಿದ್ದೇನೆ ಎಂದರು.

ಪರಿಹಾರ ನೀಡಲಾಗಿದೆ

ಕಾಲ್ತುಳಿತದಲ್ಲಿ ಮಾಡಿದವರ ಕುಟುಂಬಕ್ಕೆ ತಲಾ 25 ಲಕ್ಷ ರೂ.ಗಳನ್ನೂ ಈಗಾಗಲೇ ಪಾವತಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕನ್ನಡದ ಅಭಿವೃದ್ಧಿಗೆ ಅನುದಾನ ಲಭ್ಯವಿದೆ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಅನುದಾನದ ಅಗತ್ಯವಿದ್ದರೆ ಅನುದಾನ ಒದಗಿಸಲಾಗುವುದು. ಕನ್ನಡದ ಅಭಿವೃದ್ಧಿಗೆ ಯಾವುದೇ ಕಾರಣಕ್ಕೂ ಅನುದಾನವಿಲ್ಲ ಎಂದು ಹೇಳುವುದಿಲ್ಲ ಎಂದರು.

ವಿಧಾನ ಪರಿಷತ್ ಸದಸ್ಯರ ನಾಮ ನಿರ್ದೇಶನದ ವಿಚಾರದಲ್ಲಿ ಯಾವುದೇ ಗೊಂದಲಗಳಿಲ್ಲ

ವಿಧಾನ ಪರಿಷತ್ ಸದಸ್ಯರ ನಾಮ ನಿರ್ದೇಶನದ ವಿಚಾರದಲ್ಲಿ ಯಾವುದೇ ಗೊಂದಲಗಳಿಲ್ಲ. ಈ ವಿಚಾರದ ಬಗ್ಗೆ ಚರ್ಚೆ ಮಾಡಬೇಕಿದ್ದು ಅದನ್ನು ಮುಂದಕ್ಕೆ ಹಾಕಿದ್ದೇವೆ ಎಂದರು.

ಹೊಸ ಜಿಲ್ಲೆ ರಚನೆ: ಚರ್ಚಿಸಿ ತೀರ್ಮಾನ

ಬೆಳಗಾವಿಯಲ್ಲಿ ಮಾತ್ರ ಹೊಸ ಜಿಲ್ಲೆ ರಚಿಸುವ ಬಗ್ಗೆ ಬೇಡಿಕೆ ಇದ್ದು, ಇದಕ್ಕೆ ಸಂಬಂಧಿಸಿದಂತೆ ಶಾಸಕರು, ಸಚಿವರು ಮಾತು ಸಂಸದರ ಸಭೆಯನ್ನು ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.

ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ

ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಯಲಿರುವುದು ಈ ಭಾಗದ ಜನರಲ್ಲಿ ನಿರೀಕ್ಷೆ ಹುಟ್ಟುಹಾಕಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಬೆಂಗಳೂರು ವಿಭಾಗಕ್ಕೆ ಸಂಬಂಧಿಸಿದಂತೆ 19 ರಂದು ಸಚಿವ ಸಂಪುಟ ನಡೆಯುತ್ತಿದೆ. ಅಲ್ಲಿ ಪ್ರಸ್ತಾಪವಾಗುವ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದರು.

ಮಾವಿಗೆ ಬೆಂಬಲ ಬೆಲೆ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ

ಮಾವಿನ ಬೆಲೆ ಕುಸಿತದ ಬೆಂಬಲ ಬೆಲೆ ನೀಡುವ ಬಗ್ಗೆ ಮಾತನಾಡಿ ಆಂಧ್ರದಲ್ಲಿ ತೋತಾಪುರಿ ಮಾವಿಗೆ ಒಂದು ಕೆಜಿ ಗೆ 4 ರೂ. ನೀಡಲಾಗುತ್ತಿದ್ದು, ಇಲ್ಲಿಯೂ ಕೊಡಬೇಕು ಎನ್ನುವ ಬೇಡಿಕೆಯನ್ನು ಸಚಿವ ಎಂ.ಸಿ.ಸುಧಾಕರ್ ಅವರು ಮಾಡಿದ್ದು, ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಲಾಗುವುದು ಎಂದರು.

ರಾಜ್ಯ ಕಾನೂನು ವಿಶ್ವವಿದ್ಯಾಲಯಕ್ಕೆ ‘ನ್ಯಾಕ್’ ಕಿರೀಟ.! ‘ಎ’ ಗ್ರೇಡ್ ಮಾನ್ಯತೆ

BIG NEWS : ಪ್ರಧಾನಿ ಮೋದಿಯಿಂದ ದೇಶದ ಬಡತನ ಕಡಿಮೆಯಾಗಿಲ್ಲ : CM ಸಿದ್ದರಾಮಯ್ಯ ವಾಗ್ದಾಳಿ

Share. Facebook Twitter LinkedIn WhatsApp Email

Related Posts

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಕರ್ನಾಟಕ ಹೈಕೋರ್ಟ್ ನೋಟಿಸ್!

26/03/2026 7:34 PM1 Min Read

ALERT : ಯೋನಿ ಸೋಂಕಿಗೆ ಕೇವಲ ಅಶುಚಿಯಷ್ಟೇ ಕಾರಣವಲ್ಲ : ಮಹಿಳೆಯರು ತಿಳಿದುಕೊಳ್ಳಲೇಬೇಕು ಈ 12 ಅಂಶಗಳು !

26/03/2026 7:32 PM2 Mins Read

ದಾವಣಗೆರೆ ವಿಧಾನಸಭಾ ಉಪಚುನಾವಣೆ: 11 ಅಭ್ಯರ್ಥಿಗಳಿಂದ ನಾಮಪತ್ರ ವಾಪಸ್, ಖುದ್ದು ತಪಾಸಣೆಗೆ ಇಳಿದ ಡಿಸಿ

26/03/2026 7:30 PM1 Min Read
Recent News

ನಿರುದ್ಯೋಗಿ ಯುವಕರಿಗೆ ನಿತಿನ್ ಗಡ್ಕರಿ ಗುಡ್ ನ್ಯೂಸ್: ದೇಶಾದ್ಯಂತ ಹೊಸ ಚಾಲನಾ ತರಬೇತಿ ಕೇಂದ್ರಗಳ ಸ್ಥಾಪನೆ

26/03/2026 7:48 PM

ವಂದೇ ಭಾರತ್ ರೈಲಿನ ಊಟದಲ್ಲಿ ಹುಳು ಪತ್ತೆ: ಐಆರ್‌ಸಿಟಿಸಿಗೆ ಬರೋಬ್ಬರಿ 10 ಲಕ್ಷ ದಂಡ!

26/03/2026 7:46 PM

ದೇಶಾದ್ಯಂತ ‘ಡ್ರೈವಿಂಗ್ ಸ್ಕೂಲ್‌’ ಮೂಲಕ 1 ಕೋಟಿ ಯುವಕರಿಗೆ ಉದ್ಯೋಗ: ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ!

26/03/2026 7:44 PM

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಕರ್ನಾಟಕ ಹೈಕೋರ್ಟ್ ನೋಟಿಸ್!

26/03/2026 7:34 PM
State News
KARNATAKA

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಕರ್ನಾಟಕ ಹೈಕೋರ್ಟ್ ನೋಟಿಸ್!

By kannadanewsnow0926/03/2026 7:34 PM KARNATAKA 1 Min Read

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಉಚ್ಚ ನ್ಯಾಯಾಲಯವು ಗುರುವಾರ ನೋಟಿಸ್…

ALERT : ಯೋನಿ ಸೋಂಕಿಗೆ ಕೇವಲ ಅಶುಚಿಯಷ್ಟೇ ಕಾರಣವಲ್ಲ : ಮಹಿಳೆಯರು ತಿಳಿದುಕೊಳ್ಳಲೇಬೇಕು ಈ 12 ಅಂಶಗಳು !

26/03/2026 7:32 PM

ದಾವಣಗೆರೆ ವಿಧಾನಸಭಾ ಉಪಚುನಾವಣೆ: 11 ಅಭ್ಯರ್ಥಿಗಳಿಂದ ನಾಮಪತ್ರ ವಾಪಸ್, ಖುದ್ದು ತಪಾಸಣೆಗೆ ಇಳಿದ ಡಿಸಿ

26/03/2026 7:30 PM

ನೀವು ಖರ್ಚು ಮಾಡಿದ 1 ರೂಪಾಯಿ ಕೂಡ ನಿಮಗೆ 1000 ರೂಪಾಯಿಗಳನ್ನು ಹಿಂತಿರುಗಿ ಬರಲು ಹೀಗೆ ಮಾಡಿ.!

26/03/2026 6:59 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.