ವಿಧಾನಸೌಧದ RCB ಆಟಗಾರರ ಸನ್ಮಾನ‌ ಸಮಾರಂಭಕ್ಕೆ ರಾಜ್ಯಪಾಲರನ್ನು ನಾನೇ ಆಹ್ವಾನಿಸಿದ್ದೆ: ಸಿಎಂ ಸಿದ್ದರಾಮಯ್ಯ

ಗೌರಿಬಿದನೂರು : ವಿಧಾನಸೌಧದ ಮೆಟ್ಟಿಲುಗಳ ಮೇಲೆ ಹಮ್ಮಿಕೊಂಡ ಕಾರ್ಯಕ್ರಮಕ್ಕೆ ರಾಜ್ಯಪಾಲರು ಅವರಾಗೇ ಬರಲಿಲ್ಲ, ನಾನೇ ಆಹ್ವಾನಿಸಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು. ಅವರು ಇಂದು ಗೌರಿಬಿದನೂರಿನಲಗಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯಪಾಲರು ತಾವಾಗಿಯೇ ಬರಲಿಲ್ಲ: ಆಹ್ವಾನ ನೀಡಲಾಗಿತ್ತು. ಜೂನ್ 4 ರಂದು ಕರ್ನಾಟಕ ಕ್ರಿಕೆಟ್ ಸಂಸ್ಥೆ ಹಾಗೂ ಆರ್.ಸಿ. ಬಿ ಯ ವತಿಯಿಂದ ಆರ್.ಸಿ. ಬಿ ಆಟಗಾರರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ನನಗೆ ಅಂದು ಬೆಳಿಗ್ಗೆ 11.29 ನಿಮಿಷಕ್ಕೆ ಕೆ.ಎಸ್.ಸಿ.ಎ ವತಿಯಿಂದ ಶಂಕರ್ ಮತ್ತು ಜಯರಾಮ್ … Continue reading ವಿಧಾನಸೌಧದ RCB ಆಟಗಾರರ ಸನ್ಮಾನ‌ ಸಮಾರಂಭಕ್ಕೆ ರಾಜ್ಯಪಾಲರನ್ನು ನಾನೇ ಆಹ್ವಾನಿಸಿದ್ದೆ: ಸಿಎಂ ಸಿದ್ದರಾಮಯ್ಯ