Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಇಂಗ್ಲೆಂಡ್ ಟೆಸ್ಟ್ ಪಂದ್ಯಗಳಿಗೂ ಮುನ್ನ ‘ಕ್ರಿಕೆಟ್’ನಿಂದ ನಿವೃತ್ತಿಯ ಸುಳಿವು ನೀಡಿದ ಜಸ್ಪ್ರೀತ್ ಬುಮ್ರಾ | Jasprit Bumrah

30/05/2025 8:33 PM

ಭಾರತದಲ್ಲಿ ವಿವಾಹಿತ ಮಹಿಳೆ ಕಾನೂನುಬದ್ಧವಾಗಿ ಮನೆಯಲ್ಲಿ ಎಷ್ಟು ಚಿನ್ನ ಇಟ್ಟುಕೊಳ್ಳಬಹುದು? ಇಲ್ಲಿದೆ ಮಾಹಿತಿ

30/05/2025 8:27 PM

BREAKING : ರಾಜ್ಯದಲ್ಲಿ ಇಂದು ‘ಕರಾಳ ಶುಕ್ರವಾರ’ : ಒಂದೇ ದಿನ ಮಳೆ, ರಸ್ತೆ ಅಪಘಾತಗಳಲ್ಲಿ ಒಟ್ಟು 12 ಮಂದಿ ಸಾವು!

30/05/2025 8:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ನನ್ನ ಸೂಚನೆಯನ್ನು ಕಡೆಗಣಿಸಿ ಆದೇಶ ಹೊರಡಿಸಿದ್ದನ್ನು ಆಕ್ಷೇಪಿಸುತ್ತೇನೆ: ಸಿಎಂ ವಿರುದ್ಧ ಡಿಕೆಶಿ ಕಿಡಿ
KARNATAKA

BIG NEWS: ನನ್ನ ಸೂಚನೆಯನ್ನು ಕಡೆಗಣಿಸಿ ಆದೇಶ ಹೊರಡಿಸಿದ್ದನ್ನು ಆಕ್ಷೇಪಿಸುತ್ತೇನೆ: ಸಿಎಂ ವಿರುದ್ಧ ಡಿಕೆಶಿ ಕಿಡಿ

By kannadanewsnow0929/05/2025 5:29 PM

ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಇಲಾಖೆಯ ಅಭಿಯಂತರರನ್ನು ಜಲಸಂಪನ್ಮೂಲ ಇಲಾಖೆಗೆ ಅವರ ಅನುಮತಿ ಪಡೆಯದೇ ವರ್ಗಾವಣೆ ಮಾಡಿದಂತ ಸಿಎಂ ಸಿದ್ಧರಾಮಯ್ಯ ಕ್ರಮವನ್ನು ಆಕ್ಷೇಪಿಸಿದ್ದಾರೆ. ಅಲ್ಲದೇ ನನ್ನ ಸೂಚನೆಯನ್ನ ಕಡೆಗಣಿಸಿ ಆದೇಶ ಹೊರಡಿಸಿರುವುದು ನಾನು ಆಕ್ಷೇಪಿಸುತ್ತಿದ್ದೇನೆ ಅಂತ ಕಿಡಿಕಾರಿದ್ದಾರೆ.

ಈ ಬಗ್ಗೆ ದಿನಾಂಕ 13-05-2025ರಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಟಿಪ್ಪಣಿ ಹೊರಡಿಸಿರುವಂತ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು, ನನ್ನ ಇಲಾಖೆಗೆ ಒಳಪಡುವ ಇಲಾಖೆಗಳಿಗೆ ಸಂಬಂಧಿಸಿದಂತೆ ವರ್ಗಾವಣೆ, ನೇಮಕಾತಿ ಮುಂತಾದ ವಿಚಾರಗಳ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಆದೇಶ ಹೊರಡಿಸಬೇಕಾದರೇ ನನ್ನ ಪೂರ್ವಾನುಮತಿಯನ್ನು ಪಡೆದ ನಂತ್ರ ಆದೇಶವನ್ನು ಹೊರಡಿಸುವುದಾಗಿ ಈ ಸರ್ಕಾರ ಅಸ್ಥಿತ್ವಕ್ಕೆ ಬಂದ ಪ್ರಾರಂಭದಲ್ಲಿಯೇ ಟಿಪ್ಪಣಿ ಮೂಲಕ ನಿಮಗೆ ತಿಳಿಸಲಾಗಿರುತ್ತದೆ ಎಂದಿದ್ದಾರೆ.

ಮುಖ್ಯ ಅಭಿಯಂತರರು ಸೇವೆಗೆ ಸಂಬಂಧಿಸಿದ ಕಾರ್ಯವ್ಯಾಪ್ತಿಯನ್ನು ಜಲಸಂಪನ್ಮೂಲ ಇಲಾಖೆಯಿಂದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ವಹಿಸುವ ಕಡತದಲ್ಲಿಯೂ ಸಹ ಮೇಲ್ಕಂಡ ಸೂಚನೆಯನ್ನು ಪುನರ್ ಉಚ್ಚರಿಸಿ ಅಂತ ವಿಚಾರಗಳ ಬಗ್ಗೆ ನನ್ನ ಗಮನಕ್ಕೆ ತಂದು ನನ್ನ ನಮೂದನೆಯನ್ನು ಪಡೆದ ನಂತರವೇ ಹೊರಡಿಸಬಹುದೆಂದು ಸ್ಪಷ್ಟವಾಗಿ ಸೂಚನೆ ನೀಡಿರುತ್ತೇನೆ ಎಂದು ಹೇಳಿದ್ದಾರೆ.

ಆದರೇ ಇತ್ತೀಚೆಗೆ ಅಧಿಸೂಚನೆ ಸಂಖ್ಯೆ ಸಿಆಸುಇ 28 ಎಸ್ ಸಿ ಇ 2024, ದಿನಾಂಕ 09-05-2025ರಲ್ಲಿ ನನ್ನ ಅನುಮೋದನೆ ಪಡೆಯದೇ ಕೆಲವು ಮುಖ್ಯ ಅಭಿಯಂತರರನ್ನು ಜಲ ಸಂಪನ್ಮೂಲ ಇಲಾಖೆಗೆ ವರ್ಗಾವಣೆ ಮಾಡಿರುವುದು ನನ್ನ ಗಮನಕ್ಕೆ ಬಂದಿರುತ್ತದೆ. ನನ್ನ ಸೂಚನೆಯನ್ನು ಕಡೆಗಣಿಸಿ ಆದೇಶ ಹೊರಡಿಸಿರುವುದು ನಾನು ಆಕ್ಷೇಪಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಆದುದ್ದರಿಂದ ಸದರಿ ಆದೇಶವನ್ನು ಕೂಡಲೇ ವಾಪಾಸ್ಸು ಪಡೆದು, ಇಂತಹ ವಿಚಾರಗಳ ಬಗ್ಗೆ ಯಾವುದೇ ಆದೇಶ ಹೊರಡಿಸಬೇಕಾದರೇ ನನ್ನ ಪೂರ್ವಾನುಮತಿಯನ್ನು ಪಡೆಯಬೇಕೆಂದು ಸೂಚಿಸಿದ್ದಾರೆ.

ಸಿಎಂ ಸಿದ್ಧರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಗುದ್ದಾಟ- ಆರ್.ಅಶೋಕ್

ಸಿಎಂ ಸಿದ್ಧರಾಮಯ್ಯ ಹಾಗು ಡಿಸಿಎಂ ಡಿ.ಕೆ ಶಿವಕುಮಾರ್ ಅವರ ನಡುವೆ ನಡೆಯುತ್ತಿರುವ ಮುಸುಕಿನ ಗುದ್ದಾಟ ಅಧಿಕಾರ ಹಸ್ತಾಂತರದ ಘಳಿಗೆ ಹತ್ತಿರ ಬರುತ್ತಿದ್ದಂತೆ ವಿಸ್ಪೋಟವಾಗುವ ಎಲ್ಲ ಲಕ್ಷಣಗಳೂ ಸ್ಪಷ್ಟವಾಗಿ ಕಾಣುತ್ತಿದ್ದು, ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಮುಖ್ಯಮಂತ್ರಿಗಳ ಆದೇಶದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಬರೆದಿರುವ ಪತ್ರ ಕಾಂಗ್ರೆಸ್ ಸರ್ಕಾರದ ಆಂತರಿಕ ಸಂಘರ್ಷಕ್ಕೆ ಪುಷ್ಟಿ ನೀಡಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.

ಗಂಡ ಹೆಂಡತಿ ಜಗಳದಲ್ಲಿ ಕೂಸು ಬಡವಾಯಿತು ಎಂಬಂತೆ, ಕಾಂಗ್ರೆಸ್ ಪಕ್ಷದ ಆಂತರಿಕ ಕಚ್ಚಾಟದಿಂದ ಕರ್ನಾಟಕದ ಅಭಿವೃದ್ಧಿ ಸೊರಗುತ್ತಿದೆ ಎಂಬುದಾಗಿ ವ್ಯಂಗ್ಯವಾಡಿದ್ದಾರೆ.

ಸಿಎಂ @siddaramaiah ಹಾಗು ಡಿಸಿಎಂ @DKShivakumar ಅವರ ನಡುವೆ ನಡೆಯುತ್ತಿರುವ ಮುಸುಕಿನ ಗುದ್ದಾಟ ಅಧಿಕಾರ ಹಸ್ತಾಂತರದ ಘಳಿಗೆ ಹತ್ತಿರ ಬರುತ್ತಿದ್ದಂತೆ ವಿಸ್ಪೋಟವಾಗುವ ಎಲ್ಲ ಲಕ್ಷಣಗಳೂ ಸ್ಪಷ್ಟವಾಗಿ ಕಾಣುತ್ತಿದ್ದು, ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಮುಖ್ಯಮಂತ್ರಿಗಳ ಆದೇಶದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಡಿಸಿಎಂ… pic.twitter.com/vnxZFxNWEa

— R. Ashoka (@RAshokaBJP) May 29, 2025

GOOD NEWS: ಈಗ ಒಳ ಮೀಸಲಾತಿ ಸಮೀಕ್ಷೆ ಆನ್ ಲೈನ್ ನಲ್ಲೂ ವಿವರ ನಮೂದಿಸಲು ಅವಕಾಶ

BREAKING : 43 ಕ್ರಿಮಿನಲ್ ಕೇಸ್ ಹಿಂಪಡೆಯುವ ರಾಜ್ಯ ಸರ್ಕಾರದ ಕ್ರಮಕ್ಕೆ ಹಿನ್ನಡೆ:  ಹೈಕೋರ್ಟ್ ನಿಂದ ಆದೇಶವೇ ರದ್ದು.!

Share. Facebook Twitter LinkedIn WhatsApp Email

Related Posts

BREAKING : ರಾಜ್ಯದಲ್ಲಿ ಇಂದು ‘ಕರಾಳ ಶುಕ್ರವಾರ’ : ಒಂದೇ ದಿನ ಮಳೆ, ರಸ್ತೆ ಅಪಘಾತಗಳಲ್ಲಿ ಒಟ್ಟು 12 ಮಂದಿ ಸಾವು!

30/05/2025 8:22 PM1 Min Read

BREKING : ದಕ್ಷಿಣಕನ್ನಡದಲ್ಲಿ ಮಳೆಗೆ ಐವರು ಸಾವು ಪ್ರಕರಣ : ಮೃತ ಕುಟುಂಬಸ್ಥರಿಗೆ ತಲಾ 6 ಲಕ್ಷ ಪರಿಹಾರ ಘೋಷಣೆ

30/05/2025 8:10 PM1 Min Read

BREAKING : ರಾಜ್ಯದಲ್ಲಿ ಇಂದು 114 ಹೊಸ ಕೊರೊನ ಪ್ರಕರಣಗಳು ಪತ್ತೆ : ಸಾವಿನ ಸಂಖ್ಯೆ 3ಕ್ಕೆ ಏರಿಕೆ | Corona Case

30/05/2025 7:41 PM1 Min Read
Recent News

BREAKING: ಇಂಗ್ಲೆಂಡ್ ಟೆಸ್ಟ್ ಪಂದ್ಯಗಳಿಗೂ ಮುನ್ನ ‘ಕ್ರಿಕೆಟ್’ನಿಂದ ನಿವೃತ್ತಿಯ ಸುಳಿವು ನೀಡಿದ ಜಸ್ಪ್ರೀತ್ ಬುಮ್ರಾ | Jasprit Bumrah

30/05/2025 8:33 PM

ಭಾರತದಲ್ಲಿ ವಿವಾಹಿತ ಮಹಿಳೆ ಕಾನೂನುಬದ್ಧವಾಗಿ ಮನೆಯಲ್ಲಿ ಎಷ್ಟು ಚಿನ್ನ ಇಟ್ಟುಕೊಳ್ಳಬಹುದು? ಇಲ್ಲಿದೆ ಮಾಹಿತಿ

30/05/2025 8:27 PM

BREAKING : ರಾಜ್ಯದಲ್ಲಿ ಇಂದು ‘ಕರಾಳ ಶುಕ್ರವಾರ’ : ಒಂದೇ ದಿನ ಮಳೆ, ರಸ್ತೆ ಅಪಘಾತಗಳಲ್ಲಿ ಒಟ್ಟು 12 ಮಂದಿ ಸಾವು!

30/05/2025 8:22 PM

BREKING : ದಕ್ಷಿಣಕನ್ನಡದಲ್ಲಿ ಮಳೆಗೆ ಐವರು ಸಾವು ಪ್ರಕರಣ : ಮೃತ ಕುಟುಂಬಸ್ಥರಿಗೆ ತಲಾ 6 ಲಕ್ಷ ಪರಿಹಾರ ಘೋಷಣೆ

30/05/2025 8:10 PM
State News
KARNATAKA

BREAKING : ರಾಜ್ಯದಲ್ಲಿ ಇಂದು ‘ಕರಾಳ ಶುಕ್ರವಾರ’ : ಒಂದೇ ದಿನ ಮಳೆ, ರಸ್ತೆ ಅಪಘಾತಗಳಲ್ಲಿ ಒಟ್ಟು 12 ಮಂದಿ ಸಾವು!

By kannadanewsnow0530/05/2025 8:22 PM KARNATAKA 1 Min Read

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮಳೆ ಹೆಚ್ಚಾಗುತ್ತಿದೆ. ಈಗಾಗಲೇ ಬೆಂಗಳೂರು ಮಹಾನಗರ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವರುಣಾರ್ಭಟ…

BREKING : ದಕ್ಷಿಣಕನ್ನಡದಲ್ಲಿ ಮಳೆಗೆ ಐವರು ಸಾವು ಪ್ರಕರಣ : ಮೃತ ಕುಟುಂಬಸ್ಥರಿಗೆ ತಲಾ 6 ಲಕ್ಷ ಪರಿಹಾರ ಘೋಷಣೆ

30/05/2025 8:10 PM

BREAKING : ರಾಜ್ಯದಲ್ಲಿ ಇಂದು 114 ಹೊಸ ಕೊರೊನ ಪ್ರಕರಣಗಳು ಪತ್ತೆ : ಸಾವಿನ ಸಂಖ್ಯೆ 3ಕ್ಕೆ ಏರಿಕೆ | Corona Case

30/05/2025 7:41 PM

ಬೆಂಗಳೂರು : ಶಾಲೆಗೆ ಪುಡಿರೌಡಿಗಳನ್ನು ಬಿಟ್ಟು ದಾಂಧಲೆ ನಡೆಸಿದ ಆರೋಪ : ಕಾಂಗ್ರೆಸ್ ಮುಖಂಡನ ವಿರುದ್ಧ FIR ದಾಖಲು

30/05/2025 7:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.