BIG NEWS: ನನ್ನ ಸೂಚನೆಯನ್ನು ಕಡೆಗಣಿಸಿ ಆದೇಶ ಹೊರಡಿಸಿದ್ದನ್ನು ಆಕ್ಷೇಪಿಸುತ್ತೇನೆ: ಸಿಎಂ ವಿರುದ್ಧ ಡಿಕೆಶಿ ಕಿಡಿ

ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಇಲಾಖೆಯ ಅಭಿಯಂತರರನ್ನು ಜಲಸಂಪನ್ಮೂಲ ಇಲಾಖೆಗೆ ಅವರ ಅನುಮತಿ ಪಡೆಯದೇ ವರ್ಗಾವಣೆ ಮಾಡಿದಂತ ಸಿಎಂ ಸಿದ್ಧರಾಮಯ್ಯ ಕ್ರಮವನ್ನು ಆಕ್ಷೇಪಿಸಿದ್ದಾರೆ. ಅಲ್ಲದೇ ನನ್ನ ಸೂಚನೆಯನ್ನ ಕಡೆಗಣಿಸಿ ಆದೇಶ ಹೊರಡಿಸಿರುವುದು ನಾನು ಆಕ್ಷೇಪಿಸುತ್ತಿದ್ದೇನೆ ಅಂತ ಕಿಡಿಕಾರಿದ್ದಾರೆ. ಈ ಬಗ್ಗೆ ದಿನಾಂಕ 13-05-2025ರಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಟಿಪ್ಪಣಿ ಹೊರಡಿಸಿರುವಂತ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು, ನನ್ನ ಇಲಾಖೆಗೆ ಒಳಪಡುವ ಇಲಾಖೆಗಳಿಗೆ ಸಂಬಂಧಿಸಿದಂತೆ ವರ್ಗಾವಣೆ, ನೇಮಕಾತಿ ಮುಂತಾದ ವಿಚಾರಗಳ ಬಗ್ಗೆ ಸಿಬ್ಬಂದಿ ಮತ್ತು … Continue reading BIG NEWS: ನನ್ನ ಸೂಚನೆಯನ್ನು ಕಡೆಗಣಿಸಿ ಆದೇಶ ಹೊರಡಿಸಿದ್ದನ್ನು ಆಕ್ಷೇಪಿಸುತ್ತೇನೆ: ಸಿಎಂ ವಿರುದ್ಧ ಡಿಕೆಶಿ ಕಿಡಿ