‘ಮೇಕೆದಾಟು ಯೋಜನೆ’ಗೆ ಬೆಂಬಲ ನೀಡಿರುವ ‘HD ದೇವೇಗೌಡ’ಗೆ ಧನ್ಯವಾದ- ಮಾಜಿ MLC ರಮೇಶ್ ಬಾಬು

ಬೆಂಗಳೂರು: “ಮೇಕೆದಾಟು ಯೋಜನೆಗೆ ಬೆಂಬಲ ನೀಡಿರುವ ಮಾಜಿ ಪ್ರಧಾನಿ ಹೆಚ್.ಡಿ ದೇವೆಗೌಡ ಅವರಿಗೆ ಧನ್ಯವಾದಗಳು. ಈ ಯೋಜನೆಗೆ ವಿರೋಧ ಮಾಡುತ್ತಿರುವ ಬಿಜೆಪಿಯ ಆರ್. ಅಶೋಕ್ ಹಾಗೂ ಇತರ ನಾಯಕರು ದೇವೇಗೌಡರಿಂದ ಸಲಹೆ ಪಡೆಯಲಿ” ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷರಾದ ರಮೇಶ್ ಬಾಬು ಅವರು ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ರಮೇಶ್ ಬಾಬು ಅವರು “ಮೇಕೆದಾಟು ಯೋಜನೆ ಜಾರಿಗೆ ಡಿ.ಕೆ.ಶಿವಕುಮಾರ್ ಅವರು ಮತ್ತು ಕಾಂಗ್ರೆಸ್ ಪಕ್ಷ ದೊಡ್ಡ ಹೋರಾಟ ಮಾಡಿತ್ತು. ಈ ಯೋಜನೆಗೆ ಅನುಮೋದನೆ ನೀಡಬೇಕು ಎಂದು … Continue reading ‘ಮೇಕೆದಾಟು ಯೋಜನೆ’ಗೆ ಬೆಂಬಲ ನೀಡಿರುವ ‘HD ದೇವೇಗೌಡ’ಗೆ ಧನ್ಯವಾದ- ಮಾಜಿ MLC ರಮೇಶ್ ಬಾಬು