Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವೈದ್ಯಕೀಯ ಕಾಲೇಜುಗಳ ಸಂಖ್ಯೆ 387ರಿಂದ 780ಕ್ಕೆ ಏರಿಕೆ, ವೈದ್ಯರ ಸಂಖ್ಯೆ ಅನುಪಾತ 1:811ಕ್ಕೆ ಏರಿಕೆ: ಜೆ.ಪಿ.ನಡ್ಡಾ

31/07/2025 1:16 PM

BREAKING: ಧರ್ಮಸ್ಥಳದ 6ನೇ ಪಾಯಿಂಟ್ ನಲ್ಲಿ ಅಸ್ಥಿಪಂಜರದ ಅವಶೇಷಗಳು ಪತ್ತೆ..!?

31/07/2025 1:08 PM

2030ರ ವೇಳೆಗೆ ಉತ್ಪಾದನೆ, ಚಿಲ್ಲರೆ ವ್ಯಾಪಾರ, ಶಿಕ್ಷಣ ಕ್ಷೇತ್ರಗಳಲ್ಲಿ 1.8 ಕೋಟಿ ಉದ್ಯೋಗಗಳ ಮೇಲೆ AI ಪರಿಣಾಮ

31/07/2025 1:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ನಾನು ಕೂಡ ಕೆಲವೊಮ್ಮೆ ತ್ಯಾಗ ಮಾಡಬೇಕಾಗುತ್ತೆ: ಸಿಎಂ ಸಿದ್ಧರಾಮಯ್ಯ ಅಚ್ಚರಿಯ ಹೇಳಿಕೆ
KARNATAKA

BIG NEWS: ನಾನು ಕೂಡ ಕೆಲವೊಮ್ಮೆ ತ್ಯಾಗ ಮಾಡಬೇಕಾಗುತ್ತೆ: ಸಿಎಂ ಸಿದ್ಧರಾಮಯ್ಯ ಅಚ್ಚರಿಯ ಹೇಳಿಕೆ

By kannadanewsnow0914/01/2025 5:26 AM

ಬೆಂಗಳೂರು: ಸೋನಿಯಾ ಗಾಂಧಿ ಅವರು ಅಧಿಕಾರವನ್ನೇ ತ್ಯಾಗ ಮಾಡಿದ್ದಾರೆ. ರಾಹುಲ್ ಗಾಂಧಿ ಪಕ್ಷಕ್ಕಾಗಿ ಸಾಕಷ್ಟು ತ್ಯಾಗ ಮಾಡಿದ್ದಾರೆ. ಹೀಗಾಗಿ ನಾನು ಕೂಡ ಕೆಲವೊಮ್ಮೆ ತ್ಯಾಗ ಮಾಡಬೇಕಾಗುತ್ತದೆ ಎಂಬುದಾಗಿ ಹೇಳುವ ಮೂಲಕ ಸಿಎಂ ಸಿದ್ಧರಾಮಯ್ಯ ಅಚ್ಚರಿಕೆಯ ಮಾತುಗಳನ್ನಾಡಿದ್ದಾರೆ.

ಇಂದು ಕಾಂಗ್ರೆಸ್ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದಂತ ಅವರು, ದೇಶದ ಸ್ವಾತಂತ್ರ್ಯ ಹೋರಾಟ, ದೇಶದ ಸ್ವಾತಂತ್ರ್ಯ ಮತ್ತು ಸಂವಿಧಾನದ ಬಗ್ಗೆ ಗೌರವ ಇರುವ ಎಲ್ಲರಿಗೂ ಸಮಾವೇಷಕ್ಕೆ ಸ್ವಾಗತ ಎಂದ ಮುಖ್ಯಮಂತ್ರಿಗಳು RSS ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದೆ ದೇಶಕ್ಕೆ ದ್ರೋಹ ಬಗೆದ ಚರಿತ್ರೆಯನ್ನು ಸಭೆಯಲ್ಲಿ ಸ್ಮರಿಸಿದರು.

ಕಾಂಗ್ರೆಸ್ ಪಕ್ಷ ಹೋರಾಟ, ತ್ಯಾಗ, ಬಲಿದಾನಗಳಿಂದ ಕಟ್ಟಿದ್ದಾಗಿದೆ. ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧಿ ದೇಶಕ್ಕಾಗಿ ಹುತಾತ್ಮರಾದರು. ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿ ಅವರು ತಮ್ಮ ಪಾಲಿಗೆ ಒದಗಿ ಬಂದಿದ್ದ ಪ್ರಧಾನಿ ಹುದ್ದೆಯನ್ನು ತ್ಯಾಗ ಮಾಡಿ ಮನಮೋಹನ್ ಸಿಂಗ್ ಅವರನ್ನು ಪ್ರಧಾನಿ ಮಾಡಿದರು. ಈ ಆದರ್ಶಗಳ ಮಾರ್ಗದಲ್ಲಿ ನಾವು ಮುನ್ನಡೆಯೋಣ ಎಂದರು.

ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಬಗ್ಗೆ ಗೌರವ ಇಲ್ಲದೆ, ವಿಗ್ರಹ ಮಾಡಿಟ್ಟುಕೊಂಡಿರುವ ಬಿಜೆಪಿಯವರು, ಗಾಂಧಿ ಬಗ್ಗೆ ಗೌರವ ಇಲ್ಲದ ಬಿಜೆಪಿಯವರು, ಸ್ವಾತಂತ್ರ್ಯ ಹೋರಾಟದ ಬಗ್ಗೆ ಗೌರವ ಇಲ್ಲದ ಇವರಿಗೆ, ಅಂಬೇಡ್ಕರ್, ನೆಹರೂ ಯಾರ ಬಗ್ಗೆಯೂ ಗೌರವ ಇಲ್ಲದ ಬಿಜೆಪಿಯವರಿಗೆ ದೇಶದ ಸಂವಿಧಾನ ಮತ್ತು ಚರಿತ್ರೆಯ ಬಗ್ಗೆಯೂ ಗೌರವ ಇಲ್ಲ ಎಂದರು.

ಅಂಬೇಡ್ಕರ್, ಗಾಂಧಿ, ನೆಹರೂ ಮತ್ತು ಕಾಂಗ್ರೆಸ್ಸಿನ ಹೋರಾಟದ ಚರಿತ್ರೆಯನ್ನು ನಾವು ಮುಂದಿನ ಪೀಳಿಗೆಗೆ ಅರ್ಥ ಮಾಡಿಸಬೇಕಿದೆ. ನಾವು ಗಾಂಧಿ ವಂಶಸ್ಥರು ಅವರು ಗೋಡ್ಸೆ ವಂಶಸ್ಥರು. ಬಿಜೆಪಿ ಮತ್ತು ಕಾಂಗ್ರೆಸ್ಸಿನ ಈ ಸೈದ್ಧಾಂತಿಕ ವ್ಯತ್ಯಾಸವನ್ನು ಇವತ್ತಿನ ಯುವ ಪೀಳಿಗೆಗೆ ಅರ್ಥೈಸಬೇಕಿದೆ. ಇದಕ್ಕಾಗಿ ಜ 21ರ ಗಾಂಧಿ ಭಾರತ ಸಮಾವೇಷವನ್ನು ಅತ್ಯಂತ ಯಶಸ್ವಿಗೊಳಿಸೋಣ ಎಂದು ಕರೆ ನೀಡಿದರು.

ದೇಶದ ಸ್ವಾತಂತ್ರ್ಯ ಮತ್ತು ಸಂವಿಧಾನದ ಬಗ್ಗೆ ಗೌರವ ಇರುವ ಎಲ್ಲರಿಗೂ, ಎಲ್ಲಾ ಪಕ್ಷದವರಿಗೂ ಸಮಾವೇಷಕ್ಕೆ ಸ್ವಾಗತ ಎಂದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್, ಸಚಿವರಾದ ಎಚ್ ಕೆ ಪಾಟೀಲ್, ಈಶ್ವರ್ ಖಂಡ್ರೆ, ಕೆ.ಜೆ. ಜಾರ್ಜ್, ಕೆ ಎಚ್ ಮುನಿಯಪ್ಪ, ಎಚ್ ಸಿ ಮಹದೇವಪ್ಪ, ಚಲುವರಾಯಸ್ವಾಮಿ, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಲಕ್ಷ್ಮೀ ಹೆಬ್ಬಾಳ್ಕರ್, ಶಿವರಾಜ್ ತಂಗಡಗಿ, ಶಿವಾನಂದ ಪಾಟೀಲ್, ಸಂತೋಷ್ ಲಾಡ್, ಆರ್ ಬಿ ತಿಮ್ಮಾಪುರ, ವೆಂಕಟೇಶ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಜಿ ಸಿ ಚಂದ್ರಶೇಖರ್, ವಸಂತ ಕುಮಾರ್ ಮತ್ತಿತರರು ಭಾಗವಹಿಸಿದ್ದರು.

ಸಾರ್ವಜನಿಕರೇ ನಿಮಗಿದು ಗೊತ್ತಾ? ಅಪಘಾತ ಸಂತ್ರಸ್ತರಿಗೆ ಸಹಾಯ ಮಾಡಿದ್ದಕ್ಕೆ ಸಿಗುತ್ತೆ ರೂ.25,000 | Helping Accident Victims

Share. Facebook Twitter LinkedIn WhatsApp Email

Related Posts

BREAKING: ಧರ್ಮಸ್ಥಳದ 6ನೇ ಪಾಯಿಂಟ್ ನಲ್ಲಿ ಅಸ್ಥಿಪಂಜರದ ಅವಶೇಷಗಳು ಪತ್ತೆ..!?

31/07/2025 1:08 PM1 Min Read

ಮತಗಳ್ಳತನ: ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

31/07/2025 1:03 PM1 Min Read

BREAKING : ಬೆಂಗಳೂರಿಗರಿಗೆ ಮತ್ತೊಂದು ದರ ಏರಿಕೆ ಶಾಕ್ : ಆಟೋ ಮೀಟರ್ ಹೆಚ್ಚಳ, ನಾಳೆಯಿಂದ ಪರಿಷ್ಕೃತ ದರ ಜಾರಿ

31/07/2025 12:50 PM1 Min Read
Recent News

ವೈದ್ಯಕೀಯ ಕಾಲೇಜುಗಳ ಸಂಖ್ಯೆ 387ರಿಂದ 780ಕ್ಕೆ ಏರಿಕೆ, ವೈದ್ಯರ ಸಂಖ್ಯೆ ಅನುಪಾತ 1:811ಕ್ಕೆ ಏರಿಕೆ: ಜೆ.ಪಿ.ನಡ್ಡಾ

31/07/2025 1:16 PM

BREAKING: ಧರ್ಮಸ್ಥಳದ 6ನೇ ಪಾಯಿಂಟ್ ನಲ್ಲಿ ಅಸ್ಥಿಪಂಜರದ ಅವಶೇಷಗಳು ಪತ್ತೆ..!?

31/07/2025 1:08 PM

2030ರ ವೇಳೆಗೆ ಉತ್ಪಾದನೆ, ಚಿಲ್ಲರೆ ವ್ಯಾಪಾರ, ಶಿಕ್ಷಣ ಕ್ಷೇತ್ರಗಳಲ್ಲಿ 1.8 ಕೋಟಿ ಉದ್ಯೋಗಗಳ ಮೇಲೆ AI ಪರಿಣಾಮ

31/07/2025 1:03 PM

ಮತಗಳ್ಳತನ: ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

31/07/2025 1:03 PM
State News
KARNATAKA

BREAKING: ಧರ್ಮಸ್ಥಳದ 6ನೇ ಪಾಯಿಂಟ್ ನಲ್ಲಿ ಅಸ್ಥಿಪಂಜರದ ಅವಶೇಷಗಳು ಪತ್ತೆ..!?

By kannadanewsnow0731/07/2025 1:08 PM KARNATAKA 1 Min Read

ಧರ್ಮಸ್ಥಳ: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಅಂತ್ಯಕ್ರಿಯೆ ತನಿಖೆಯಲ್ಲಿ ಮಹತ್ವದ ಪ್ರಗತಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ…

ಮತಗಳ್ಳತನ: ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

31/07/2025 1:03 PM

BREAKING : ಬೆಂಗಳೂರಿಗರಿಗೆ ಮತ್ತೊಂದು ದರ ಏರಿಕೆ ಶಾಕ್ : ಆಟೋ ಮೀಟರ್ ಹೆಚ್ಚಳ, ನಾಳೆಯಿಂದ ಪರಿಷ್ಕೃತ ದರ ಜಾರಿ

31/07/2025 12:50 PM

BREAKING : ಹಲ್ಲೆಗೆ ಯತ್ನ, ಕೊಲೆ ಬೆದರಿಕೆ ಕೇಸ್ : ವಿಚಾರಣೆಗೆ ಹಾಜರಾಗುವಂತೆ ನಟ ಪ್ರಥಮ್, ರಕ್ಷಕ್ ಬುಲೆಟ್ ಗೆ ನೋಟಿಸ್

31/07/2025 12:46 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.