ನಾನು ಸದಾ ಮಂಡ್ಯದ ಸ್ವಾಭಿಮಾನದ ಜೊತೆಗೆ ಇರುತ್ತೇನೆ : ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ

ಮಂಡ್ಯ : ಮಂಡ್ಯ ಜಿಲ್ಲೆಯಿಂದ ನಮಗೆ ಅಧಿಕ ಸೀಟ್ ಕೊಟ್ಟಿದ್ದೀರಿ ನಿಮ್ಮ ನಂಬಿಕೆಯನ್ನು ಹೊಸಿಗೊಳಿಸಿಲ್ಲ ಹಾಗಾಗಿ ಈ ಬಾರಿ ಎಂಟು ಮಂದಿ ವಕ್ಕಲಿಗರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ನಾನು ಸದಾ ಮಂಡ್ಯದ ಸ್ವಾಭಿಮಾನದ ಜೊತೆಗೆ ಇರುತ್ತೇನೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು. ಮಹಿಳೆಗೆ ನಿಂದನೆ: ಕಾಮಿಡಿ ಕಿಲಾಡಿ ಶಿವರಾಜ್ ಕೆ.ಆರ್.ಪೇಟೆ ವಿರುದ್ಧ ಕೇಸ್ ದಾಖಲು! ನಾನು ಮಂಡ್ಯ ಸ್ವಾಭಿಮಾನದ ಜೊತೆಗೆ ಇರುತ್ತೇನೆ ಎಂದು ಮಂಡ್ಯದಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು. ಸ್ಥಳೀಯರನ್ನು ಆಯ್ಕೆ … Continue reading ನಾನು ಸದಾ ಮಂಡ್ಯದ ಸ್ವಾಭಿಮಾನದ ಜೊತೆಗೆ ಇರುತ್ತೇನೆ : ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ