BIGG NEWS: ಇಂದು ಹೆಚ್.ಡಿ ಕುಮಾರಸ್ವಾಮಿ ಜನ್ಮದಿನ; ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮಕ್ಕೆ ಭರ್ಜರಿ ಸಿದ್ಧತೆ

ರಾಮನಗರ: ಮಾಜಿ ಸಿಎಂ ಹೆಚ್.‌ ಡಿ ಕುಮಾರಸ್ವಾಮಿ ಇಂದು 64ನೇ ಹುಟ್ಟುಹಬ್ಬದ ಸಂಭ್ರಮ. ರಾಜ್ಯಾದ್ಯಂತ ಜೆಡಿಎಸ್ ಪಂಚರತ್ನ ರಥಯಾತ್ರೆಯಲ್ಲಿ ಕುಮಾರಸ್ವಾಮಿ ತೊಡಗಿಸಿಕೊಂಡಿದ್ದಾರೆ. BIGG NEWS: ಸಿನಿಮಾ ಶೂಟಿಂಗ್‌ ಇರುವುದರಿಂದ ಮುಂದಿನ ವಾರ ವಿಚಾರಣೆಗೆ ಹಾಜರಾಗುತ್ತೇನೆ; ದುನಿಯಾ ವಿಜಯ್‌ ಸ್ಪಷ್ಟನೆ   ಹುಟ್ಟುಹಬ್ಬದ ಪ್ರಯುಕ್ತ ರಾಮನಗರದ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. ಇನ್ನೊಂದೆಡೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕನಾಗಿರುವ ಇವರಿಗೆ ಪಕ್ಷದ ಮುಖಂಡರು, ಕಾರ್ಯಕರ್ತರು, ನಾಯಕರುಗಳು ಶುಭಾಶಯಗಳನ್ನು ಕೋರುತ್ತಿದ್ದಾರೆ. ಕುಮಾರಸ್ವಾಮಿ ಜನ್ಮದಿನದ ಹಿನ್ನಲೆ ರಾಮನಗರ ಜಿಲ್ಲಾ … Continue reading BIGG NEWS: ಇಂದು ಹೆಚ್.ಡಿ ಕುಮಾರಸ್ವಾಮಿ ಜನ್ಮದಿನ; ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮಕ್ಕೆ ಭರ್ಜರಿ ಸಿದ್ಧತೆ